ಅರವಿಂದ್ ಕೇಜ್ರಿವಾಲ್

Fact Check: ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ 63 ಲಕ್ಷದಷ್ಟು ದುಬಾರಿ ಮಾವಿನ ಹಣ್ಣುಗಳನ್ನು ತಿನ್ನಲು ಖರ್ಚು ಮಾಡಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಅವರ ಕುರಿತು ವಿಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳಷ್ಟರಲ್ಲಿ ಕೇವಲ ಮಾವಿನ ಹಣ್ಣು ತಿನ್ನಲು 63 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವೈರಲ್ ವಿಡಿಯೋವನ್ನು ” ಒಬ್ಬ ಮನುಷ್ಯ ಒಂದು ತಿಂಗಳಿನಲ್ಲಿ 63 ಲಕ್ಷರೂಪಾಯಿಯ ಮಾವಿನ ಹಣ್ಣು  ತಿನ್ನಲು ಸಾಧ್ಯವೆ? ಇದನ್ನು ಜನಸಾಮಾನ್ಯ ಪಕ್ಷದ ಅರವಿಂದ ಕೇಜ್ರಿವಾಲ್ ತಿಹಾರ ಜೈಲಿನಲ್ಲಿ ಕುಳಿತು ಸಾಧನೆ ಮಾಡಿದ್ದಾರೆ…

Read More
Aravind Kejriwal

Fact Check: ಕೇಜ್ರಿವಾಲ್ ಅವರು ನ್ಯಾಯಲಯದಲ್ಲಿ ತಮ್ಮ ಪರವಾಗಿ ತಾವೆ ವಾದ ಮಾಡಿಲ್ಲ ಮತ್ತು ಜೈಲಿನಲ್ಲಿ ಹಾಡು ಹಾಡಿಲ್ಲ

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾದ ನಂತರ ಅವರ ಕಸ್ಟಡಿಯನ್ನು ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರ ಏಪ್ರಿಲ್ 1 ರವರೆಗೆ ವಿಸ್ತರಿಸಲಾಗಿತ್ತು. ಹೆಚ್ಚಿನ ಕಸ್ಟಡಿಗಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಕೇಜ್ರಿವಾಲ್ ವೈಯಕ್ತಿಕವಾಗಿ ವಿರೋಧಿಸಿದರು ಮತ್ತು ಹಗರಣವನ್ನು ಆಮ್ ಆದ್ಮಿ ಪಕ್ಷದ ವಿರುದ್ಧದ ರಾಜಕೀಯ ತಂತ್ರ ಎಂದು ಕರೆದಿದ್ದಾರೆ. ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರದ ದಿನಗಳಿಂದ, ಕೇಜ್ರಿವಾಲ್ ಮತ್ತು ಇಡಿ…

Read More

ಗುಜರಾತ್‌ನ ಆಪ್‌ ಪಕ್ಷದ ನಾಯಕನ ಮನೆ ಮೇಲೆ ಇಡಿ ದಾಳಿ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ವಿಡಿಯೋವೊಂದು ವೈರಲ್‌ ಆಗಿದ್ದು, ಈ ವಿಡಿಯೋವನ್ನ ಬಳಸಿಕೊಂಡು ಗುಜರಾತ್‌ನ ಆಮ್‌ ಆದ್ಮಿ ಪಕ್ಷದ ವಿರುದ್ಧ ಅಪಪ್ರಚಾರವನ್ನ ಮಾಡಲಾಗುತ್ತಿದೆ. ಈ ಸುಳ್ಳು ಸುದ್ದಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈ ವಿಡಿಯೋವನ್ನೇ ಸತ್ಯವೆಂದು ಸಾಕಷ್ಟು ಮಂದಿ ಅಮಾಯಕರು ನಂಬಿಕೊಂಡಿದ್ದಾರೆ. ಹೀಗಾಗಿ ಈ ವಿಡಿಯೋದಲ್ಲಿ ಸತ್ಯ ಹಾಗೂ ಸುಳ್ಳು ಏನೆಂಬುವುದರ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ ಒಮ್ಮೆ ಓದಿ ಸುಳ್ಳು ; ಗುಜರಾತಿನ ಸೂರತ್‌ನಲ್ಲಿ ದೇಶದ ಅತ್ಯಂತ ಪ್ರಾಮಾಣಿಕ ರಾಜಕೀಯ ಪಕ್ಷವಾದ ಆಮ್…

Read More