Fact Check | ಕಳೆದ 7 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲವೆಂದು ಸುಳ್ಳು ಹೇಳಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಳೆದ ಏಳು ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ಇದು ಲೋಕಸಭೆಯ ಕಲಾಪಗಳನ್ನು ವೀಕ್ಷಿಸಿದವರಿಗೆ ಆಘಾತವನ್ನು ಉಂಟುಮಾಡಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಕೂಡ ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಅದರಲ್ಲೂ ಕೇಂದ್ರ ಶಿಕ್ಷಣ ಸಚಿವರೇ ಈ ರೀತಿಯಾಗಿ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದರೆ ಹೇಗೆ ಎಂಬ ಪ್ರಶ್ನೆಗಳು ಕೂಡ ಕಾಡೋದಕ್ಕೆ ಆರಂಭವಾಗಿದೆ. ಶಿಕ್ಷಣ ಸಚಿವರು ಹೇಳಿದ್ದು ಏನು?…

Read More
ಇಸ್ಲಾಮಿಕ್

Fact Check: ಇಸ್ಲಾಮಿಕ್ ಧರ್ಮಗುರು ತ್ವಾಹಾ ಸಿದ್ದಿಕಿ ಭಾಷಣವನ್ನು ಹಿಂದೂಗಳ ವಿರುದ್ಧ ಪ್ರಚೋದಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಪಶ್ಚಿಮ ಬಂಗಾಳದ ಫುರ್ಫುರಾ ಶರೀಫ್‌ನ ಇಸ್ಲಾಮಿಕ್ ಧರ್ಮಗುರು ತ್ವಾಹಾ ಸಿದ್ದಿಕಿ ಅವರ ಭಾಷಣದ ವೀಡಿಯೊ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅವರು ಮುಸ್ಲಿಮರಿಗೆ ತಮ್ಮ ಮಕ್ಕಳನ್ನು ‘ಹಿಂದೂಗಳ ವಿರುದ್ಧ ಯುದ್ಧ ಮಾಡಲು’ ಸಿದ್ಧಪಡಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ವೀಡಿಯೊದಲ್ಲಿ, “ನಾನು ಇಂದು ಮತ್ತೆ ಹೇಳುತ್ತಿದ್ದೇನೆ, ಮುಸ್ಲಿಮರೇ, ಎಚ್ಚರಗೊಳ್ಳಿ. ಮುಸ್ಲಿಮರೇ, ನಿಮ್ಮ ಮಕ್ಕಳಿಗೆ ಹೇಗೆ ಹೋರಾಡಬೇಕೆಂದು ಕಲಿಸಿ. ಸಿದ್ಧರಾಗಿರಿ. ಸಿದ್ಧರಾಗಿರಿ. ತಂದೆ ಮತ್ತು ತಾಯಂದಿರೇ, ನಿಮ್ಮ ಮಕ್ಕಳನ್ನು ಸಿದ್ಧಪಡಿಸಿ. ನಾವು ಹಿಂದೂಗಳ ವಿರುದ್ಧ ಹೋರಾಡಬೇಕು” (ಬಂಗಾಳಿಯಿಂದ ಕನ್ನಡಕ್ಕೆ…

Read More

Fact Check | 2024ರಲ್ಲಿ 9,60,000 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಎಂಬುದು ಸುಳ್ಳು ಮತ್ತು ವಂಚನೆ

“ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಮುಕ್ತವಾಗಿದೆ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ ಇನ್ನೂ ಮುಂದುವರೆದು, “2024 ರಲ್ಲಿ 960,000 ವಿದ್ಯಾರ್ಥಿಗಳಿಗೆ ಅವರ ಕಲಿಕೆಯನ್ನು ಹೆಚ್ಚಿಸಲು ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ…

Read More
ಶ್ರೀ ಸಿದ್ದರಾಮಯ್ಯ ಲಾ ಕಾಲೇಜು ಹೊರಡಿಸಿದ ಸುತ್ತೋಲೆಗೂ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ

Fact Check | ಶ್ರೀ ಸಿದ್ದರಾಮಯ್ಯ ಲಾ ಕಾಲೇಜು ಹೊರಡಿಸಿದ ಸುತ್ತೋಲೆಗೂ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ

“ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು” ಎಂದು ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯನ್ನು ಹೊರಡಿಸಿದೆ ಈ ಸುತ್ತೂಲೆಯಲ್ಲಿ ದೀರ್ಘವಾಗಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ ಹೀಗಾಗಿ ಇದನ್ನು ಬಹುತೇಕರು ಇದನ್ನು ನಿಜವೆಂದು ಶೇರ್ ಮಾಡುತ್ತಿದ್ದಾರೆ ತಾಪಮಾನ ಏರಿಕೆ ಹಾಗೂ ಬಿಸಿ ಗಾಳಿಯ ಪ್ರಭಾವ ರಾಜ್ಯದಲ್ಲಿ ಇರಲಿದೆ ಎಂದು ಈ ಹಿಂದೆ ಹವಾಮಾನ ಇಲಾಖೆ ತಿಳಿಸಿತ್ತು ಅದರಂತೆ ರಾಜ್ಯದಲ್ಲಿ…

Read More