Fact Check : ಕರ್ನಾಟಕದ ಪೋಲಿಸರು ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ ಎಂಬುದು ಸುಳ್ಳು

ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡುವಾಗ, ಕರ್ನಾಟಕ ಪೋಲೀಸರು ವಿಗ್ರಹವನ್ನು ಬಂಧಿಸಿದ್ದಾರೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 2024ರ ಸಪ್ಟೆಂಬರ್‌ನಲ್ಲಿ, “ಕರ್ನಾಟಕ ಪೋಲೀಸ್ ಸಿಬ್ಬಂದಿ ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ” ಎಂಬ ಪೋಸ್ಟ್‌ರ್‌ ಸಾಕಷ್ಟು ರೀತಿಯ ವಿವಾದಗಳನ್ನು ಹುಟ್ಟುಹಾಕಿದೆ. ಬಳಕೆದಾರರು ಬಲವಾದ ಪ್ರತಿಕ್ರಿಯೆಗಳ ಮೂಲಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ “ಗಣೇಶ ವಿಸರ್ಜನೆ’ ಉತ್ಸವದ ಕೋಮು ಹಿಂಸಾಚಾರ ನಡೆದ ಹಿನ್ನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ಪೊಲೀಸರು ಗಣಪತಿ ವಿಗ್ರಹವನ್ನು ಬಂಧಿಸಿದ್ದಕ್ಕೆ ಪ್ರಮುಖ ರಾಜಕಾರಣಿಗಳು…

Read More