Fact Check | ದೇವಸ್ಥಾನದಲ್ಲಿ ಮಹಿಳೆ ಸಿಗರೇಟ್ ಸೇದುವಾಗ ಬಿದ್ದಿದ್ದಾರೆ ಎಂಬುದು ನಾಟಕೀಯ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ “ಮಹಿಳೆಯೊಬ್ಬರು ದೇವಸ್ಥಾನದ ಒಳಗಡೆ ಸಿಗರೇಟ್ ಸೇದಿ ಹೊರ ನಡೆಯುವಾಗ ಜಾರಿ ಬಿದ್ದಿದ್ದಾರೆ.” ಎಂಬ ಬರಹಗಳೊಂದಿಗೆ ವಿಡಿಯೋವೊಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. https://twitter.com/bhagwakrantee/status/1800852506416910393 ಈ ವಿಡಿಯೋದಲ್ಲಿ ಕೂಡ ಮಹಿಳೆ ಒಬ್ಬರು ದೇವಸ್ಥಾನದ ಒಳಗೆ ಸಿಗರೇಟ್ ಸೇದಲು ಯತ್ನಿಸುವುದು ಮತ್ತು ಹೊರ ನಡೆದಾಗ ಬೀಳುವುದನ್ನ ಕಾಣಬಹುದಾಗಿದೆ. ಹೀಗಾಗಿ ಈ ವಿಡಿಯೋವನ್ನು ನೋಡಿದ ಬಹುತೇಕರು ಇದು ನಿಜವಾದ ವಿಡಿಯೋ ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ಸತ್ಯಾಸತ್ಯತೆಯನ್ನು ಈ…

Read More

Fact Check | ರಾಹುಲ್‌ ಗಾಂಧಿಯನ್ನು ಉದ್ಧವ್ ಠಾಕ್ರೆ ನಿಂದಿಸಿದ್ದಾರೆ ಎಂಬುದು ಹಳೆಯ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ಶಿವಸೇನ ನಾಯಕ ಉದ್ಧವ್‌ ಠಾಕ್ರೆ “ರಾಹುಲ್‌ ಗಾಂಧಿ ಒಬ್ಬ ನಿಷ್ಪ್ರಯೋಜಕ ಮತ್ತು ಆತನಿಗೆ ಬೂಟಿನಲ್ಲಿ ಹೊಡೆಯಬೇಕು ಎಂದು ಇತ್ತೀಚೆಗೆ ಹೇಳಿದ್ದಾರೆ. ಇದು ಇಂಡಿಯಾ ಮೈತ್ರಿಕೂಟದ ಒಳಜಗಳ ಹೇಗಿದೆ ಎಂಬುದು ತಿಳಿದು ಬರುತ್ತಿದೆ. ಇಂತಹ ಘಟಬಂಧನವನ್ನು ಹೇಗೆ ನಂಬುವುದು ಎಂದು” ಉದ್ಧವ್‌ ಠಾಕ್ರೆಯವರ ವಿಡಿಯೋದೊಂದಿಗೆ ಹಲವರು ಟೀಕಿಸಿ ಬರೆದ ಬರಹಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ये क्या हुआ 😳😳😳 उद्भव ठाकरे “पप्पू” को जूता से मारने की बात कर…

Read More

Fact Check | ಬಿಜೆಪಿ ಮಾರ್ಗದರ್ಶಿ ಮಂಡಳಿಗೆ ಇತ್ತೀಚೆಗೆ ಮೋದಿ ಹೆಸರು ಸೇರಿಸಿದೆ ಎಂಬುದು ಸುಳ್ಳು

ಬಿಜೆಪಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೆಸರನ್ನು ‘ಮಾರ್ಗದರ್ಶಕ್ ಮಂಡಲ್’ ವರ್ಗದ ಅಡಿಯಲ್ಲಿ ಪಟ್ಟಿಮಾಡಿರುವ ಸ್ಕ್ರೀನ್‌ಶಾಟ್ ಅನ್ನು ಈಗ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸ್ಕ್ರೀನ್‌ಶಾಟ್‌ ಜೊತೆಗೆ “2024 ರ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೆಸರನ್ನು ಸೇರಿಸಲಾಗಿದೆ. ಅವರನ್ನು ಈಗ ಬಿಜೆಪಿಯಿಂದ ನಿಧಾನವಾಗಿ ದೂರ ಇಡಲಾಗುತ್ತಿದೆ.” ಎಂದು ಬರಹಗಳನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಕೇರಳ ಕಾಂಗ್ರೆಸ್‌ ಕೂಡ ಇದೇ…

Read More

Fact Check | ಯಾದಗಿರಿಯಲ್ಲಿ ರೈತನೊಬ್ಬನ ಜಮೀನನ್ನು ವಕ್ಪ್ ಬೋರ್ಡ್ ವಶಪಡಿಸಿಕೊಂಡಿದೆ ಎಂಬುದು ಸುಳ್ಳು..!

“ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ಅರ್ಜುನಪ್ಪ ಎಂಬ ರೈತನ ಜಮೀನು ದರ್ಗಾಕ್ಕೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ಹೇಳಿಕೊಂಡಿದೆ. ಇದೀಗ ಆ ಬಡ ರೈತನ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವ ವಕ್ಫ್‌ ಬೋರ್ಡ್‌ ಅಲ್ಲಿ ಈಗ ದರ್ಗಾ ನಿರ್ಮಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Another case of #LandJihaad Karnataka farmer is asking to give his land back. In Karnataka, Yadagiri DT, shabaad village, a farmer…

Read More

ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೇರಾಂಪೋರ್‌ನಲ್ಲಿ ಚುನಾವಣಾ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಮಮತಾ ಬ್ಯಾನರ್ಜಿ ಮುಸ್ಲಿಮರಿಗೆ ರಂಜಾನ್ ಸಮಯದಲ್ಲಿ ಸರ್ಕಾರ ರಜೆ ಮಂಜೂರು ಮಾಡುತ್ತಾರೆ. ಆದರೆ ದುರ್ಗಾ ಪೂಜೆಗೆ ನಮಗೆ ರಜೆ ನೀಡುವುದಿಲ್ಲ. ಯಾಕೆ ಈ ತಾರತಮ್ಯ?” ಎಂದು ಪ್ರಶ್ನಿಸಿದ್ದಾರೆ. ಮುಂದುವರಿದು “ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಖಜಾನೆಯಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ವಕ್ಫ್ ಮಂಡಳಿಯಿಂದ ಸಂಬಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ….

Read More

Fact Check |POK ನಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿಲ್ಲ; ಮತ್ತೆ ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್

“ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗುತ್ತಾ ಅನ್ನೋ ಹಲವು ಪ್ರಶ್ನೆಗಳಿಗೆ ಕೆಲ ಸೂಚನೆಗಳು ಸಿಗುತ್ತಿದೆ. ಕಾರಣ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಸ್ಥಳೀಯರು ಪಾಕಿಸ್ತಾನ ಸೇನೆ ಮೇಲೆ ದಾಳಿ ಮಾಡಿದ್ದಾರೆ. ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ…

Read More

Fact Check | ಸೌದಿ ಬೋಧಕ ನಾಸರ್ ಬಿನ್ ಸುಲೇಮಾನ್ ಅಲ್-ಒಮರ್ ಭಾರತದಲ್ಲಿ ಇಸ್ಲಾಂ ಹರಡುವಿಕೆಯ ಬಗ್ಗೆ ನೀಡಿರುವ ಹೇಳಿಕೆ ನಕಲಿ

 ಸಾಮಾಜಿಕ ಜಾಲತಾಣದಲ್ಲಿ “ಭಾರತ ಆಳವಾದ ನಿದ್ರೆಯಲ್ಲಿದೆ. ಇಸ್ಲಾಂ ಧರ್ಮವು ವೇಗವಾಗಿ ಬೆಳೆಯುತ್ತಿದೆ ಮತ್ತು ಸಾವಿರಾರು ಮುಸ್ಲಿಮರು ಪೊಲೀಸ್, ಸೈನ್ಯ ಮತ್ತು ಅಧಿಕಾರಶಾಹಿಗೆ ನುಸುಳಿದ್ದಾರೆ ಮತ್ತು ಪ್ರಮುಖ ಸಂಸ್ಥೆಗಳಿಗೆ ಪ್ರವೇಶಿಸಿದ್ದಾರೆ. ಇಸ್ಲಾಂ ಭಾರತದಲ್ಲಿ ಎರಡನೇ ಅತಿ ದೊಡ್ಡ ಧರ್ಮವಾಗಿದೆ. ಇಂದು ಭಾರತವೂ ಅಳಿವಿನ ಅಂಚಿನಲ್ಲಿದೆ. ಒಂದು ರಾಷ್ಟ್ರದ ಉದಯಕ್ಕೆ ದಶಕಗಳೇ ಹಿಡಿಯುವಂತೆ, ಅದರ ವಿನಾಶಕ್ಕೂ ಸಮಯ ಬೇಕಾಗುತ್ತದೆ. ಭಾರತ ರಾತ್ರೋರಾತ್ರಿ ಅಂತ್ಯವಾಗುವುದಿಲ್ಲ. ಇದನ್ನು ಕ್ರಮೇಣ ತೆಗೆದುಹಾಕಲಾಗುತ್ತದೆ.” ಎಂಬ ಬಹವನ್ನು ಹಂಚಿಕೊಳ್ಳಲಾಗುತ್ತಿದೆ. In future there will be no…

Read More

Fact Check | ಜುಮ್ಲಾಗಳ ವಿರುದ್ಧ ಅಮಿರ್‌ ಖಾನ್‌ ಎಚ್ಚರಿಕೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“ಅಮೀರ್ ಖಾನ್ ‘ಜುಮ್ಲಾವಾದ’ ಅಥವಾ ಬಿಜೆಪಿಯ ಸುಳ್ಳು ರಾಜಕೀಯ ಭರವಸೆಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಈ ವೀಡಿಯೊವನ್ನು ಕೊನೆಯವರೆಗೆ ನೋಡಿ.” ಎಂಬ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಅಮಿರ್‌ ಖಾನ್‌ ಕಾಂಗ್ರೆಸ್‌ ಅನ್ನು ಈ ಬಾರಿ ಬೆಂಬಲಿಸುತ್ತಿದ್ದಾರೆ ಎಂದು ಸುಳ್ಳು ಮಾಹಿತಿಯನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಅಮಿರ್‌ ಖಾನ್‌ ವಿರುದ್ಧ ದ್ವೇಷವನ್ನು ಕೂಡ ಹರಡುವ ಪ್ರಯತ್ನವನ್ನು ಮಾಡಲಾಗಿದೆ. भारत के हर नागरिक लखपति है। क्योंकि सबके पास काम से…

Read More

Fact Check | ಸೂಪರ್ ಮಾರ್ಕೆಟ್‌ಗಳಲ್ಲಿ ಮನುಷ್ಯನ ಕೈಗಳ ಮಾಂಸವನ್ನು ಮಾರಲಾಗುತ್ತಿದೆ ಎಂಬುದು ಸುಳ್ಳು

“ಸೂಪರ್ ಮಾರ್ಕೇಟ್‌ಗಳಲ್ಲಿ ಮಾಂಸ ಖರೀದಿಸುವ ಮುನ್ನ ಎಚ್ಚರ.. ಈ ಪೋಟೋ ನೋಡಿ ಸೂಪರ್ ಮಾರ್ಕೇಟ್‌ವೊಂದರಲ್ಲಿ ಮನುಷ್ಯರ ಕೈಗಳ ಮಾಂಸವನ್ನು ಮಾರಲಾಗುತ್ತಿದೆ” ಎಂಬ ಪೋಸ್ಟ್‌ವೊಂದು ವೈರಲ್‌ ಆಗುತ್ತಿದ್ದು ಇದನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿದ್ದಾರೆ. I’d rather eat python. pic.twitter.com/a6PVqpayLC — Mrs. S. (@hshLauraJ) March 26, 2024   ಕೆಲವರು ಈ ಕುರಿತು ವಿವಿಧ ಬರಹಗಳೊಂದಿಗೆ ಪೋಸ್ಟ್‌ಗಳನ್ನು ಮಾಡುತ್ತಿದ್ದು, ಸೂಪರ್‌ ಮಾರ್ಕೇಟ್‌ನಲ್ಲಿ ಸಿಗುವ ಯಾವುದೇ ಮಾಂಸವನ್ನು…

Read More

Fact Check | ವಾಟ್ಸಾಪ್‌ಗೆ ಸಂಬಂಧಿಸಿದಂತೆ ಹರಿದಾಡುತ್ತಿವೆ ಹಲವು ಸುಳ್ಳು ಸುದ್ದಿಗಳು..!

ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ಗಳಲ್ಲಿ, ವಾಟ್ಸಾಪ್‌ ಸಂದೇಶಗಳಿಗೆ ಸಂಬಂಧಿಸಿದಂತೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳದೆ ಹಲವರು ಇದನ್ನೇ ನಿಜವಾದ ಮಾಹಿತಿ ಎಂದು ನಂಬಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ಸಂದೇಶದಲ್ಲಿ ಈ ಕೆಳಗಿನ ವಿಚಾರಗಳನ್ನು ಪ್ರಮುಖ ಅಂಶಗಳಂತೆ ಉಲ್ಲೇಖ ಮಾಡಲಾಗುತ್ತಿದೆ.  “ಸಂದೇಶಗಳಲ್ಲಿ ಪ್ರಸ್ತಾಪಿಸಿರುವ ಹೊಸ ನಿಯಮಗಳು ಈ ಕೆಳಗಿನಂತಿವೆ: 01. ಎಲ್ಲಾ ಕರೆಗಳು ರೆಕಾರ್ಡಿಂಗ್ ಆಗುತ್ತಿವೆ. 02. ಎಲ್ಲಾ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗುತ್ತದೆ. 03. WhatsApp, Facebook, Twitter ಮತ್ತು ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ…

Read More