Fact Check : ಡಿವ್‌ ಕಂಪನಿಯ ನೀರು ಕುಡಿದು ತಾಂಜೇನಿಯದಲ್ಲಿ 160 ಮಂದಿ ಸಾವನಪ್ಪಿಲ್ಲ.!

ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿವೆ. ಇಂತಹ ಸುಳ್ಳು ಸುದ್ದಿಗಳು ಜನರ ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿವೆ. ಅಂತಹ ಸುಳ್ಳು ಸುದ್ದಿಯಲ್ಲಿ “ಡಿವ್‌ ಕಂಪನಿಯ ನೀರು ಅಪಾಯಕಾರಿಯಾಗಿದೆ. ಈ ಕಂಪನಿಯ ನೀರು ಕುಡಿದು ತಾಂಜೇನಿಯದಲ್ಲಿ 160ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ದಯವಿಟ್ಟು ಈ ಕಂಪನಿಯ ಬಾಟಲಿ ನೀರನ್ನು ಯಾರೂ ಕುಡಿಯಬೇಡಿ.” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ವೈರಲ್‌ ಆಗಿದೆ. Fact Check : ಅಸಲಿಗೆ ಈ ಸುದ್ದಿಯ ಕುರಿತು ಫ್ಯಾಕ್ಟ್‌…

Read More

Fact Check : ಕಾಮಾಖ್ಯ ದೇವಿ ದೇವಸ್ಥಾನದಲ್ಲಿ ಪ್ರತಿ 15 ವರ್ಷಗಳಿಗೊಮ್ಮೆ ವಿಗ್ರಹದ ಮುಖವನ್ನು ತೋರಿಸಲಾಗುತ್ತದೆ ಎಂಬುದು ಸುಳ್ಳು

ಇತ್ತೀಚೆಗಿನ ದಿನಗಳಲ್ಲಿ ದೇವರ ಹೆಸರಿನಲ್ಲಿ ಮತ್ತು ಧಾರ್ಮಿಕ ವಿಚಾರದಲ್ಲಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ಮತ್ತು ನಕಲಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯಾಗಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಿಯ ವಿಗ್ರಹವನ್ನು ಪ್ರತೀ 15 ವರ್ಷಗಳಿಗೊಮ್ಮೆ ಮಾತ್ರ ದೇವಿಯ ಮುಖವನ್ನು ಅನಾವರಣಗೊಳಿಸಲಾಗುತ್ತದೆ ಎಂದು ವೀಡಿಯೊದೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದು ನಿಜ ಎಂದು ಭಾವಿಸಿದ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. Fact Check : ಇನ್ನು ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ…

Read More

ಅಪರಿಚಿತರು ಏಡ್ಸ್ ಇಂಜೆಕ್ಷನ್ ಚುಚ್ಚುತ್ತಾರೆ ಎಂಬ ಗದಗ ಪೊಲೀಸ್ ಹೆಸರಿನ ಪೋಸ್ಟರ್ ನಕಲಿ

ಗದಗ ಜಿಲ್ಲಾ ಪೊಲೀಸ್ ಪ್ರಕಟಣೆಯ ಹೆಸರಿನಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದೆ. ‘ಯಾರಾದರೂ ಮನೆ ಹತ್ರ ಬಂದು ನಾವು ಸರ್ಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ. ಇನ್ಸುಲಿನ್‌, ವಿಟಮಿನ್‌ ಇಂಜೆಕ್ಷನ್‌ ಮಾಡ್ತೀವಿ ಅಂತ ಹೇಳಿದ್ರೆ ನಂಬಬೇಡಿ. ನಂಬಿ ಆತುರಪಟ್ಟು ಇಂಜೆಕ್ಷನ್‌ ಮಾಡಿಸಿಕೊಳ್ಳದಿರಿ. ಜಿಹಾದಿ, ಟೆರರಿಸ್ಟುಗಳು ಈ ರೀತಿ ಯಾಮಾರಿಸಿ ಹಿಂದೂಗಳಿಗೆ ಏಡ್ಸ್‌ ಇಂಜೆಕ್ಷನ್‌ ಮಾಡುತ್ತಿದ್ದಾರಂತೆ. ಜಾಗ್ರತೆಯಿಂದಿರಿ. ನಿಮಗೆ ಸಂಬಂಧಿಸಿದ ಎಲ್ಲಾ ಗ್ರೂಪ್‌ಗಳಿಗೆ ಕಳಿಸಿ, ಅಮಾಯಕರ ಪ್ರಾಣ ಉಳಿಸಿ’. ಇಂತಿ ನಿಮ್ಮ ಸೋಮೇಶ್ ಗೆಜ್ಜೆ.(SI) ಜಿಲ್ಲಾ ಪೊಲೀಸ್…

Read More

Fact Check: ನಾನು ಪ್ಯಾಲೆಸ್ಟೈನ್‌ ಬೆಂಬಲಿಸುತ್ತೇನೆ ಎಂದು ನಟ ಅಕ್ಷಯ್‌ ಕುಮಾರ್‌ ಹೇಳಿಲ್ಲ..!

ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ ಯುದ್ಧ ಆರಂಭವಾದಗಿನಿಂದ ಹಲವು ಗಣ್ಯರ ಹೆಸರಿನಲ್ಲಿ ವಿವಿಧ ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಲು ಪ್ರಾರಂಭವಾಗಿದೆ, ಇದೀಗ ಬಾಲಿವುಡ್‌ನ ಖ್ಯಾತ ನಟ ಅಕ್ಷಯ್‌ ಕುಮಾರ್‌ ಅವರು ಕೂಡ ಪ್ಯಾಲೆಸ್ಟೈನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಪೋಸ್ಟ್‌ ಒಂದು ವೈರಲ್‌ ಆಗಿದೆ. ಆ ವೈರಲ್‌ ಪೋಸ್ಟ್‌ನಲ್ಲಿ “ಪ್ಯಾಲೆಸ್ಟೈನ್‌ ದೇಶವನ್ನು ಬೆಂಬಲಿಸಿದ್ದಕ್ಕಾಗಿ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದೀಗ ವಿಡಿಯೋವೊಂದರಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನಾನು ಪ್ಯಾಲೆಸ್ಟೈನ್‌ ಅನ್ನು ಪ್ರೀತಿಸುತ್ತೇನೆ,…

Read More

ದೇಶದಲ್ಲೇ ಮೊದಲು NIT, IIT, IIIT, IIM ಮತ್ತು AIIMS ಗಳನ್ನು ನಿರ್ಮಿಸಿದ್ದು ಬಿಜೆಪಿ ಸರ್ಕಾರ ಎಂದು ಅಮಿತ್ ಶಾ ಹೇಳಿಲ್ಲ

ದೇಶದ ಪ್ರತೀಷ್ಟಿತ ಶಿಕ್ಷಣ ಸಂಸ್ಥೆಗಳಾದ NIT, IIT, IIIT, IIM ಮತ್ತು AIIMS ಗಳನ್ನು ಬಿಜೆಪಿ ಸರ್ಕಾರ ನಿರ್ಮಿಸಿದೆ ಎಂದು ಕೇಂದ್ರ ಗೃಹಸಚಿವರಾದ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂಬ ಭಾಷಣದ ತುಣುಕೊಂದು ವೈರಲ್ ಆಗುತ್ತಿದೆ. ಇದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. “ಅಮಿತ್ ಶಾ ಜೀ, ನೀವು 1964 ರಲ್ಲಿ ಜನಿಸಿದ್ದೀರಿ, ಆದರೆ ನೀವು ಸುಳ್ಳಿನ ಪ್ರತಿರೂಪವಾಗಿದ್ದೀರಿ, ಇದು ನೀವು ಯೋಚಿಸುವುದಕ್ಕಿಂತ ಸ್ವಲ್ಪ ಹೆಚ್ಚಾಗಿದೆ! ಇದು ಪಂಡಿತ್ ನೆಹರೂ ಅವರ ದೂರದೃಷ್ಟಿಯಾಗಿತ್ತು – ಈ ದೇಶದ ಮೊದಲ ಐಐಟಿಗಳು,…

Read More

Fact Check: ಮಕ್ಕಳ ನಿರ್ಲಕ್ಷ್ಯಕ್ಕೆ ನೊಂದ ಕರ್ನಲ್‌ ಹಾಗೂ ಅವರ ಪತ್ನಿ ಆತ್ಮಹತ್ಯೆ ಎಂಬುದು ಕಾಲ್ಪನಿಕ ಕಥೆ

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಪೋಸ್ಟ್‌ಗಳು ಇದೀಗ ಇಂತಹದ್ದೆ ಒಂದು ಪೋಸ್ಟ್‌ ವೈರಲ್‌ ಆಗಿದ್ದು ಆ ವೈರಲ್‌ ಪೋಸ್ಟ್‌ನ ಸತ್ಯ ಬಹಿರಂಗಗೊಂಡಿದೆ.. ಸಾಕಷ್ಟು ಮಂದಿ ತಮ್ಮ ಪೋಸ್ಟ್‌ಗಳಿಗೆ ಹೆಚ್ಚು ಲೈಕ್ಸ್‌ ಹಾಗೂ ಕಾಮೆಂಟ್‌ಗಳು ಬರಬೇಕು ಎಂಬ ಕಾರಣಕ್ಕೆ, ಕೆಲವು ಸುಳ್ಳು ಸುದ್ದಿಗಳನ್ನ ಹರಿಬಿಡ್ತಾರೆ. ಇದೀಗ ಇದೇ ರೀತಿಯಾದ ಒಂದು ಪೋಸ್ಟ್‌ ಕಳೆದ 5 ವರ್ಷಗಳಿಂದ ಬೇರೆ ಬೇರೆ ಕತೆಗಳೊಂದಿಗೆ ಶೇರ್‌ ಆಗುತ್ತಿದೆ. ಆ ಪೋಸ್ಟ್‌ನಲ್ಲಿ ಒಂದು “ಮಕ್ಕಳು ತಮ್ಮನ್ನ ನೋಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ನಿವೃತ್ತ ಕರ್ನಲ್‌ ಹಾಗೂ ಅವರ…

Read More

ವ್ಯಾಪಕವಾಗಿ ಹಬ್ಬುತ್ತಿದೆ ನಕಲಿ ಜಾಹಿರಾತುಗಳು.. ನಂಬುವ ಮುನ್ನ ಒಮ್ಮೆ ಪರಿಶೀಲಿಸಿ.!

ಸಾಮಾಜಿಕ ಜಾಲತಾಣ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿದ್ದಂತೆ, ನಕಲಿ ಜಾಹಿರಾತಿನ ಹಾವಳಿ ಕೂಡ ಹೆಚ್ಚಾಗಲು ಪ್ರಾರಂಭವಾಗುತ್ತಿದೆ. ಅದರಲ್ಲೂ ಉದ್ಯೋಗಕ್ಕೆ ಸಂಬಂಧಿಸಿದ ಸಾಕಷ್ಟು ನಕಲಿ ಜಾಹಿರಾತುಗಳು ಬಹಳ ದೊಡ್ಡ ಮಟ್ಟದಲ್ಲಿ ವೈರಲ್‌ ಆಗುತ್ತಿವೆ, ಇವುಗಳನ್ನ ಸರಿಯಾಗಿ ಪರಿಶೀಲನೆ ನಡೆಸದೆ ಅದೆಷ್ಟೋ ಮಂದಿ ಪ್ರತಿನಿತ್ಯ ಮೋಸ ಹೋಗುತ್ತಾರೆ ಇದೀಗ ಇಂತಹದ್ದೆ ಎರಡು ಜಾಹಿರಾತುಗಳು ನಿರುದ್ಯೋಗಿಗಳ ದಾರಿ ತಪ್ಪಿಸುತ್ತಿವೆ.. ಹೌದು.. “ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ಈ ವೆಬ್‌ಸೈಟ್‌ನಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ನೀವು ಅರ್ಜಿ ಸಲ್ಲಿಸಬಹುದು, ಇದಕ್ಕಾಗಿ ನೀವು…

Read More

ಭಾರತದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ ಪಕ್ಷ ರಹಸ್ಯ ಒಪ್ಪಂದ ಮಾಡಿಕೊಂಡಿದೆ ಮತ್ತು ಅದು ಈಗಲೂ ಚಾಲ್ತಿಯಲ್ಲಿದೆ ಎಂಬುದು ಸುಳ್ಳು

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ ದೇಶದ ರಾಜಕೀಯಕ್ಕೆ ಸಂಬಂಧ ಪಟ್ಟಂತೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗುತ್ತಿದೆ. ಇದರಿಂದ ಜನರನ್ನು ರಾಜಕೀಯವಾಗಿ ದಾರಿ ತಪ್ಪಿಸುವಲ್ಲಿ ಕೆಲ ರಾಜಕೀಯ ಪಕ್ಷಗಳು ಯಶಸ್ವಿಯಾಗುತ್ತಿದ್ದಾರೆ. ಇದರಂತೆ, ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಸುಳ್ಳು ಸುದ್ದಿಯೊಂದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಿಲಾಗಿದೆ. ಸಂಪೂರ್ಣವಾಗಿ ಓದಿ. ಸುಳ್ಳು : ಬ್ರಿಟೀಷರಿಂದ ಭಾರತ ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕಾದರೆ ಕಾಂಗ್ರೆಸ್‌ನಿಂದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆ ಒಪ್ಪಂದವನ್ನು ರಹಸ್ಯವಾಗಿ ಇಡಲಾಗಿದೆ. ಆ…

Read More

ಪಿಎಂ ಮುದ್ರಾ ಯೋಜನೆಯಲ್ಲಿ 20,55,000 ಸಾವಿರ ಸಾಲ ಕೊಡುತ್ತಾರೆ ಎಂಬುದು ಸುಳ್ಳು

ಪ್ರಧಾನ ಮಂತ್ರಿ ಮುದ್ರಾ ಯೋಜನೆ ಬಹಳಷ್ಟು ಜನಪ್ರಿಯವಾಗಿದ್ದು, ಈ ಯೋಜನೆಯ ಲಾಭವನ್ನು ಇಂದಿಗೂ ಹಲವರು ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿನೇ ಒಂದಲ್ಲ ಒಂದು ಕಾರಣದಿಂದ ಈ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸುದ್ದಿಯಲ್ಲಿದೆ. ಆದರೆ ಈಗ ಇದೇ ಪಿಎಂ ಮುದ್ರಾ ಯೋಜನೆ ಸುಳ್ಳು ಸುದ್ದಿಯಿಂದ ಬಹಳ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಕುರಿತು ಕೇವಲ ಇದೊಂದು ಸುಳ್ಳು ಸುದ್ದಿ ಮಾತ್ರವಲ್ಲ, ಈ ವಿಚಾರದ ಕುರಿತು ನೀವು ಎಚ್ಚರಿಕೆಯನ್ನು ತೆಗೆದುಕೊಳ್ಳದೇ ಹೋದರೆ ನೀವು ಸೈಬರ್‌ ವಂಚನೆಗೆ ಒಳಗಾಗುವ…

Read More
ಸಾಲ

ಮೋದಿ ಪ್ರಧಾನಿಯಾದ ನಂತರ ವಿಶ್ವ ಬ್ಯಾಂಕ್‌ನಿಂದ ಸಾಲ ಪಡೆದಿಲ್ಲ ಎಂಬುದು ಸುಳ್ಳು

70 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಮೋದಿಯವರು ಪ್ರಧಾನಿಯಾದ ನಂತರ ಮೂರು ವರ್ಷಗಳಲ್ಲಿ ಭಾರತ ವಿಶ್ವಬ್ಯಾಂಕ್‌ನಿಂದ ಸಾಲ ಪಡೆದಿಲ್ಲ ಲೆಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದೇ ರೀತಿಯಾಗಿ ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಎಲ್ಲಾ ಸಾಲವನ್ನು ತೀರಿಸಿಬಿಟ್ಟಿದ್ದಾರೆ. ಈ ರೀತಿ ಸಾಲ ತೀರಿಸಿರುವ 35 ರಾಷ್ಟ್ರಗಳಲ್ಲಿ ಭಾರತವೂ ಒಂದು ಎಂದು ಮತ್ತೊಂದು ಪೇಪರ್ ಕಟಿಂಗ್ ಒಳಗೊಂಡಿರುವ ಪೋಸ್ಟರ್ ಸಹ ವೈರಲ್ ಮಾಡಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಪರಿಶೀಲಿಸುವಂತೆ ಕನ್ನಡ ಫ್ಯಾಕ್ಟ್ ಚೆಕ್ ತಂಡಕ್ಕೆ ಮನವಿಗಳು…

Read More