Fact Check | ಕಿರಣ್‌ ದೇವಿ ಬಳಿ ಅಕ್ಬರ್‌ ಪ್ರಾಣ ಭಿಕ್ಷೆ ಬೇಡಿದ್ದ ಎಂಬುದು ಹಸಿ ಸುಳ್ಳಿನ ಆರೋಪ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಯನ್ನು ಹಾಳು ಮಾಡುವ ಸಲುವಾಗಿ ಕೆಲವೊಂದು ಕಟ್ಟುಕತೆಯ ಪೋಸ್ಟ್‌ಗಳು ಆಗಾಗ ಸದ್ದು ಮಾಡುತ್ತಲೇ ಇರುತ್ತವೆ. ಇದೀಗ ಇಂತಹದ್ದೆ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹಸಿ ಸುಳ್ಳಿನೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಕಿರಣ್ ದೇವಿ ಮಹಾರಾಣ ಪ್ರತಾಪ್ ನ ಸಹೋದರ, ಶಕ್ತಿಸಿಂಗ್‌ನ ಮಗಳು ಮತ್ತು ಭಿಕನೇರ್‌ನ ರಾಜ ಪೃಥ್ವಿರಾಜ್‌ ರಾಥೋರ್‌ನ ಮಡದಿ ಮೀನಾಬಜಾರ್ ನಲ್ಲಿ ಹೋಗತ್ತಿದ್ದಾಗ ಎದುರಿನಿಂದ ಬಂದ ಅಕ್ಬರ್ ತನ್ನ ಸೈನಿಕರಿಗೆ ಕಿರಣ್ ದೇವಿಯನ್ನು ಎಳೆದುಕೊಂಡು ಬನ್ನಿ ಎಂದು ಆಜ್ಞೆ ಮಾಡಿದ, ಸೈನಿಕರು ಬರುವುದಕ್ಕೆ…

Read More

Fact Check | ಅರಿಶಿನ ಕಷಾಯ ಸೇವಿಸುವುದರಿಂದ ರಕ್ತ ಹೀನತೆ ತಡೆಯಬಹದು ಎಂಬುದು ಸುಳ್ಳು

“ಹಲವು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಹೊಂದಿರುವ ಅರಿಶಿನದಿಂದ ಹಲವು ಪ್ರಯೋಜನಗಳಿವೆ. ಅದೇ ರೀತಿ ಅರಿಶಿನದ ಕಷಾಯವನ್ನು ಸೇವಿಸುವುದರಿಂದ ರಕ್ತಹೀನತೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹದು” ಎಂಬಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಜೊತೆಗೆ ಈ ಪೋಸ್ಟ್‌ನ್ನು ನಂಬಿ ಸಾಕಷ್ಟು ಮಂದಿ ತಮ್ಮ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಅರಿಶಿನವನ್ನು ಭಾರತ ಸೇರಿದಂತೆ ಸಾಕಷ್ಟು ರಾಷ್ಟ್ರಗಳಲ್ಲಿ ಆರೋಗ್ಯಕ್ಕೆ ಒಳ್ಳೆಯದು ಎಂಬ ಉದ್ದೇಶಕ್ಕೆ ಬಳಸಲಾಗುತ್ತದೆ. ಆದರೆ ಅರಶಿನದಿಂದ ರಕ್ತಹೀನತೆಯನ್ನು ತಡೆಬಹುದು ಎಂಬ ವಿಚಾರದ ಕುರಿತು ಫ್ಯಾಕ್ಟ್‌ಚೆಕ್‌…

Read More

Fact Check | ಮಧ್ಯಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಂದ ನಕಲಿ ಮತದಾನ ಎಂಬ ವಿಡಿಯೋ ಉತ್ತರ ಪ್ರದೇಶದ್ದು..!

ಮಧ್ಯಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಂದ ನಕಲಿ ಮತದಾನ ನಡೆಯುತ್ತಿತ್ತು. ಇದನ್ನು ಪತ್ತೆ ಹಚ್ಚಿದ ಪೊಲೀಸರು ಮಹಿಳೆಯರನ್ನು ಬಂಧಿಸಿದ್ದಾರೆ.. ಈ ವಿಡಿಯೋವನ್ನು ಶೇರ್‌ ಮಾಡಿ ಎಂಬ ತಲೆ ಬರಹದೊಂದಿದೆ ವೈರಲ್‌ ಆಗಿರುವ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತಿದೆ. ಹೀಗೆ ತಲೆ ಬರಹದೊಂದಿಗೆ ವೈರಲ್‌ ಆಗಿರುವ ವಿಡಿಯೋ 14 ಫೆಬ್ರುವರಿ 2022ರದ್ದಾಗಿದೆ. ಉತ್ತರ ಪ್ರದೇಶದ ರಾಂಪುರದಲ್ಲಿರುವ ಸರ್ಕಾರಿ ರಾಝಾ ಪಿಜಿ ಕಾಲೇಜಿನಲ್ಲಿರುವ ಬೂತ್‌ನಲ್ಲಿ ಈ ಇಬ್ಬರು ಮಹಿಳೆಯರು ನಕಲಿ ಮತ ಚಲಾಯಿಸಲು ಪ್ರಯತ್ನಿಸಿದಾಗ ಬಂಧಿಸಲಾಗಿದೆ. ಇಬ್ಬರು ಮಹಿಳೆಯರಲ್ಲಿ ಒಬ್ಬರು ನಕಲಿ…

Read More

Fact Check | ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ಬೆಂಬಲಿಸುತ್ತೇನೆಂದು ಮಾಯಾವತಿ ಹೇಳಿಲ್ಲ

“ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸಲು ಬಿಜೆಪಿ ಸೇರಿದಂತೆ ನಾನು ಯಾವ ಪಕ್ಷಕ್ಕೆ ಬೇಕಾದರೂ ಬೆಂಬಲವನ್ನು ನೀಡುತ್ತೇನೆ ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಅವರು ಹೇಳಿಕೆ ನೀಡಿದ್ದಾರೆ” ಎಂಬ ಮಾಯಾವತಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿ ಬಿಎಸ್‌ಪಿ ಮಾಯಾವತಿಯವರು ಬಿಜೆಪಿಯ ಪರವಾಗಿ ಈ ಚುನಾವಣೆಯಲ್ಲಿ ಪರೋಕ್ಷವಾಗಿ ವಾಲಿಕೊಂಡಿದ್ದಾರೆ ಎಂಬ ತಲೆ ಬರಹದೊಂದಿಗೆ ವಿವಿಧ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ…

Read More

Fact Check : ಅಸಾದುದ್ದೀನ್ ಓವೈಸಿ ಜೊತೆ ಪ್ರಧಾನಿ ಮೋದಿ ಅವರು ಕುಳಿತಿರುವ ಫೋಟೋ ನಕಲಿ..!

“ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂಬರುವ ಚುನಾವಣೆಗೆ ತಯಾರಿ ನಡೆಸಲು ಅಸಾದುದ್ದೀನ್ ಓವೈಸಿಗೆ ತರಬೇತಿ ನೀಡುತ್ತಿರುವಾಗ ದೇಶದ ಯುವಜನತೆ ಜಾಗರೂಕರಾಗಿರಿ, ಅಧಿಕಾರಕ್ಕಾಗಿ ಏನು ಬೇಕಾದರು ಆಗ ಬಹುದು” ಎಂಬ ಬರಹವೊಂದು ಪ್ರಧಾನಿ ಮೋದಿ ಅವರು ಓವೈಸಿ ಅವರೊಂದಿಗೆ ಇರುವ ರೀತಿಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಕುರುತು ಫ್ಯಾಕ್ಟ್‌ ಚೆಕ್‌ ಮಾಡಿದಾಗ ಈ ಫೋಟೋದ ನಿಜ ರಹಸ್ಯ ಬಯಲಾಗಿದೆ. ಅಸಲಿಗೆ ಈ ವೈರಲ್‌ ಪೋಟೋಗಳು ಬೇರೆ ಬೇರೆಯದ್ದಾಗಿದ್ದು ಎರಡನ್ನೂ ಡಿಜಿಟಲ್‌ ಮಾದರಿಯಲ್ಲಿ ಒಂದೇ…

Read More

Fact Check | ಆಫ್ರಿಕನ್ ರಾಷ್ಟ್ರ ಅಂಗೋಲಾ ಇಸ್ಲಾಂ ಧರ್ಮವನ್ನು ನಿಷೇಧಿಸಿದೆ ಎಂಬುದು ಸುಳ್ಳು

“ಆಫ್ರಿಕನ್ ರಾಷ್ಟ್ರವಾದ ಅಂಗೋಲಾ ಇಸ್ಲಾಂ ಧರ್ಮವನ್ನು ನಿಷೇಧಿಸಿದೆ ಮತ್ತು ಅಲ್ಲಿರುವ ಮಸೀದಿಗಳನ್ನು ನಾಶಮಾಡುತ್ತಿದೆ. ಆಫ್ರಿಕಾದಲ್ಲಿ ಮೊಟ್ಟ ಮೊದಲ ಬಾರಿಗೆ ಈ ರೀತಿಯಾದ ಬೆಳವಣಿಗೆ ನಡೆಯುತ್ತಿದೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿವಿಧ ಪತ್ರಿಕೆಗಳು ಹಾಗೂ ಮಸೀದಿಗಳನ್ನು ಧ್ವಂಸಗೊಳಿಸುವ  ಫೋಟೋದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಈ ರೀತಿಯ ಸುದ್ದಿಯನ್ನ ಕಳೆದ 10 ವರ್ಷಗಳಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. 2013ರಿಂದ ಹಂಚಿಕೊಳ್ಳಲಾಗುತ್ತಿರುವ ಈ ಫೋಟೋಗಳಲ್ಲಿ ಮಸೀದಿಗಳನ್ನ ಧ್ವಂಸ ಮಾಡುತ್ತಿರುವುದನ್ನ ಕಾಣಬಹುದಾಗಿದೆ. ಇದನ್ನೇ ಬಳಸಿಕೊಂಡು ಸಾಕಷ್ಟು ಮಂದಿ…

Read More

Fact Check | ಬೆಟ್ಟಿಂಗ್ ಆಪ್‌ಗೆ ಸೆಳೆಯಲು ರತನ್ ಟಾಟಾ ಅವರ ಡೀಪ್ ಫೇಕ್ ವಿಡಿಯೋ ಬಳಕೆ!

ಸಾಮಾಜಿಕ ಜಾಲತಾಣದಲ್ಲಿ ರತನ್‌ ಟಾಟಾ ಅವರ ಜಾಹಿರಾತು ವಿಡಿಯೋವೊಂದು ವೈರಲ್‌ ಆಗಿದೆ ಅದರಲ್ಲಿ ಅವರು “ಹಲವಾರು ಮಂದಿ ನನ್ನ ಬಳಿ ಬೇಗ ಶ್ರೀಮಂತರಾಗುವುದು ಹೇಗೆ ಎಂದು ಕೇಳುತ್ತಾರೆ. ಅದಕ್ಕೆ ನನ್ನ ಉತ್ತರ ಭಾರತದಲ್ಲಿರುವ ನನ್ನ ಗೆಳೆಯ ಅಮಿರ್‌ ಖಾನ್‌ ಆತ ಏವಿಯೇಟರ್‌ ಎಂಬ ಗೇಮ್‌ ಸಂಸ್ಥೆ” ” ಏವಿಯೇಟರ್‌ ಗೇಮ್‌ ಸಂಸ್ಥೆಯ ಮಾಲಿಕ ಅಮಿರ್‌ ಖಾನ್‌ನಿಂದ ಹಲವಾರು ಮಂದಿ ಸಿರಿವಂತರಾಗಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ನೀವು ಕೂಡ ಈತನ ಏವಿಯೇಟರ್‌ ಟೀಮ್‌ಗೆ ಸೇರಿ ಗೇಮ್‌ ಆಡಿ” ಎಂದು…

Read More

Fact Check : ವಿಶ್ವದ ಭ್ರಷ್ಟ ಪ್ರಧಾನಿಗಳ ಪಟ್ಟಿಯಲ್ಲಿ ನರೇಂದ್ರ ಮೋದಿ ಅವರಿಗೆ ಎರಡನೇ ಸ್ಥಾನ ಎಂಬುದು ಸುಳ್ಳು

“ಫಾಕ್ಸ್ ನ್ಯೂಸ್ ಬಿಡುಗಡೆ ಮಾಡಿದ ಟಾಪ್ 10 ಭ್ರಷ್ಟ ಪ್ರಧಾನ ಮಂತ್ರಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಅಂದಭಕ್ತರ ವಿಶ್ವಗುರು ಈಗ ಭ್ರಷ್ಟಗುರು ಸತ್ಯ ತಡವಾಗುತ್ತೆ ಆದರೆ ಸತ್ಯ ಸಾಯಲ್ಲ” ಎಂಬ ಪೋಸ್ಟ್‌ವೊಂದು ಪೇಪರ್‌ ಕಟಿಂಗ್‌ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ವಿಶ್ವದ ಅತ್ಯಂತ ಭ್ರಷ್ಟ ಪ್ರಧಾನ ಮಂತ್ರಿಗಳ ಬಗ್ಗೆ ಫಾಕ್ಸ್ ನ್ಯೂಸ್ ಇಂತಹ ಯಾವುದೇ ವರದಿಯನ್ನು ಪ್ರಕಟಿಸಲಿಲ್ಲ. ಫಾಕ್ಸ್ ನ್ಯೂಸ್ ಪಾಯಿಂಟ್‌ಗೂ ಮತ್ತು ಯುಎಸ್ ಮೂಲದ…

Read More

Fact Check : ನಕಲಿ ವೆಬ್‌ಸೈಟ್‌ನಲ್ಲಿ ಉದ್ಯೋಗ ಆಮೀಷ, ನಂಬಿದರೆ ಮೋಸ ಹೋಗುತ್ತೀರಿ ಎಚ್ಚರ.!

ಕೇಂದ್ರ ಸರ್ಕಾರದ ಹೆಸರಿನಲ್ಲಿ ಹಲವು ವೆಬ್‌ಸೈಟ್‌ಗಳು ಕೆಲಸ ಖಾಲಿ ಇದೆ, ಶುಲ್ಕ ಪಾವತಿಸಿದ ಬಳಿಕ ಅರ್ಜಿ ಸಲ್ಲಿಸಿ, ಶೇ.100 ರಷ್ಟು ಉದ್ಯೋಗ ಖಾತ್ರಿ ಇದೆ ಎಂಬ ಮೆಸೆಜ್‌ಗಳು ವೈರಲ್‌ ಆಗುತ್ತಲೇ ಇರುತ್ತವೆ ಇದೀಗ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಕಾಸ್‌ ಯೋಜನೆಯ ಅಡಿಯಲ್ಲಿ ಉದ್ಯೋಗವನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ವಿಕಾಸ್‌ ಯೋಜನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಸುವವರು 1,675 ರೂ ಶುಲ್ಕ ಪಾವತಿಸಬೇಕು ಎಂಬ ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ. ಈ ಕುರಿತು PIB ಫ್ಯಾಕ್ಟ್‌ಚೆಕ್‌ ನಡೆಸಿ,…

Read More

Fact Check : Sir ಎಂಬುದರ ಪೂರ್ಣ ರೂಪ Slave I Remember (ನಾನು ಗುಲಾಮ ಮರೆಯದಿರಿ) ಎಂದಲ್ಲ

Sir ಎಂಬ ಪದದ ನಿಜವಾದ ಅರ್ಥ Slave I Remember ಅಂದರೆ ನಾನು ಗುಲಾಮ ಮರೆಯದಿರಿ ಎಂಬ ಅರ್ಥವಿದೆ. ಬ್ರೀಟಿಷರು ತಮ್ಮ ಆಡಳಿತದ ಕಾಲದಲ್ಲಿ ಭಾರತೀಯರನ್ನು ಹೀಯಾಳಿಸುವ ಸಲುವಾಗಿ ಹೀಗೆ ಬಳಸುವಂತೆ ಮಾಡಿದ್ದಾರೆ ಎಂದು ಪ್ರತಿಪಾದಿಸಲಾಗಿರುವ  ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದಾಗ Sir ಎಂಬುದರ ಪೂರ್ಣ ರೂಪ Slave I Remember ಎಂಬುದೇ ಅಥವಾ Slave I Remain ಎಂಬುದೇ ಎಂದು ಅಂತರ್ಜಾಲದಲ್ಲಿ ಹುಡುಕಿದಾಗಿದೆ. ಈ…

Read More