Fact Check: ಶಿಕ್ಷಕನೋರ್ವ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆ ಎಂಬುದು ಸುಳ್ಳು

ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಹಾಲು(ಕ್ಷೀರ ಭಾಗ್ಯ), ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಈ ಹಿಂದೆ ಶಾಲೆಯಲ್ಲಿ ಮೊಟ್ಟೆ ವಿತರಿಸುವ ಕುರಿತು ಬಿಜೆಪಿ ಪಕ್ಷದ ಅನೇಕ ಮುಖಂಡರು ವಿರೋಧಿಸಿದ್ದರು. ಆದರೆ ಮತ್ತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ತನ್ನ ಹಿಂದಿನ ಯೋಜನೆಯನ್ನು ಮುಂದುವರೆಸಿದೆ….

Read More