Fact Check: 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಗುಂಡಿಕ್ಕಿ ಹತ್ಯೆಗೈಸಿದ್ದರು ಎಂಬುದು ಸುಳ್ಳು

7 ನವೆಂಬರ್ 1966ರಂದು ಗೋಹತ್ಯೆ ನಿಷೇಧದ ಕಾನೂನಿಗಾಗಿ ಸಂಸತ್ ಭವನಕ್ಕೆ ನುಗ್ಗುತ್ತಿದ್ದ 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಮುಸ್ಲಿಮರನ್ನು ಮೆಚ್ಚಿಸಲಿಕ್ಕಾಗಿ ಗುಂಡಿಕ್ಕಿ ಹತ್ಯೆಗೈದಿದ್ದರು. ನಿಮಗೆ ಗೊತ್ತೆ!? ನಮಗೆ ಇತಿಹಾಸದಲ್ಲಿ ಜಲಿಯನ್ ವಾಲಾಬಾಗ್ ಕಥೆಯನ್ನು ಕಲಿಸಲಾಗುತ್ತದೆ ಹೊರತು ಇಂತಹ ಘಟನೆಯನ್ನಲ್ಲ! ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ರೀತಿಯ ಇನ್ನೊಂದು ಸುದ್ದಿಯೊಂದು ಹರಿದಾಡುತ್ತಿದ್ದು, 1996, ಗೋಪಾಷ್ಟಮಿ ( ಗೋವುಗಳನ್ನು ಪೂಜಿಸುವ ಹಬ್ಬ ) ತಿಥಿಯಂದು, 3-7 ಲಕ್ಷ ಸಾಧುಗಳು ಗೋಹತ್ಯೆ ನಿಲ್ಲಿಸುವ ಕಾಯಿದೆ ಜಾರಿ ಮಾಡಬೇಕೆಂದು ದೆಹಲಿಯಲ್ಲಿ…

Read More