Fact Check | ಉದಯಪುರದಲ್ಲಿ ಹತ್ಯೆಗೀಡಾದ ದೇವರಾಜ್‌ನ ವಿಡಿಯೋ ಎಂದು ಮತ್ತೊಂದು ವಿಡಿಯೋ ಹಂಚಿಕೆ

“ಇದು ಉದಯಪುರದ ವಿದ್ಯಾರ್ಥಿಯೇ? ದೇವರಾಜ್ ನೀಡಿದ ಈ ಧಾರ್ಮಿಕ ಮತ್ತು ಅದ್ಭುತ ಪ್ರದರ್ಶನ ಅವರ ಸಾವಿಗೆ ಕಾರಣವಾಯಿತು??”. ಎಂಬ ಪ್ರಶ್ನೆಯೊಂದಿಗೆ ಯುವಕನೊನೊಬ್ಬ ವೇದಿಯಲ್ಲಿ ಹಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಹಲವರು ಈತ ಹತ್ಯೆಗೀಡಾದ ದೇವರಾಜ್‌ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಈ ಯುವಕನಿಗೆ ಹಿಂದುತ್ವದ ಮೇಲೆ ಅತೀವವಾದ ಅಭಿಮಾನವಿತ್ತು. ಅದು ಈತನ ಸಾವಿಗೆ ಕಾರಣವಾಗಿದೆ ಎಂದು ಅಂತರ್ಜಾಲದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದ ಹಲವರು ತಮ್ಮ ವೈಯಕ್ತಿಕ…

Read More

Fact Check | ಈಜಿಪ್ಟ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯದ ವೀಡಿಯೊವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ಗುಜರಾತ್‌ನ ವಲ್ಸಾದ್‌ನಲ್ಲಿರುವ ಡಿಪಿಎಸ್ ಶಾಲೆಯಲ್ಲಿ  ಶಕೀಲ್ ಅಹ್ಮದ್ ಅನ್ಸಾರಿ ಎಂಬ ಮುಸ್ಲಿಂ ಶಿಕ್ಷಕ ಮಕ್ಕಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಇವನ ಈ ದಾಳಿಗೆ ಮಕ್ಕಳು ನಲುಗಿದ್ದಾರೆ. ಹಿಂದುಗಳೇ ಈ ಬಗ್ಗೆ ಎಚ್ಚರದಿಂದಿರಿ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಾಕಷ್ಟು ಮಂದಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಈ ವಿಡಿಯೋ ಕೂಡ ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. आप के whatsapp पे जितने भी नंबर एवं ग्रुप हैं…

Read More

Fact Check | ಬಾಂಗ್ಲಾದೇಶದ ಶಿಥಿಲಗೊಂಡ ಸೇತುವೆಯ ಫೋಟೋವನ್ನು ಗುಜರಾತ್‌ನದ್ದು ಎಂದು ತಪ್ಪಾಗಿ ಹಂಚಿಕೆ

ಶಿಥಿಲಗೊಂಡ ಸೇತುವೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಇದು ಪ್ರಧಾನಿ ಮೋದಿವರು ಗುಜರಾತ್‌ ಮಾಡಲ್‌, ಗುಜರಾತ್‌ನಲ್ಲಿ ಮಾತ್ರ ಇಂತಹ ಸೇತುವೆಗಳನ್ನು ನೋಡಲು ಸಾಧ್ಯ, ಈ ರೀತಿಯ ಸೇತುವೆಗಳನ್ನು ಮೋದಿ ಸರ್ಕಾರ ಮಾತ್ರ ನಿರ್ಮಿಸಲು ಸಾಧ್ಯವಾಗಿದೆ. ಇದು ನವ ಭಾರತ” ಎಂದು ಹಲವರು ಈ ಫೋಟೋವನ್ನು ಹಂಚಿಕೊಂಡು ವ್ಯಂಗ್ಯವಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಫೋಟೋವನ್ನು ಬಳಸಿಕೊಂಡು ಇನ್ನು ಕೆಲವರು ಇದು ಕೇರಳದ ಫೋಟೋ ಎಂದು ಹಂಚಿಕೊಂಡಿರೆ…

Read More

Fact Check: 2011ರ ಜಾಹೀರಾತಿನ ಚಿತ್ರವನ್ನು ಕೇರಳದ ಕಾಲೇಜು ಭಾರತೀಯ ಸಂಸ್ಕೃತಿಯನ್ನು ಅಣಕಿಸುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ

ಕೇರಳದ ಕಾಲೇಜೊಂದರಲ್ಲಿ ಭಾರತೀಯ ಮತ್ತು ಹಿಂದೂ ಸಂಸ್ಕೃತಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಘಾಗ್ರಾ ಚೋಲಿ ಎಂಬುದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಮಹಿಳೆಯರು ಸಾಂಪ್ರದಾಯಿಕವಾಗಿ ಧರಿಸುವ ಉದ್ದನೆಯ ಸ್ಕರ್ಟ್ ಮತ್ತು ರವಿಕೆಯಾಗಿದೆ. ಫೋಟೋವು ಘಾಗ್ರಾ ಚೋಲಿಯ ರಾಜಸ್ಥಾನಿ ಶೈಲಿಯನ್ನು ಚಿತ್ರಿಸುತ್ತದೆ ಆದರೆ ಅದನ್ನು ಕತ್ತರಿಸಿ ಮಿನಿ ಸ್ಕರ್ಟ್ ಆಗಿ ತಯಾರಿಸಲಾಗಿದೆ ಎಂದು ತೋರಿಸುತ್ತದೆ. ಕೇರಳದಲ್ಲಿ ನಡೆದ ಕಾಲೇಜು ಸ್ಪರ್ಧೆಯಲ್ಲಿ ಈ ತಂಡವು ಮೂರನೇ ಸ್ಥಾನವನ್ನು ಗೆದ್ದಿದೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಫೋಟೋವನ್ನು ಎಕ್ಸ್ ಮತ್ತು…

Read More
ಭೋಲೆ ಬಾಬಾ

Fact Check: ಹತ್ರಾಸ್‌ ಕಾಲ್ತುಳಿತಕ್ಕೆ ಕಾರಣವಾದ ಭೋಲೆ ಬಾಬಾ ಎಂದು ಗುಜರಾತ್‌ನ ನಕಲಿ ಬಾಬಾನ ಪೋಟೋ ಹಂಚಿಕೆ

ವ್ಯಕ್ತಿಯೊಬ್ಬ ತನ್ನ ನಾಲಿಗೆಯನ್ನು ಹೊರ ಚಾಚುತ್ತಾ, ಮೈ ಮೇಲೆ ದೇವರು ಬಂದವರಂತೆ ವರ್ತಿಸುತ್ತಾ, ಗುಲಾಬಿ ದಳಗಳ ರಾಶಿಯ ನಡುವೆ ಕುಳಿತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಹಂಚಿಕೊಂಡಿರುವ ಬಳಕೆದಾರರು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಲ್ಲಿ 121 ಜನರ ಸಾವಿಗೆ ಕಾರಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದ ‘ಭೋಲೆ ಬಾಬಾ’ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಈತ ಎಂದು ಹೇಳುತ್ತಿದ್ದಾರೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌…

Read More

Fact Check | ಗುಜರಾತಿನ ಗುಂಡಿಗಳಿಂದ ಕೂಡಿದ ರಸ್ತೆ ಎಂದು AI ಫೋಟೋ ಹಂಚಿಕೆ

” ಈ ರಸ್ತೆಗಳನ್ನು ಒಮ್ಮೆ ನೋಡಿ ಇದು ಬಿಹಾರ ಅಥವಾ ಇನ್ಯಾವುದೋ ವಿಪಕ್ಷಗಳ ಆಡಳಿತ ರಾಜ್ಯವಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್‌ ಮಾಡಲ್‌ ಎಂದು ಅಧಿಕಾರಕ್ಕೆ ಬಂದ ಅದೇ ಗುಜರಾತ್‌ ರಾಜ್ಯದ್ದು, ಇತ್ತೀಚೆಗೆ ಕಾಣಿಸಿಕೊಂಡ ಭೀಕರ ಮಳೆಯಿಂದ, ಗುಜರಾತ್‌ನ ಗುಂಡಿ ಬಿದ್ದ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅಲ್ಲಿನ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದರು. ಆದರೆ ಈ ಬಗ್ಗೆ ಅಲ್ಲಿನ ಸರ್ಕಾರವಾಗಲಿ, ಸ್ಥಳೀಯ ಆಡಳಿತವಾಗಲಿ ತಲೆ ಕೆಡಿಸಿಕೊಂಡಿಲ್ಲ.” ಎಂಬ ಸುದ್ದಿಯೊಂದು ಫೋಟೋವೊಂದರ ಜೊತೆಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More
ನೀಟ್ (ಯುಜಿ)

Fact Check: ನೀಟ್ (ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಲಾಗಿದೆ ಎಂಬುದು ಸುಳ್ಳು

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ‘ಎಕ್ಸಾಮ್ ಜಿಹಾದ್’ ಪಿತೂರಿ ಇದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಿಬಿಐ ಬಂಧಿಸಿರುವ ಮೂವರು ಮುಸ್ಲಿಂ ವ್ಯಕ್ತಿಗಳ ಫೋಟೋಗಳನ್ನು ಹೊಂದಿರುವ ಪೋಸ್ಟ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಈ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಹುಡುಕಾಟವನ್ನು ನಡೆಸಿದಾಗ, ಈ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಸಿಬಿಐ ಬಂಧಿಸಿರುವ ಬಗ್ಗೆ ಹಲವಾರು ಸುದ್ದಿ ವರದಿಗಳು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನಮಗೆ ಲಭ್ಯವಾಗಿವೆ. ಪೋಟೋದಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು,…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More
Hindu

Fact Check: ಗುಜರಾತ್‌ನಲ್ಲಿ ಹಿಂದೂ ದೇವಾಲಯವನ್ನು ಜಿಹಾದಿಗಳಿಂದ ತೆರವುಗೊಳಿಸಲಾಗಿದೆ ಎಂಬುದು ಸುಳ್ಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲೀಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೋಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು. ಆಗಾಗಿ ನಿಜವಾಗಿಯೂ…

Read More

Fact Check | ʼಬೇಟ್ ದ್ವಾರಕಾ’ ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿಲ್ಲ

” ‘ಬೇಟ್ ದ್ವಾರಕಾ’ದಲ್ಲಿರುವ ಎರಡು ದ್ವೀಪಗಳು ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿದೆ” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇನ್ನು ಈ ಸುದ್ದಿ ನಿಜವೋ ಸುಳ್ಳೋ ಎಂದು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಗುಜರಾತ್‌ ವಕ್ಫ್‌ ಬೋರ್ಡ್‌ಗೆ ಭೂವಿವಾದದ ಪ್ರಕರಣವೊಂದು ಹೈಕೋರ್ಟ್‌ನಲ್ಲಿ ಇದೆ. ಆದರೆ ಇದು ನಿಜಕ್ಕೂ ಬೇಟ್‌ದ್ವಾರಕದ ದ್ವೀಪಗಳ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೋಡೋಣ…

Read More