ರೈತ

Fact Check: ಮಯನ್ಮಾರ್‌ನ ಪೋಟೋವೊಂದನ್ನು ರೈತ ಹೋರಾಟ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಸಹ ಹೋರಾಟ ನಿರತ ರೈತರು ದೆಹಲಿಯನ್ನು ಪ್ರವೇಶಿಸದಂತೆ ಬ್ಯಾರಿಕೆಡ್, ಮುಳ್ಳಿನ ತಂತಿಗಳು ಮತ್ತು ಅಶ್ರುವಾಯು ದಾಳಿಗಳಿಂದ ಅವರನ್ನು ಹಿಮ್ಮೆಟ್ಟಿಸುತ್ತಿದೆ. ಹಲವು ಸುತ್ತಿನ ಮಾತುಕತೆಗಳು ಜರುಗಿದ್ದರೂ ಕೂಡ ಕೇಂದ್ರ ಮತ್ತು ರೈತರ ನಡುವಿನ ಚರ್ಚೆಗಳು ಸಫಲವಾಗುತ್ತಿಲ್ಲ. ಈಗ, “ಮೋದಿಯವರು ರೈತರನ್ನು ಹೇಗೆ ಸಾಯಿಸುತ್ತಿದ್ದಾರೆ ನೋಡಿ. ರೈತರ ಹತ್ಯೆ ಮಾಡಿದವರನ್ನು ತಿರುಗಾಡಲು ಬಿಡುತ್ತೀರಾ? ಕೇವಲ ಮಾತನಾಡಿದ್ದಕ್ಕೆ ಜನರನ್ನು…

Read More