ಸಿದ್ದರಾಮಯ್ಯ ಸರ್ಕಾರ

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆ ಎಂಬ ಸುಳ್ಳು ಸುದ್ದಿ ಮತ್ತೆ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು “ಉರ್ದು ಪಾಕಿಸ್ತಾನದ ರಾಷ್ಟ್ರೀಯ ಭಾಷೆ ಮತ್ತು ಹಿಂದಿ ಭಾರತದ ರಾಷ್ಟ್ರೀಯ ಭಾಷೆ ಎಂದು ಪ್ರತಿಪಾದಿಸಲಾಗುತ್ತಿದೆ. ಕರ್ನಾಟಕದ ಅಂಗನವಾಡಿ ಶಾಲೆಗಳಲ್ಲಿ ಉರ್ದು ಕಡ್ಡಾಯವಾಗಿದೆ, ಆದರೆ ರಾಜ್ಯದಲ್ಲಿ ಹಿಂದಿ ಭಾಷಿಕರು ಹಿಂಸಾಚಾರವನ್ನು ಎದುರಿಸುತ್ತಿದ್ದಾರೆ.” ಎಂದು ಪ್ರತಿಪಾದಿಸಲಾಗುತ್ತಿದೆ. ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಿಸಲಾಗುತ್ತಿದೆ. ಕೆಲವು ತಿಂಗಳ…

Read More

Fact Check | ಆಕಾಶ ಏರ್‌ ವಿಮಾನದಲ್ಲಿ ಸಂಸ್ಕೃತದಲ್ಲಿ ಪ್ರಕಟಣೆ ಹೊರಡಿಸಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ವಿಮಾನದ ಒಳಗಿನ ವಿಡಿಯೋವೊಂದನ್ನು ಹಂಚಿಕೊಂಡು ” ಈ ವಿಡಿಯೋವನ್ನು ಗಮನವಿಟ್ಟು ನೋಡಿ. ಆಕಾಶ ವಿಮಾನದಲ್ಲಿ ಸಂಸ್ಕೃತ ಭಾಷೆಯಲ್ಲಿ ಪ್ರಕಟಣೆಯನ್ನು ಹೊರಡಿಸಲಾಗುತ್ತಿದೆ. ದೇಶದಲ್ಲೇ ಇದು ಮೊಟ್ಟ ಮೊದಲ ಪ್ರಯತ್ನವಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಇತರೆ ವಿಮಾನಗಳು ಕೂಡ ಇದೇ ರೀತಿಯಾಗಿ ಸಂಸ್ಕೃತದಲ್ಲಿ ಪ್ರಕಟಣೆಗಳನ್ನು ಹೊರಡಿಸುವ ಸಾಧ್ಯತೆ ಇದೆ.” ಎಂದು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತದೆ. Flight announcement in Sanskrit..!! pic.twitter.com/8pckmuiKPS — LAKSHMI NARAYANA B.S (BHUVANAKOTE) (@chidsamskritam) June 7, 2024 ಇನ್ನು ಎಂದಿನಂತೆ…

Read More