Fact Check | ಹಿಂದೂಗಳ ಆಸ್ತಿಯನ್ನು ಮುಸಲ್ಮಾನರಿಗೆ ನೀಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿಲ್ಲ

“ಈ ವಿಡಿಯೋವನ್ನು ನೋಡಿ.. ಕಾಂಗ್ರೆಸ್ ಜನರು ನಿಮ್ಮ ಮನೆಗೆ ನುಗ್ಗುತ್ತಾರೆ, ಬೀರು ಒಡೆದು ಹಣವನ್ನು ತೆಗೆದುಕೊಂಡು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ಹಂಚುತ್ತಾರೆ. ಮತ್ತು ಹಿಂದುಗಳು ಕಡಿಮೆ ಮಕ್ಕಳನ್ನು ಹೊಂದಿದ್ದರೆ ಅದರ ಬಗ್ಗೆ ನಾನು ಏನು ಮಾಡಬಹುದು?” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುಗಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚಲಿದ್ದಾರೆ ಎಂಬ ಅರ್ಥದಲ್ಲಿ ಟಿಪ್ಪಣಿಯನ್ನು ಬರೆದು ಹಂಚಿಕೊಳ್ಳಲಾಗುತ್ತದೆ. ಜೊತೆಗೆ ಖರ್ಗೆ ಅವರೇ ಈ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ….

Read More

Fact Check | ಮಣಿಪುರ ಗಲಭೆಗೆ ಸಂಬಂಧ ಪಟ್ಟಂತೆ ಸಂಬಂಧವಿಲ್ಲದ ಫೋಟೋ ಹಂಚಿಕೊಂಡ ರಿಪಬ್ಲಿಕ್‌ ಟಿವಿ

ಹಲವು ಚಿತ್ರಗಳನ್ನು ಬಳಸಿ ರಿಪಬ್ಲಿಕ್ ಟಿವಿಯ ಅರ್ನಬ್‌ ಗೋಸ್ವಾಮಿ ಅವರು, “ಮಹಿಳೆಯರೇ, ಮಹನೀಯರೇ, ಈ ಚಿತ್ರಗಳನ್ನು ನೋಡಿ. ಇದು ಐಟಿಎಲ್‌ಎಫ್ ಡ್ರೋನ್ ಸ್ಕ್ವಾಡ್‌ನ ಚಿತ್ರವಾಗಿದೆ. ಅವರು ಇಂದು ನನ್ನ ವಿರುದ್ಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನು ( ಡ್ರೋನ್‌ಗಳನ್ನು) ಮಣಿಪುರ ಪೊಲೀಸರು ಅಕ್ಟೋಬರ್ 2023 ರಲ್ಲಿ ವಶಪಡಿಸಿಕೊಂಡಿದ್ದಾರೆ ಮತ್ತು ಈ ದೃಶ್ಯಾವಳಿಯನ್ನು ಅವರು ಮಣಿಪುರ ಹಿಂಸಾಚಾರದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.” ಎಂದು ಸುದೀರ್ಘವಾಗಿ ತಮ್ಮ ಚರ್ಚಾ ಕಾರ್ಯಕ್ರಮದಲ್ಲಿ ಈ ಫೋಟೋಗಳನ್ನು ಬಳಸಿ ಮಾತನಾಡಿದ್ದಾರೆ. On 1st…

Read More

Fact Check | ಕಂದಹಾರ್ ವಿಮಾನ ಅಪಹರಣದ ವೆಬ್‌ ಸೀರಿಸ್‌ನಲ್ಲಿ ಮುಸ್ಲಿಂ ಹೆಸರನ್ನು ಉದ್ದೇಶಪೂರ್ವಕವಾಗಿ ತಿದ್ದಲಾಗಿದೆ ಎಂಬುದು ಸುಳ್ಳು

“ಕಂದಹಾರ್ ವಿಮಾನ ಅಪಹರಣವನ್ನು ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಮಾಡಿದೆ. ಆದರೆ, ಅನುಭವ್ ಸಿನ್ಹಾ ಭಯೋತ್ಪಾದಕರಿಗೆ ಭೋಲಾ ಮತ್ತು ಶಂಕರ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಭಗವಾನ್ ಮಹಾದೇವನ ನಂತರ, ಉದ್ದೇಶಪೂರ್ವಕವಾಗಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ಸೆನ್ಸಾರ್ ಮಂಡಳಿ ಇದನ್ನು ಹೇಗೆ ಅನುಮೋದಿಸಿತು?” ಎಂದು ಒಟಿಟಿ ಫ್ಲ್ಯಾಟ್‌ ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ‘ಐಸಿ-814’ಎಂಬ ವೆಬ್‌ ಸೀರಿಸ್ ಮುಸಲ್ಮಾನ ಭಯೋತ್ಪಾದಕರ ಹೆಸರನ್ನು ಉದ್ದೇಶಪೂರ್ವಕವಾಗಿ  ಹಿಂದೂ ಹೆಸರುಗಳಾಗಿ ‘ಭೋಲಾ ಮತ್ತು ಶಂಕರ್’ ಎಂದು ತಿದ್ದಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  Kandahar…

Read More

Fact Check | ಮುಸ್ಲಿಂ ಯುವಕರನ್ನು ಯುಪಿ ಪೊಲೀಸರು ಥಳಿಸಿದ ಹಳೆಯ ವಿಡಿಯೋ ಹಸುವಿನ ಬಾಲ ಕತ್ತರಿಸಿದ್ದಕ್ಕೆ ಎಂದು ತಪ್ಪಾಗಿ ಹಂಚಿಕೆ

“ರಾಜಸ್ಥಾನದ ಭಿಲ್ಜಾರದ ದೇವಸ್ಥಾನದ ಹೊರಗೆ ಹಸುವಿನ ಬಾಲವನ್ನು ಕೆಲ ಅನ್ಯಕೋಮಿನ ಕಿಡಿಗೇಡಿಗಳು ಎಸೆದು ಹೋಗಿದ್ದಾರೆ. ಇದೆ 25 ಆಗಸ್ಟ್ 2024ರಂದು ನಡೆದ ಈ ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ಈಗ ಬಂಧಿಸಲಾಗಿದ್ದು, ಅವರಿಗೆ ಪೊಲೀಸರು ತಮ್ಮ ಬೂಟು ಕಾಲಿನ ರುಚಿಯನ್ನು ತೋರಿಸಿದ್ದಾರೆ. ಈ ರೀತಿಯ ಹೀನ ಕೃತ್ಯವನ್ನು ಎಸೆಗಿದವರಿಗೆ ತಕ್ಕ ಪಾಠವನ್ನು ರಾಜಸ್ಥಾನದ ಪೊಲೀಸ್ ಇಲಾಖೆ ಕಲಿಸಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. I object to such actions This is not the…

Read More

Fact Check | ಕುಮಾರಿ ಸೆಲ್ಜಾ ಅವರು ಹಿಂದೂ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆ ಎಂಬುದು ನಿಜವಲ್ಲ

“ಇದು ಸೆಲ್ಜಾ ಅವರ ಹೇಳಿಕೆ ಹಿಂದೂ ದೇವರಾದ ರಾಮನ ಮೇಲೆ ಕಾಂಗ್ರೇಸ್‌ನವರ ದ್ವೇಷ ಎಂತಹದ್ದು ಎಂಬುದು ಸಾಬೀತಾಗಿದೆ. ಕಾಂಗ್ರೆಸ್‌ನವರು ಯಾವಾಗಲೂ ಭಗವಾನ್ ಶ್ರೀ ರಾಮನನ್ನು ಅವಮಾನಿಸುತ್ತಾರೆ. ರಾಮನ ಬಗ್ಗೆ ಇಂತಹ ಹೇಳಿಕೆಗಳನ್ನು, ಇಂತಹ ಭಾಷೆಯನ್ನು ಬಳಸಿರುವುದು ಹಿಂದುಗಳ ನಂಬಿಕೆಗೆ ಅಪಮಾನ ಮಾತ್ರವಲ್ಲ, ಎಲ್ಲಾ ಶ್ರೀರಾಮನ ಭಕ್ತರಿಗೂ ಮಾಡಿದ ಅವಮಾನವಾಗಿದೆ.” ಎಂದು ಸೆಲ್ಜಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಹರಿಯಾಣ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶವನ್ನು ಹೊರಹಾಕಿದೆ. कांग्रेस ने हमेशा प्रभु श्रीराम जी का अपमान किया…

Read More

Fact Check | ಗಾಂಧಿಜೀ ಅವರು ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪಾದಗಳನ್ನು ಸ್ಪರ್ಶಿಸಿದ್ದಾರೆ ಎಂಬ ಫೋಟೋ ಎಡಿಟೆಡ್‌ ಆಗಿದೆ

ಈ ಫೋಟೋ ನೋಡಿ.. ಇದೊಂದು ಅಪರೂಪದ ಫೋಟೋ, ಇದರಲ್ಲಿ ಮಹಾತ್ಮ ಗಾಂಧಿ ಅವರು ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಪಾದಗಳನ್ನು ಸ್ಪರ್ಷಿಸಿ ಅವರಿಂದ ಆಶಿರ್ವಾದಗಳನ್ನು ಪಡೆದುಕೊಂಡಿದ್ದಾರೆ. ಇಂತಹ ಅಪರೂಪದ ಫೋಟೋಗಳನ್ನು ಸರ್ಕಾರ ನಮ್ಮಿಂದ ಮುಚ್ಚಿಟ್ಟಿದ್ದು ಯಾಕೆ? ಈ ಫೋಟೋವನ್ನು ಆದಷ್ಟು ಎಲ್ಲರಿಗೂ ಹಂಚಿಕೊಳ್ಳಿ ಎಂದು” ವೈರಲ್‌ ಫೋಟೋದೊಂದಿಗೆ ವಿವಿಧ ರೀತಿಯಾದ ಟಿಪ್ಪಣಿಗಳನ್ನು ಬರೆದು ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌ ಫೋಟೋವನ್ನು ನೋಡಿದ ಹಲವು ಮಂದಿ ಇದು ನಿಜವಾದ ಫೋಟೋ ಇರಬೇಕು ಎಂದು ಭಾವಿಸಿ ಸಾಕಷ್ಟು ಮಂದಿ ವಾಟ್ಸ್‌ಆಪ್‌ ಸೇರಿದಂತೆ…

Read More
ಡೊನಾಲ್ಡ್‌ ಟ್ರಂಪ್‌

Fact Check : ‘ನಾನು ಹಿಂದೂಗಳ ದೊಡ್ಡ ಅಭಿಮಾನಿ’ ಎಂಬ ಡೊನಾಲ್ಡ್ ಟ್ರಂಪ್ ಅವರ ಹಳೆಯ ವೀಡಿಯೊವನ್ನು 2024 ಯುಎಸ್ ಚುನಾವಣೆಗೆ ಮುಂಚಿತವಾಗಿ ಹಂಚಿಕೊಳ್ಳಲಾಗುತ್ತಿದೆ.

“ನಾನು ಹಿಂದೂಗಳ ದೊಡ್ಡ ಅಭಿಮಾನಿ ಮತ್ತು ಭಾರತ ದೇಶದ ದೊಡ್ಡ ಅಭಿಮಾನಿ” ಎಂದು ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರು 2024ರ ಯುಎಸ್ ಚುನಾವಣೆಗೆ ಮುಂಚಿತವಾಗಿ ರ್ಯಾಲಿಯಲ್ಲಿ ಹೇಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೀಡೀಯೊದ ಕುರಿತು ನಾವು ಕೀಫ್ರೇಮ್‌ಗಳ ರಿವರ್ಸ್‌ ಇಮೇಜ್‌ನ ಹುಡುಕಾಟವನ್ನು ನಡೆಸಿದೆವು. ಈ ವೀಡೀಯೋವನ್ನು ಅಕ್ಟೋಬರ್‌ 16, 2016 ರಂದು  ಫೇಸ್‌ಬುಕ್‌ನಲ್ಲಿ  ANI ಪೋಸ್ಟ್‌ರ್‌ನಲ್ಲಿ  ಹಂಚಿಕೊಳ್ಳಲಾಗಿದೆ. ಯುಎಸ್‌ 2016ರ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ರವರು ರಿಪಬ್ಲಿಕನ್‌ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ “ನಾನು ಹಿಂದೂಗಳ ಮತ್ತು ಭಾರತ…

Read More
ಇಸ್ಕಾನ್

Fact Check: ಬಾಂಗ್ಲಾದೇಶದ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸದಸ್ಯರು ಆಹಾರ ವಿತರಿಸುತ್ತಿರುವ ವೈರಲ್ ವಿಡಿಯೋ ಹಳೆಯದು

ಇತ್ತೀಚಿನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಬಾಂಗ್ಲಾದೇಶದಲ್ಲಿ ಪ್ರವಾಹವು ಹಾನಿಯನ್ನುಂಟುಮಾಡುತ್ತಿರುವಾಗ, ಅಲ್ಪಸಂಖ್ಯಾತರ ಮೇಲೆ ದಾಳಿಗಳನ್ನು ಕಂಡ ನಂತರ, ಇಸ್ಕಾನ್ ಭಕ್ತರು ಪ್ರವಾಹ ಪೀಡಿತರಿಗೆ ಆಹಾರವನ್ನು ವಿತರಿಸುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗುತ್ತಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದ ಮಧ್ಯೆ ಇಸ್ಕಾನ್ ದೇವಾಲಯದ ಸದಸ್ಯರು ಕೈಗೊಂಡ ಪರಿಹಾರ ಕಾರ್ಯಗಳನ್ನು ವೀಡಿಯೊ ತೋರಿಸುತ್ತದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಪಾದಿಸಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಹಿಂದೂ ವಿರೋಧಿ ಹಿಂಸಾಚಾರ ಮತ್ತು ದೇವಾಲಯಗಳ ಮೇಲಿನ ದಾಳಿಯ ಹೊರತಾಗಿಯೂ ಇಸ್ಕಾನ್ ಸದಸ್ಯರು ಬಾಂಗ್ಲಾದೇಶದ ಪ್ರವಾಹ…

Read More
ಪ್ರಕಾಶ್ ರಾಜ್

Fact Check: ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿಲ್ಲ

ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ನಟ ಪ್ರಕಾಶ್‌ ರಾಜ್ ಅವರು ರಾಜಕೀಯ ವಿಶ್ಞೇಷಕರು ಸಹ ಆಗಿದ್ದಾರೆ. ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಆಗಾಗ ತಮ್ಮ ಮೊನಚಾದ ಮೂತುಗಳಿಂದ ತಿವಿಯುತ್ತಿರುತ್ತಾರೆ. ಹೀಗಾಗಿ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ಬೆಂಗಲಿಗರ ಕೆಂಗಣ್ಣಿಗೆ ಸಹ ಇವರು ಗುರಿಯಾಗಿದ್ದಾರೆ. ಈಗ, “ಇಂಡೋನೇಷ್ಯಾದಲ್ಲಿ ಶೇ.90ರಷ್ಟು ಮುಸ್ಲಿಮರು ಮತ್ತು ಶೇ.2ರಷ್ಟು ಹಿಂದೂಗಳಿರುವ ದೇಶದಲ್ಲಿ 11,000 ದೇವಾಲಯಗಳಿವೆ, ಆದರೆ ಅಲ್ಲಿ…

Read More
ಲವ್ ಜಿಹಾದ್

Fact Check: ಮಲೇಶಿಯಾದಲ್ಲಿ ಸಹೋದರಿಯನ್ನು ಥಳಿಸಿದ ಸಹೋದರನ ಹಳೆಯ ವಿಡಿಯೋವನ್ನು ‘ಲವ್ ಜಿಹಾದ್’ ಎಂದು ಹಂಚಿಕೊಳ್ಳಲಾಗುತ್ತಿದೆ

ಮುಸ್ಲಿಂ ಯುವಕನೊಬ್ಬ ಹಿಂದೂ ಸಮುದಾಯದ ಯುವತಿಯನ್ನು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಅನೇಕರು “ಲವ್ ಜಿಹಾದ್” ಎಂದು ಆರೋಪಿಸಿ ಮುಸ್ಲಿಂ ಸಮುದಾಯವನ್ನು ನಿಂದಿಸುತ್ತಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್:  ಈ ಹೇಳಿಕೆ ಸುಳ್ಳು ಮತ್ತು ಈ ವೀಡಿಯೊದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಈ ವೀಡಿಯೊ 2022 ರ ಹಿಂದಿನದು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು…

Read More