ಮುಂಬೈ

Fact Check: ಮುಂಬೈನ ಮೀರಾ ರಸ್ತೆಯ ಗಲಭೆ ಎಂದು ಪಶ್ಚಿಮ ಬಂಗಾಳದ ವಿಡಿಯೋ ಹಂಚಿಕೆ

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ದೇಶದ ಕೆಲವು ಭಾಗಗಳಲ್ಲಿ ಕೋಮು ಗಲಭೆಯ ಸಾಧ್ಯೆತೆ ಹೆಚ್ಚಿದ್ದರೂ ಪೋಲಿಸ್ ಇಲಾಖೆಯ ಕಟ್ಟೆಚ್ಚರದಿಂದ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದಾದ್ಯಂತ ಮುಂಜಾಗ್ರತ ಕ್ರಮವನ್ನು ವಹಿಸಿಲಾಗಿತ್ತು. ಆದರೂ ಮುಂಬೈನ ಮುಂಸ್ಲಿಂ ಸಮುದಾಯದ ಹೆಚ್ಚಿರುವ ಮೀರಾ ರಸ್ತೆಯಲ್ಲಿ ಕೋಮುಗಲಭೆಯ ಪ್ರಕರಣಗಳು ದಾಖಲಾಗಿವೆ. ಕೆಲವು ಬಲಪಂಥೀಯ ಯುವಕರು ಕೇಸರಿ ಭಾವುಟ ಹಿಡಿದು, ಘೋಷಣೆಗಳ ಕೂಗುತ್ತಾ ಮುಸ್ಲಿಂ ಸಂಚಾರಿಗಳಿಗೆ ತಳಿಸುವ, ಅವರ ಅಂಗಡಿ ಮುಗ್ಗಟ್ಟುಗಳನ್ನು ಒಡೆದು ಹಾಕುವ ವಿಡಿಯೋಗಳು ಈಗ ಸಾಮಾಜಿಕ…

Read More