ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಹಿಂದೂ ಸಂತರು ನಿರಾಕರಿಸಿದ್ದಾರೆ ಎಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಗಳು ಜರುಗುತ್ತಿವೆ. ಆಯಾ ರಾಜ್ಯಗಳಲ್ಲಿ  ವಿವಿಧ ರಾಜಕೀಯ ಪಕ್ಷಗಳು ತೀವ್ರವಾದ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಈ ನಡುವೆ ತಮ್ಮ ಎದುರಾಳಿ ಅಭ್ಯರ್ಥಿಯನ್ನು, ಪಕ್ಷವನ್ನು ಹಿಮ್ಮೆಟ್ಟಿಸಲು ಅನೇಕ ಸುಳ್ಳು ಸುದ್ದಿಗಳನ್ನು, ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಈಗ, ಮಧ್ಯಪ್ರದೇಶದಲ್ಲಿ ಹಿಂದೂ ಸಾಧು-ಸಂತರು ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಜೆಪಿ ಪರ ಪ್ರಚಾರ ಮಾಡಲು ನಿರಾಕರಿಸಿದ್ದಾರೆ, ಈ ಬಾರಿ ಬಿಜೆಪಿ ಕೇವಲ 50 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಹೇಳಿದ್ದಾರೆ ಎಂಬ ವಿಡಿಯೋ ಒಂದು ಹಲವು ತಿಂಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌:…

Read More