Fact Check: ಪ್ರಧಾನಿ ಮೋದಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿಲ್ಲ ಎಂಬುದು ಸುಳ್ಳು. ನೂರಕ್ಕೂ ಹೆಚ್ಚು ಬಾರಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಭಾಷಣ ಮಾಡಿದ್ದಾರೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ” ಮೋದಿಯವರು ಒಂದೇ ಒಂದು ಬಾರಿಯೂ ಕೂಡ ಇಸ್ಲಾಂ ಧರ್ಮವನ್ನು ಮುಗಿಸಬೇಕು ಎಂದು ಹೇಳಲಿಲ್ಲ! ಆದರೂ ಕೂಡ, ಒಬ್ಬನೇ ಒಬ್ಬ ಮುಸಲ್ಮಾನನು ಮೋದಿಜಿಯವರಿಗೆ ಓಟು ನೀಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರು ಅನೇಕ ಸಲ ಹೇಳಿದ್ದಾರೆ! ಹಿಂದೂ ಧರ್ಮವನ್ನು ನಾಶ ಪಡಿಸಬೇಕು ಎಂದು. ಆದರೂ ಸಹ ಹಿಂದುಗಳು ರಾಹುಲ್ ಗಾಂಧಿಯವರಿಗೆ ಓಟು ಹಾಕುತ್ತಾರೆ. ಇದರಿಂದಲೇ ಹಿಂದೂಗಳು…

Read More

Fact Check | ಮುಸ್ಲಿಂ ವ್ಯಕ್ತಿ ತನ್ನ ಅಂಗಡಿಯಲ್ಲಿ ತ್ರಿವರ್ಣ ಧ್ವಜ ಪ್ರದರ್ಶಿಸಲು ನಿರಾಕರಿಸಿದ್ದಾನೆ ಎಂಬುದು ನಾಟಕೀಯ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತ್ರಿವರ್ಣ ಧ್ವಜವನ್ನು ತನ್ನ ಅಂಗಡಿಯಲ್ಲಿ ಪ್ರದರ್ಶಿಸಲು ನಿರಾಕರಿಸಿದ್ದಾನೆ ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ “ಈ ವ್ಯಕ್ತಿಯನ್ನು ನೋಡಿ ಇಂಥವರಿಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ. ಈ ಹಿಂದೆ ಕೇಸರಿ ಧ್ವಜದಲ್ಲಿ ಸಮಸ್ಯೆ ಇದ್ದ ಇವರಿಗೆ, ಈಗ ತ್ರಿವರ್ಣ ಧ್ವಜವನ್ನು ಹಾರಿಸಲು ಕಷ್ಟವಾಗುತ್ತಿದೆ. ಇಂತಹ ದೇಶದ್ರೋಹಿಗಳು ಏನೇ ಆದರೂ ತಮ್ಮ ಸಿದ್ಧಾಂತವನ್ನು ಬಿಡುವುದಿಲ್ಲ” ಎಂದು ವಿಡಿಯೋದೊಂದಿಗೆ ಟಿಪ್ಪಣಿಯನ್ನು ಬರೆದು ಹಂಚಿಕೊಳ್ಳಲಾಗುತ್ತಿದೆ इन गद्दारों के साथ क्या किया जाए?…

Read More

Fact Check | ಬಾಂಗ್ಲದೇಶದಲ್ಲಿ ಹಿಂದೂ ಪ್ರಾಂಶುಪಾಲೆಯನ್ನು ಮರಕ್ಕೆ ಕಟ್ಟಿ ಹಾಕಲಾಗಿದೆ ಎಂಬುದು ಸುಳ್ಳು

“ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಯಾದ ನಂತರ ಅಲ್ಲಿನ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಿಂದುಗಳು ಅಪಾಯದಲ್ಲಿ ಸಿಲುಕಿದ್ದಾರೆ. ಹಲವಾರು ಹಿಂದೂ ಅಲ್ಪಸಂಖ್ಯಾತರು ತಮ್ಮ ಸ್ಥಾನಗಳಿಗೆ ರಾಜೀನಾಮೆಯನ್ನು ನೀಡುತ್ತಿದ್ದಾರೆ. ನೀಡದಿದ್ದರೆ ಅವರು ಹಲವು ಬೆದರಿಕೆಗಳನ್ನು ಮತ್ತು ಹಲ್ಲೆಯಂತಹ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಇದೀಗ ಇಂತಹದ್ದೇ ಪರಿಸ್ಥಿತಿಯನ್ನು ಅಜೀಂಪುರ ಸರ್ಕಾರಿ ಪ್ರಾಂಶುಪಾಲೆಯಾದ ಗೀತಾಂಜಲಿ ಬರುವಾ ಅವರು ಎದುರಿಸಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿನಿಯರು ಸುತ್ತುವರೆದು ಅವರನ್ನು ಮರಕ್ಕೆ ಕಟ್ಟಿಹಾಕಿದ್ದಾರೆ.” ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ Some…

Read More

Fact Check | ಬಾಂಗ್ಲಾದೇಶದಲ್ಲಿ ಹಿಂದೂ ಪ್ರಾಧ್ಯಪಕನಿಂದ ಬಲವಂತವಾಗಿ ಕುರಾನ್‌ ಪಠಿಸಲಾಗಿದೆ ಎಂಬುದು ಸುಳ್ಳು

“ಬಾಂಗ್ಲಾದೇಶದಲ್ಲಿ ಹಿಂದೂ ಪ್ರಾಧ್ಯಪಕನಿಗೆ ಕುರಾನ್‌ ಓದುವಂತೆ ಒತ್ತಾಯಿಸಲಾಗುತ್ತಿದೆ. ಈ ವಿಡಿಯೋದಲ್ಲಿ ಎಷ್ಟರ ಮಟ್ಟಿಗೆ ಆ ಪ್ರಾಧ್ಯಪಕ ಒತ್ತಡಕ್ಕೆ ಬಿದ್ದಿದ್ದಾನೆ ಎಂಬುದನ್ನು ಗಮನಿಸಿ. ಬಾಂಗ್ಲಾದಲ್ಲಿ ಹಿಂದೂಗಳ ಪರಿಸ್ಥಿತಿಯ ಬಗ್ಗೆ ಯಾಕೆ ಯಾರೂ ಮಾತನಾಡುತ್ತಿಲ್ಲ.? ನಾವು ಇಂದು ಇದನ್ನು ನಿರ್ಲಕ್ಷ್ಯ ಮಾಡಿದರೆ ನಾಳೆ ಭಾರತದಲ್ಲಿಯೂ ಕೂಡ ಇದೇ ರೀತಿ ಆಗಬಹುದು ಎಚ್ಚರ ವಹಿಸಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ढाका कॉलेज के एक हिंदू प्रोफेसर का इस्तीफा जमाते इस्लामी के छात्र संगठन ने…

Read More

Fact Check | ಸರ್ಕಾರಿ ಕೆಲಸ ತೊರೆಯುವಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬುದು ಸುಳ್ಳು

“ಬಾಂಗ್ಲಾದೇಶದಲ್ಲಿ ಸದ್ಯದ ಮಟ್ಟಿಗೆ ಮಧ್ಯಂತರ ಸರ್ಕಾರ ರಚನೆಯಾದರೂ ಅಲ್ಲಿನ ಹಿಂದೂಗಳ ಪರಿಸ್ಥಿತಿ ಇಂದಿಗೂ ಶೋಚನೀಯವಾಗಿದೆ. ಅದರಲ್ಲೂ ಹಲವು ದುರುಳರು ಹಿಂದೂಗಳ ಮೇಲೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಿರುಕುಳವನ್ನು ನೀಡುತ್ತಿದ್ದಾರೆ. ಈಗ ಬಾಂಗ್ಲಾದೇಶದ ಸರ್ಕಾರಿ ಹುದ್ದೆಯಲ್ಲಿರುವ ಹಿಂದೂಗಳಿಗೆ ರಾಜೀನಾಮೆಯನ್ನು ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಯಾಕೆ ಯಾರು ಮಾತನಾಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ. Jamaat people and BNP people are forcibly taking resignations from Hindu government…

Read More

Fact Check | ಉದ್ಧವ್ ಠಾಕ್ರೆಯನ್ನು ನಕಲಿ ಸಂತಾನ ಎಂದು ಕೇಜ್ರಿವಾಲ್ ನಿಂದಿಸಿಲ್ಲ. ಅದು ಎಡಿಟೆಡ್‌ ವಿಡಿಯೋ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂದರ್ಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, “ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ನಕಲಿ ಉತ್ತರಾಧಿಕಾರಿ (ನಕ್ಲಿ ಸಂತನ್) ಎಂದು ಹೇಳಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಹಿಂದಿಯಲ್ಲಿ ಕೇಜ್ರಿವಾಲ್‌ ಅವರು  “ಉದ್ಧವ್ ಠಾಕ್ರೆ ಜೋ ಹೈ, ವೋ ಅಪ್ನೆ ಬಾಪ್ ಕಿ ‘ನಕ್ಲಿ ಸಂತಾನ್’ ಹೈ” ಎಂದು ಹೇಳುವುದನ್ನು ಕೇಳಬಹುದು. Udhav dhakre apne…

Read More

Fact Check | ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳ ಹತ್ಯೆಯನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ಎಂದು ಹಂಚಿಕೆ

“ಬಾಂಗ್ಲಾದೇಶದಲ್ಲಿ ಮೊಹಮ್ಮದ್ ಯುನಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾದರೂ ಅಲ್ಲಿ ಹಿಂದುಗಳ ಮೇಲಿನ ದಾಳಿ ಕಡಿಮೆಯಾಗಿಲ್ಲ. ಅಮಾಯಕ ಹಿಂದೂಗಳ ಮನೆಗಳ ಒಳಗೆ ನುಗ್ಗಿ ಉದ್ರಿಕ್ತ ಮುಸಲ್ಮಾನರ ಗುಂಪು ಹಿಂದೂಗಳ ನರಮೇಧವನ್ನು ಮಾಡುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಮಕ್ಕಳ ಸಾವಿನ ಚಿತ್ರಣವಿದ್ದು ಇದೇ ಕಾರಣದಿಂದ ಬಾಂಗ್ಲಾದೇಶದಲ್ಲಿ ಹಿಂದೂ ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಕೂಡ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಬಾಂಗ್ಲಾದೇಶದಲ್ಲಿ ಇನ್ನೂ ಕೂಡ…

Read More

Fact Check | ಇಂಗ್ಲೆಂಡ್‌ನ ಪೊಲೀಸರು ಮುಸಲ್ಮಾನರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುದು ಸುಳ್ಳು

“ಇಂಗ್ಲೆಂಡ್‌ನ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ ಮತ್ತು ಅವರ ಪ್ರಾಬಲ್ಯ ಅಲ್ಲಿನ ಭವಿಷ್ಯಕ್ಕೆ ಆಪತ್ತನ್ನು ತರಲಿದೆ. ಇದು ಆ ದೇಶಕ್ಕೆ ಅರ್ಥವಾಗುತ್ತಿಲ್ಲ ಈಗ ಇಂಗ್ಲೆಂಡಿನ ಪೊಲೀಸರು ಮುಸ್ಲಿಂ ನಾಯಕರ ಕಾಲಿಗೆ ಬಿದ್ದಿದ್ದಾರೆ. ಇದು ಶರಣಾಗತಿಯ ಸಂಕೇತ” ಎಂದು ಹಲವರು ಸಾಮಾಜಿಕ ಜಾಲತನದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಇದು ಇಂಗ್ಲೆಂಡ್‌ನಲ್ಲಿ ಕ್ರೈಸ್ತ ಸಮುದಾಯದ ಅವನತಿಯ ಸಂಕೇತವೆಂದು ಕೂಡ ಹಂಚಿಕೊಳ್ಳುತ್ತಿದ್ದಾರೆ. This image reflects current policing strategy perfectly. pic.twitter.com/QEOUAzEbY5 — Paul Golding (@GoldingBF) August 15,…

Read More

Fact Check: ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಮೇಲಿನ ದಾಳಿಯ ವೀಡಿಯೊವನ್ನು ಹಿಂದೂ ಮಹಿಳೆಯರ ಮೇಲಿನ ಕಿರುಕುಳ ವೀಡಿಯೋ ಎಂದು ತಪ್ಪಾಗಿ ಹಂಚಿಕೆ

ಬಾಂಗ್ಲಾದೇಶದಲ್ಲಿ ಮೀಸಲಾತಿ ಪ್ರತಿಭಟನೆಯ ಮಧ್ಯೆ, ಅಲ್ಪಸಂಖ್ಯಾತರ ಮೇಲಿನ ದಾಳಿಗಳ ವರದಿಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಇಸ್ಲಾಮಿಕ್ ಗುಂಪು ಹಿಂದೂ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದೆ ಮತ್ತು ಘಟನೆಯನ್ನು ಫೇಸ್‌ಬುಕ್‌ನಲ್ಲಿ (ಇಲ್ಲಿ) ಲೈವ್ ಸ್ಟ್ರೀಮ್ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೊವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು ಜುಲೈ 2024 ರಲ್ಲಿ ಪ್ರಾರಂಭವಾದ ಬಾಂಗ್ಲಾದೇಶದ ಮೀಸಲಾತಿ ವಿರೋಧಿ ಆಂದೋಲನ ನಂತರ ಮಾರಣಾಂತಿಕ ಪ್ರತಿಭಟನೆಗಳು ಪ್ರಮುಖ ಸರ್ಕಾರಿ ವಿರೋಧಿ ದಂಗೆಯಾಗಿ ವಿಕಸನಗೊಂಡಿದೆ….

Read More
ANI

Fact Check: ಬಾಂಗ್ಲಾದೇಶದ ಹಿಂದು ವೃದ್ಧರೊಬ್ಬರು ಕಳೆದು ಹೋದ ಮಗನಿಗಾಗಿ ಪ್ರತಿಭಟಿಸಿದ್ದಾರೆ ಎಂದು ಸುಳ್ಳು ಹಂಚಿಕೊಂಡು ಕ್ಷಮೆ ಕೇಳಿದ ANI

ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಕಾಣೆಯಾದ ತನ್ನ ಮಗನ ಪೋಸ್ಟರ್‌ನೊಂದಿಗೆ ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬರು ಪ್ರತಿಭಟಿಸುತ್ತಿರುವುದನ್ನು ಇದು ತೋರಿಸುತ್ತದೆ ಎಂದು ಹಂಚಿಕೊಳ್ಳುವವರು ಬರೆದಿದ್ದಾರೆ. ಇದನ್ನು ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್ಐ) ಕೂಡ ಇದೇ ಹೇಳಿಕೆಯೊಂದಿಗೆ ವೀಡಿಯೋ ಹಂಚಿಕೊಂಡಿದೆವು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಈ ಹೇಳಿಕೆ ಸುಳ್ಳಾಗಿದ್ದು, ಎಎನ್ಐ ವೀಡಿಯೊದಲ್ಲಿರುವ…

Read More