ಬಾಲಿವುಡ್‌

Fact check: ಬಾಲಿವುಡ್‌ ಸಿನೆಮಾ ನಿರ್ದೇಶಕ ಅನುಭವ್‌ ಸಿನ್ಹಾ ಭಯೋತ್ಪಾದನೆ ಕುರಿತು ಹೇಳಿಕೆ ನೀಡಿಲ್ಲ

ಬಾಲಿವುಡ್‌ ಸಿನೆಮಾ ನಿರ್ದೇಶಕ   ಅನುಭವ್‌ ಸಿನ್ಹಾರವರು , ನಟಿ ತಾಪ್ಸೀ ಪನ್ನು ಮತ್ತು ನಟ ರಜತ್ ಕಪೂರ್ ರೊಂದಿಗೆ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ “ಹಿಂದೂಗಳು ಭಯೋತ್ಪಾದನೆಯನ್ನು ಪ್ರಾಂಭಿಸಿದ್ದಾರೆ” ಎಂದು ಹೇಳಿದ್ದಾರೆ ಎಂಬ ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ಈ ವೀಡಿಯೊದ ಕೆಲವು ಪೋಟೊಗಳನ್ನು ಕೀಫ್ರೇಮ್‌ಗಳಲ್ಲಿ ರಿವರ್ಸ್‌ ಇಮೇಜ್‌ ಬಳಸಿಕೊಂಡು ಹುಡುಕಿದಾಗ ಈ ವೀಡಿಯೊ 9 ಜುಲೈ 2018 ರಂದು YouTube ನಲ್ಲಿ ಹಂಚಿಕೊಳ್ಳಲಾಗಿರುವುದು ಕಂಡುಬಂದಿದೆ. ಈ ವೀಡಿಯೊದಲ್ಲಿ ಅನುಭವ್‌ ಸಿನ್ಹಾ, ” ಭಯೋತ್ಪಾದನೆ ಪ್ರಾರಂಭವಾಗಲು…

Read More

Fact Check: ರಾಹುಲ್ ಗಾಂಧಿಯವರು ಲಂಡನ್ ಪ್ರವಾಸದಲ್ಲಿ ಬಾಂಗ್ಲಾದೇಶದ ತಾರಿಕ್ ರೆಹಮಾನ್ ಅವರನ್ನು ಭೇಟಿಯಾಗಿದ್ದಾರೆ ಎಂಬುದಕ್ಕೆ ಆಧಾರವಿಲ್ಲ

ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದರೆ ಈ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಅನೇಕರು ಪೋಟೋ ಮತ್ತು ವೀಡಿಯೋಗಳನ್ನು ಬಳಸಿಕೊಂಡು ಸುಳ್ಳು ಸುದ್ದಿಗಳನ್ನು, ಸುಳ್ಳು ಪ್ರತಿಪಾದನೆಗಳನ್ನು ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿ ಹಿಂದು ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಯನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ನಂತರ ಹೋಟೆಲ್‌ ಒಂದಕ್ಕೆ ಬೆಂಕಿ ಬಿದ್ದ ಹಳೆಯ ವೀಡಿಯೋವನ್ನು ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಂಚಿಕೊಂಡಿದ್ದರು. ಜಿಹಾದಿಗಳು ಕುಟುಂಬದವರನ್ನೆಲ್ಲಾ ಹತ್ಯೆ ಮಾಡಿದ್ದಾರೆ ಎಂದು ಸಂಬಂಧವಿಲ್ಲದ ಘಟನೆಯನ್ನು…

Read More

Fact Check: ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದುಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬುದು ಸುಳ್ಳು

ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವರ್ಷಗಳಿಂದ ಹರಿದಾಡುತ್ತಿದೆ. ಈ ಮೂಲಕ ಹಿಂದುಗಳು ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರ ಸೇವಿಸುವುದನ್ನು ಭಹಿಷ್ಕರಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ” ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಢಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು…

Read More

Fact Check: ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಸುಳ್ಳು

“CAA ಯಾಕೆ ಬೇಕು? ಭಾರತದದಲ್ಲಿ ಮುಸ್ಲಿಂ ಜನಸಂಖ್ಯೆ 1947: 3 ಕೋಟಿ, 2024: 21 ಕೋಟಿ. ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ 1947:20.5%, 2024:1.9%. ಭಾರತದಲ್ಲಿ 70 ವರ್ಷದಲ್ಲಿ ಮಸ್ಲಿಂ ಜನಸಂಕ್ಯೆ 7 ಪಟ್ಟು ಹೆಚ್ಚಳ ಕಂಡರೆ. ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ 20% ನಿಂದ 2%ಗೆ ಇಳಿಕೆ ಕಂಡಿದೆ.” ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಪ್ರತಿಪಾದನೆ ನಿಜವೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯಕ್ಕೂ ಮುಂಚೆ ಅಂದರೆ 1941ರ ಜನಗಣತಿ ಪ್ರಕಾರ ಪಾಕಿಸ್ತಾನದಲ್ಲಿ ಹೆಚ್ಚಿನ ಹಿಂದೂಗಳು…

Read More
ಮುಸ್ಲಿಂ

ಭಾರತದಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಜನನ ದರ ಹೆಚ್ಚಾಗಿದೆ ಎಂಬುದು ಸುಳ್ಳು

ಹಲವು ವರ್ಷಗಳಿಂದ ಭಾರತ ಮುಂಬರುವ ದಿನಗಳಲ್ಲಿ ಮುಸ್ಲಿಂ ರಾಷ್ಟ್ರವಾಗಲಿದೆ ಏಕೆಂದರೆ  ಮುಸ್ಲಿಂ ಜನಸಂಖ್ಯೆ ಭಾರತದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ಪ್ರತಿಪಾದಿಸಿದ ಹಲವು ಸುದ್ದಿಗಳು, ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ 10 ಏಪ್ರಿಲ್ 2023ರಲ್ಲಿ ದೆಹಲಿಯಲ್ಲಿ ನಡೆದ ಹಿಂದು ಒಕ್ಕುಟ ಸಭೆಯಲ್ಲಿ ಜೈ ಭಗವಾನ್ ಗೋಯಲ್ ಎಂಬ ಬಿಜೆಪಿ ನಾಯಕ “ನಾವು ತ್ರಿಶೂಲ ಹಿಡಿದು ಮಟ್ಟಹಾಕದೇ ಇದ್ದರೆ ಇನ್ನೂ ಆರೇಳು ವರ್ಷಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗಲಿ” ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅವರ ಮೇಲೆ FIR ಕೂಡ ದಾಖಲಾಗಿತ್ತು….

Read More

“ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ್ದಕ್ಕಾಗಿ ವೃದ್ಧನನ್ನು ಥಳಿಸಲಾಗಿದೆ ಎಂಬುದು ಸುಳ್ಳು

ಮುಸ್ಲಿಮರ ಬಾಹುಳ್ಯ ಹೆಚ್ಚಿರುವ ಕ್ಷೇತ್ರದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದರೆ ಪೆಟ್ಟು ತಿಂದು ಸಾಯಬೇಕಾಗಬಹುದು. ಹೇಗಿದೆ ನಮ್ಮ ದುರಾವಸ್ಥೆ ಎಂಬ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಫ್ಯಾಕ್ಟ್‌ಚೆಕ್: ಈ ಮೊದಲು ಈ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿತ್ತು, ಆದರೆ ಇದು 2019ರ ರಾಜಸ್ಥಾನದ ಭಿಲ್ವಾರದಲ್ಲಿ ನಡೆದ ಘಟನೆಯಾಗಿದ್ದು, ವೃದ್ಧನಿಗೆ ಹಣದ ವಿಚಾರದಲ್ಲಿ ಜನರನ್ನು ನಿಂದಿಸಿದ್ದಕ್ಕಾಗಿ ಥಳಿಸಲಾಗಿದೆಯೇ ಹೊರತು ‘ಭಾರತ್ ಮಾತಾ ಕಿ ಜೈ’ ಎಂದು ಕೂಗಿದ್ದಕ್ಕಾಗಿ ಅಲ್ಲ ಎಂದು ಭಿಲ್ವಾರದ…

Read More