Fact Check | ಅಂಗಡಿ ಮಾಲೀಕರು ಹೆಸರು ಪ್ರದರ್ಶಿಸಬೇಕು ಎಂಬ ಆದೇಶದ ವಿರುದ್ಧ ‘ದ ಗ್ರೇಟ್‌ ಖಲಿ’ ಪ್ರತಿಭಟಿಸಿದ್ದಾರೆ ಎಂಬುದು ಸುಳ್ಳು

ಖ್ಯಾತ ಕುಸ್ತಿಪಟು ದಲಿಪ್ ಸಿಂಗ್ ರಾಣಾ ಎಂದೂ ಕರೆಯಲ್ಪಡುವ ದಿ ಗ್ರೇಟ್ ಖಲಿ ಮುಸ್ಲಿಂ ಮಾರಾಟಗಾರರ ಗಾಡಿಯಿಂದ ಮಾವಿನ ಹಣ್ಣುಗಳನ್ನು ತಿನ್ನುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಗಳ ಮೇಲೆ ನಾಮಫಲಕಗಳನ್ನು ಕಡ್ಡಾಯಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರದ ವಿರುದ್ಧ ಖಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಲವು ಪೋಸ್ಟ್‌ಗಳು ವೈರಲ್‌ ಆಗುತ್ತಿದೆ.  ಉತ್ತರ ಪ್ರದೇಶದ ರಾಜಕೀಯದಲ್ಲಿ ಅಂಗಡಿಗಳ ಮೇಲೆ…

Read More

Fact Check | ಸೇನೆಯಲ್ಲಿ ಸೇವೆ ಸಲ್ಲಿಸಿದ ಮೋಹನ್‌ ಸಿಂಗ್‌ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಸಿಖ್ ವ್ಯಕ್ತಿಯ ಚಿತ್ರವನ್ನು ಒಳಗೊಂಡ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅವರು ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ INA ( ಇಂಡಿಯನ್‌ ನ್ಯಾಷನಲ್‌ ಆರ್ಮಿ)ಯಲ್ಲಿ ಸೇವೆ ಸಲ್ಲಿಸಿದ್ದರು ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದೊಂದಿಗೆ ಟಿಪ್ಪಣಿಯನ್ನು ನೋಡಿದ ಹಲವರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. आओ कोफीरो, में तुमको बताऊ, आज़ादी कैसे आई थी 😱😭 pic.twitter.com/HD4GJ3CwJr — सोया BEAN 😎🤟 (@ABCD_12345321) July 11, 2024…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ಹೇಳಿಕೆಗಳನ್ನು ತಿರುಚಿ ಅವರ ಹಿಂದು ವಿರೋಧಿ ಹೇಳಿಕೆಗಳ ಪಟ್ಟಿ ಎಂದು ಹಂಚಿಕೊಳ್ಳಲಾಗುತ್ತಿದೆ

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ತಿರುಚಿ ಅವರನ್ನು ಹಿಂದು ಧರ್ಮ ವಿರೋಧಿ ಎಂದು ಬಿಂಬಿಸುತ್ತಿರುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ರಾಹುಲ್ ಗಾಂಧಿಯವರು ಎಲ್ಲಿಯೇ ಭಾಷಣ ಮಾಡಿದರೂ ಮತ್ತು ಹೇಳಿಕೆಗಳನ್ನು ನೀಡಿದರೂ ಅವುಗಳನ್ನು ತಿರುಚಿ ಅಥವಾ ಎಡಿಟ್‌ ಮಾಡಿ ವೀಡಿಯೋ ಮತ್ತು ಪೋಸ್ಟರ್ ಹಂಚಿಕೊಳ್ಳಲಾಗುತ್ತಿದೆ. ಈಗ ಅದೇ ರೀತಿಯ ಪೋಸ್ಟರ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “ರಾಹುಲ್ ಗಾಂಧಿಯ ಹಿಂದೂ ವಿರೋಧಿ ಹೇಳಿಕೆಗಳು: ಹಿಂದೂಗಳು ದೇವಸ್ಥಾನಕ್ಕೆ ಹೋಗಿ ಬಂದ ಮೇಲೆ ಬಸ್‌ನಲ್ಲಿ ಮಹಿಳೆಯರನ್ನು ಚುಡಾಯಿಸ್ತಾರೆ. ಹಿಂದೂಗಳು, ಹಿಂದುತ್ವ…

Read More

Fact Check | ಬಿಜೆಪಿಗೆ ಮತ ಹಾಕದ ಹಿಂದೂಗಳನ್ನು ನಿಂದಿಸಿದ ವ್ಯಕ್ತಿ ಮುಸ್ಲಿಂ ಅಲ್ಲ

“ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರೂ, ಪ್ರಧಾನಿ ಮೋದಿಗೆ ಮತ ಹಾಕದ ಹಿಂದೂ ಜನರನ್ನು ಮುಸ್ಲಿಂ ವ್ಯಕ್ತಿಯೊಬ್ಬ ಟೀಕಿಸಿ ಬೇಸರವನ್ನು ವ್ಯಕ್ತ ಪಡಿಸಿದ್ದಾನೆ. ಈ ಮುಸ್ಲಿಂ ವ್ಯಕ್ತಿಗೆ ಪ್ರಧಾನಿ ಮೋದಿ ಬಗ್ಗೆ, ದೇಶದ ಬಗ್ಗೆ ಇರುವ ಕಾಳಜಿ ನಮ್ಮ ಹಿಂದೂ ಮತದಾರರಿಗೆ ಇಲ್ಲ ಎಂಬುದೇ ದುರಂತ” ಎಂಬ ರೀತಿಯ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿಯು ಮುಸ್ಲಿಂರ ರೀತಿ ಉಡುಗೆ ಧರಿಸಿರುವುದನ್ನು ಕಾಣಬಹುದಾಗಿದೆ. हिंदुओ, इस पर विचार होना चाहिए !!#loksabha…

Read More

Fact Check | ರಾಜಸ್ಥಾನದಲ್ಲಿ ಮುಸ್ಲಿಮರಿಂದ ದಲಿತನ ಹತ್ಯೆ ಎಂಬುದು ಸುಳ್ಳು

ಇತ್ತೀಚೆಗೆ ರಾಜಸ್ತಾನದಲ್ಲಿನ ಲಿಕ್ಕರ್‌ ಮಾಫಿಯಾ ದಲಿತ ವ್ಯಕ್ತಿಯೊಬ್ಬ ಬೇರೊಂದು ಮದ್ಯದಂಗಡಿಯಿಂದ ಮದ್ಯ ಖರೀದಿಸಿದ್ದ ಎಂಬ ಕಾರಣಕ್ಕೆ ಆತನನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ, ಈ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ  ಸಾಕಷ್ಟು ಮಂದಿ “ರಾಜಸ್ತಾನದಲ್ಲಿ ಮುಸಲ್ಮಾನರು ದಲಿತ ವ್ಯಕ್ತಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ. ಈ ವಿಡಿಯೋವನ್ನು ಶೇರ್‌ ಮಾಡಿ.” ಎಂದು ಹಂಚಿಕೊಳ್ಳುತ್ತಿದ್ದಾರೆ. चुस्लिमो ने खुलेआम पीटा और नरसंहार किया एक दलित युवक का…

Read More

Fact Check | ಕ್ರೈಸ್ತರಿಂದಾಗಿ ಭಾರತದಲ್ಲಿ ಭಾನುವಾರ ರಜಾ ದಿನ ಬಂದಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

“ನಮ್ಮ ದೇಶದಲ್ಲಿ ಭಾನುವಾರ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ, ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು, ಈ ಸಂಪ್ರದಾಯವು ಅಂದಿನಿಂದ ಪ್ರಾರಂಭವಾಯಿತು. ಭಾನುವಾರ ಹಿಂದೂಗಳೊಂದಿಗೆ ಸಂಬಂಧ ಹೊಂದಿಲ್ಲ, ಭಾನುವಾರದ ರಜೆ ಕ್ರಿಶ್ಚಿಯನ್ ಸಮುದಾಯದೊಂದಿಗೆ ಸಂಬಂಧ ಹೊಂದಿದೆ. ಇದು ಕಳೆದ 200-300 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಒಂದೊಂದು ಜಿಲ್ಲೆಯಲ್ಲಿ ಭಾನುವಾರದ ರಜೆಗೆ ಬೀಗ ಹಾಕಿದ್ದು ಶುಕ್ರವಾರವೇ ರಜೆ ನೀಡಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಪ್ರಧಾನಿ ಮೋದಿ ಅವರು ಹೇಳಲು ಹೊರಟಿರುವುದು ಭಾನುವಾರದ…

Read More

Fact Check | ಸೇನಾಧಿಕಾರಿ ಪುತ್ರಿ ಮತಾಂತರಳಾಗಿದ್ದಾಳೆ ಎಂದು ಬೇರೆ ಯುವತಿಯ ಫೋಟೋ ಹಂಚಿಕೆ

“ನಿಗೂಢವಾಗಿ ನಾಪತ್ತೆಯಾಗಿದ್ದ ತಿರುವನಂತಪುರದ ಸೇನಾಧಿಕಾರಿಯೊಬ್ಬರ ಪುತ್ರಿ ಅಪರ್ಣಾ (21) ಅವರನ್ನು ಮಂಚೇರಿಯ ಇಸ್ಲಾಂ ಧಾರ್ಮಿಕ ಅಧ್ಯಯನ ಕೇಂದ್ರವಾದ ಸತ್ಯಸರಣಿಯಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ದುಬೈನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪರ್ಣಾ ಮದುವೆಗೆ ಹದಿನೈದು ದಿನಗಳ ಹಿಂದೆ ನಾಪತ್ತೆಯಾಗಿದ್ದಳು. ಕಳೆದ ದಿನ ಸತ್ಯಸರಣಿ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಮಲಪ್ಪುರಂ ಮೂಲದ ಆಶಿಕ್ ಜತೆ ಅಪರ್ಣಾ ಮದುವೆಯಾದ ದಾಖಲೆಗಳು ಮಂಜೇರಿ ನಗರಸಭೆಯಲ್ಲೂ ಪತ್ತೆಯಾಗಿವೆ. ಧಾರ್ಮಿಕ ಅಧ್ಯಯನಕ್ಕಾಗಿ ಅಲ್ಲಿಯೇ ಉಳಿದುಕೊಂಡಿರುವುದಾಗಿ ಅಪರ್ಣಾ ಪೊಲೀಸರಿಗೆ ತಿಳಿಸಿದ್ದಾರೆ.” ಎಂಬ…

Read More

Fact Check | ಕಾಂಗ್ರೆಸ್‌ ಸತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

“ಕಾಂಗ್ರೆಸ್ ಸತ್ತಿದೆ ಎಂದು ಖರ್ಗೆ ಒಪ್ಪಿಕೊಂಡಿದ್ದಾರೆ. ಈ ವಿಡಿಯೋ ನೋಡಿ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.. ಈ ವಿಡಿಯೋ ತುಣುಕಿನಲ್ಲಿ, ಖರ್ಗೆ ಅವರು “ಕಾಂಗ್ರೆಸ್ ಮುಗಿದಿದೆ ಮತ್ತು  ನೀವು  ಈಗ ಎಲ್ಲಿಯೂ ಕಾಂಗ್ರೆಸ್ ಅನ್ನು ನೋಡಲು ಸಾಧ್ಯವಾಗುವುದಿಲ್ಲ” ಎಂದು ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳುವುದನ್ನು ನೋಡಬಹುದಾಗಿದೆ. ಈ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ಮಾತನಾಡಿರುವುದರಿಂದ ಸಾಕಷ್ಟು ಮಂದಿ ಇದು ನಿಜವಾದ ವಿಡಿಯೋ ಎಂದು ಭಾವಿಸಿ ಶೇರ್‌…

Read More

Fact Check | ಬಾಬಾ ರಾಮ್ ದೇವ್ ರಾಹುಲ್ ಗಾಂಧಿಯವರನ್ನು ಇತ್ತೀಚಿಗೆ ಹೊಗಳಿದ್ದಾರೆ ಎಂದು 2022ರ ವಿಡಿಯೋ ಹಂಚಿಕೆ

“ಇತ್ತೀಚಿಗೆ ಬಾಬಾ ರಾಮದೇವ್ ಅವರು ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿಯವರನ್ನು ಹಾಡಿ ಹೊಗಳಿದ್ದಾರೆ. ಅದರಲ್ಲೂ ರಾಹುಲ್ ಗಾಂಧಿಯವರು ಇತ್ತೀಚಿಗೆ ಎಲ್ಲೆಡೆಯಲ್ಲೂ ಕೂಡ ಕಾಣಿಸಿಕೊಳ್ಳುತ್ತಿದ್ದು, ಕೆಲವೊಂದು ಮಾಧ್ಯಮಗಳು ಕೂಡ ರಾಹುಲ್ ಗಾಂಧಿಯವರ ಕುರಿತು ಸದ್ದಿ ಪ್ರಸಾರ ಮಾಡಲು ಅವಕಾಶ ಮಾಡಿಕೊಡುತ್ತೇವೆ. ರಾಹುಲ್ ಗಾಂಧಿ ಕೂಡ ಒಬ್ಬ ಒಳ್ಳೆಯ ನಾಯಕ” ಎಂದು ಬಾಬಾ ರಾಮ್‌ ದೇವ್‌ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. बाबा ने भी माहौल को देख के पलटी मारना शुरू…

Read More

Fact Check | ಲಂಡನ್ ನಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದರು ಎಂಬುದು ಸುಳ್ಳು

ಸಿಎಂ ಸಿದ್ದರಾಮಯ್ಯ ಅವರು ಲಂಡನ್‌ನಲ್ಲಿ ನಿರ್ಮಾಣವಾದ ಬಸವಣ್ಣನವರ ಪುತ್ಥಳಿಗೆ ಯಾವುದೇ ಅನುದಾನವನ್ನು ನೀಡಿಲ್ಲ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ  ಅಂದಿನ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು ಎಂಬ ವಿಡಿಯೋವನ್ನು  ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇನ್ನು ಇದೇ ವಿಡಿಯೋದಲ್ಲಿ ಹಲವು ಸುಳ್ಳು ಆರೋಪಗಳನ್ನು ಮಾಡಲಾಗಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಸವಣ್ಣನವರ ಪುತ್ತಳಿಯ ಉದ್ಘಾಟನೆಯ ಸಂದರ್ಭದಲ್ಲಿ ಬಂದಿದ್ದರು ಎಂಬ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಅಂದು ಬಸವಣ್ಣನವರ ಪ್ರತಿಮೆಯ ಉದ್ಘಾಟನೆಗೆ ಬರಲಿಲ್ಲ. ಆದರೆ ಇಂದು ಲಂಡನಿಗೆ…

Read More