Fact Check | ಅನಿಲ್‌ ಅಂಬಾನಿ, ಮುಖೇಶ್‌ ಅಂಬಾನಿ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿಲ್ಲ

” ನೋಡಿ ಇದು ಈ ಹಿಂದೆ ಅನಿಲ್‌ ಅಂಬಾನಿಯವರು ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ರೀತಿ, ಈಗ ಮುಖೇಶ್‌ ಅಂಬಾನಿ ಕೂಡ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ, ಈ ಮೂಲಕ ತಮ್ಮನ್ನು ಆಗಾಗ ಸುಖಾ ಸುಮ್ಮನೆ ತೆಗಳುತ್ತಿದ್ದ ರಾಹುಲ್‌ ಗಾಂದಿಗೆ ಭಾರತದ ಕುಬೇರರು ತಕ್ಕ ಉತ್ತರ ನೀಡಿದ್ದಾರೆ” ಎಂಬ ಬರಹವೊಂದನ್ನು ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಬರಹವನ್ನು ಓದಿದವರು ಇದನ್ನು ನಿಜವಿರಬಹುದು ಎಂದು ನಂಬಿದ್ದಾರೆ. Share widely @AmbaniTina…

Read More

Fact Check | ಕೇರಳದ ರಸ್ತೆಯ ಮೇಲೆ ತ್ರಿವರ್ಣ ಧ್ವಜ ಚಿತ್ರ ಬಿಡಿಸಲಾಗಿದೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಕೇರಳದ ರಸ್ತೆಯೊಂದರ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ಬಿಡಿಸಲಾಗಿದೆ. ಇದೇ ಚಿತ್ರದ ಮೇಲೆ ಕಾರು ಸೇರಿದಂತೆ ಹಲವು ವಾಹನಗಳು ಓಡಾಡುತ್ತಿವೆ. ಹೀಗಿದ್ದರೂ ಕೂಡ ಯಾರೂ ಈ ಬಗ್ಗೆ ಪ್ರಶ್ನಿಸುತ್ತಿಲ್ಲ. ಬದಲಾಗಿ ಅಲ್ಲಿರುವವರೆಲ್ಲ ಪಾಕಿಸ್ತಾನದ ಧ್ವಜವನ್ನು ಹಿಡಿದುಕೊಂಡು ಪಾಕಿಸ್ತಾನದ ಪರ ಘೋಷಣೆಯನ್ನು ಕೂಗುತ್ತಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. 👇🏼👇🏼👇🏼👇🏼👇🏼केरल के इस वीडियो को देखें😡😡यदि आप स्वयं को सच्चा देशभक्त और सनातनी मानते हैतोदेश…

Read More

Fact Check | ಕರ್ನಾಟಕ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಪ್ರತಿಕೃತಿ ಸುಡಲು ಹೋಗಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂಬುದು ಸುಳ್ಳು

“ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಈ ವೇಳೆ ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ ಪಂಚೆ(ಲುಂಗಿ)ಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋಗಿದ್ದಾರೆ. ನೋಡಿ ವಾಸ್ತವದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸುತ್ತಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ವಿಡಿಯೋದೊಂದಿಗೆ ಬರೆದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Lungi of five Congressmen caught fire while burning Modi's effigy…

Read More

Fact Check | ಬಾಂಗ್ಲಾದೇಶದ ಮುಸ್ಲಿಂ ನಾಯಕನ ಹಳೆಯ ವಿಡಿಯೋವನ್ನು ಭಾರತದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಹಿಂದೂಗಳ ಮನೆ ಬಾಗಿಲಿಗೆ ಹೋಗುತ್ತೇವೆ, ಮತ್ತು ಹಿಂದೂಗಳನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಮಾಡುತ್ತೇವೆ ಎಂದು ಮುಸಲ್ಮಾನ ವಿದ್ವಾಂಸನೊಬ್ಬ ಹೇಳಿಕೆ ನೀಡಿದ್ದಾನೆ. ಜಾಗೃತರಾಗಿ ಹಿಂದೂಗಳೆ ಈಗಾಲಾದರೂ ಎಚ್ಚತ್ತುಕೊಳ್ಳಿ, ಚುನಾವಣೆಯಲ್ಲಿ ನೀವು ಯಾರಿಗೆ ಮತ ಹಾಕಬೇಕು ಎಂಬುದನ್ನು ಈಗಾಲಾದರು ಸರಿಯಾಗಿ ನಿರ್ಧರಿಸಿ’ ಎಂದು ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. सोचो इनके मन में कितनी नफरत है हिन्दुओ से। वो ख्वाब #गजवा_ए_हिन्द के देखते हैं और…

Read More

Fact Check | ಕುಕ್ಕೆ ದೇವಸ್ಥಾನಕ್ಕೆ ರಾಜ್ಯ ಸರ್ಕಾರ ಕ್ರಿಶ್ಚಿಯನ್‌ ಅಧಿಕಾರಿ ನೇಮಿಸಿದೆ ಎಂಬುದು ಸುಳ್ಳು

“ಕ್ರಿಶ್ಚಿಯನ್‌ ಅಧಿಕಾರಿಯನ್ನು ಕುಕ್ಕೆ ದೇವಸ್ಥಾನದ ಮುಖ್ಯ ಅಧಿಕಾರಿಯಾಗಿ ಕಾಂಗ್ರೆಸ್‌ ಸರ್ಕಾರ ನೇಮಿಸಿದೆ. ಏನಿದರ ಹುನ್ನಾರ..?” ಎಂದು ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದರಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ದೇವಸ್ಥಾನಕ್ಕೆ ಅಪಚಾರ ಮಾಡಲು ಹೊರಟಿದೆ. ಇದರ ಹಿಂದೆ ಏನೋ ಷಡ್ಯಂತ್ರವಿದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಇದು ನಿಜವಿರಬಹುದು ಎಂದು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರ ಹೆಸರನ್ನು ನೋಡಿದ ತಕ್ಷಣವೇ ಬಹುತೇಕರು ಇವರು ಕ್ರೈಸ್ತರಿರಬಹುದು ಎಂದು…

Read More

Fact Check | ಕಾಂಗ್ರೆಸ್‌ ಪಕ್ಷದಿಂದ ಕೇವಲ 230 ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದಾರೆ ಎಂಬುದು ಸುಳ್ಳು

” ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್‌ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್‌ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್‌ ಒಂದು ವೈರಲ್‌ ಆಗುತ್ತಿದೆ. ಈ ಪೋಸ್ಟರ್‌ ನೋಡಿದ ಬಹುತೇಕರು ಇದನ್ನು ನಿಜ ಎಂದು…

Read More

Fact Check | ರಾಹುಲ್‌ ಗಾಂಧಿ ಮುಸಲ್ಮಾನರಿಗೆ ಮಾತ್ರ ಸಂಪತ್ತಿನ ಮರು ಹಂಚಿಕೆ ಮಾಡಬೇಕು ಎಂದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್‌ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ. ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು…

Read More

Fact Check | ರಾಮನವಮಿಗೆ ಕಲ್ಲು ತೂರಾಟ ನಡೆಸಲು ಮುಸ್ಲಿಂ ಸುಮುದಾಯದಿಂದ ಸಂಚು ಎಂಬುದು ಸುಳ್ಳು

“ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಸಾಮಾಜಿಕ ಜಾಲತಾಣದಲ್ಲಿ Ajeet Bharti(@ajeetbharti) ಎಕ್ಸ್‌ ಖಾತೆ ಬಳಕೆದಾರರೊಬ್ಬರು ಕೋಮುದ್ವೇಶವನ್ನು ಬಿತ್ತುವ ಸಂದೇಶದೊಂದಿಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ಅಂಕಣವನ್ನು ಬರೆಯುವ ವೇಳೆ ಈ ಈತ ಹಂಚಿಕೊಂಡಿರುವ ಪೋಸ್ಟ್‌ ಅನ್ನು 478.5 ಸಾವಿರ ಜನ ನೋಡಿದ್ದು, 14 ಸಾವಿರ ಮಂದಿ…

Read More

Fact Check | ಹಿಂದುಗಳ ತೆರಿಗೆ ಮುಸಲ್ಮಾನರ ಮನೆಗೆ ಎಂಬುದು ಸುಳ್ಳು

“ವಕ್ಫ್ ಬೋರ್ಡ್‌ಗೆ 100 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 393 ಕೋಟಿ. ಹಿಂದುಗಳ ತೆರಿಗೆ ಮುಸಲ್ಮಾನರ ಮನೆಗೆ.” ಎಂಬ ಶಾರ್ಟ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಬಹುಪಾಲು ಅನುದಾನವನ್ನು ಮುಸಲ್ಮಾನರಿಗೆ ನೀಡಲಾಗಿದೆ. ಹಿಂದೂಗಳ ಸಂಪೂರ್ಣ ತೆರಿಗೆ ಹಣ ಈಗ ಮುಸಲ್ಮಾನರ ಮನೆಗೆ ಹೋಗುತ್ತಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಸಾಕಷ್ಟು ಮಂದಿ ವಿಡಿಯೋದಲ್ಲಿ ಹಂಚಿಕೊಂಡಿರುವ ಮಾಹಿತಿ ನಿಜವೆಂದು ನಂಬಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕವಾದ ಟೀಕೆಯನ್ನು ಮಾಡುತ್ತಿದ್ದಾರೆ….

Read More

Fact Check | ಕಳೆದ ವರ್ಷ ಈದ್ ಮಿಲಾದ್ ಹಬ್ಬದ ವೇಳೆ ನಡೆದ ಗಲಭೆಯನ್ನು ಇತ್ತೀಚಿನದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇದು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಆಗುತ್ತಿರುವ ಬದಲಾವಣೆ, ಬೀದಿಯಲ್ಲಿ ಹಸಿರು ಬಾವುಟವನ್ನು ಹಿಡಿದು ಮೆರವಣಿಗೆ ಮಾಡುತ್ತಿರುವ ಒಂದು ಕೋಮಿನವರು ಇದರಿಂದ ಬೃಹತ್ ಟ್ರಾಫಿಕ್ ಜಾಮ್ ಉಂಟಾಗಿದ್ದರು ತಲೆಕೆಡಿಸಿಕೊಳ್ಳದ ಅಲ್ಲಿನ ಕಾಂಗ್ರೆಸ್‌ ಸರ್ಕಾರ” ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ನೋಡಿದ ಬಹುತೇಕರು ಇದು ಇತ್ತೀಚೆಗೆ ನಡೆದ ಘಟನೆ ಎಂದು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಬಲಪಂಥೀಯವಾದಿಗಳು ಕೂಡ ಒಂದು ಕೋಮಿನ ವಿರುದ್ಧ ಆಕ್ರೋಶ ವ್ಯಕ್ತ…

Read More