Fact Check: ವಯನಾಡಿನ ದುರಂತಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಕೇರಳ ಸರ್ಕಾರಕ್ಕೆ ನೀಡಿರುವ ಎಚ್ಚರಿಕೆ ನಿಖರವಾಗಿಲ್ಲ 

ಇತ್ತೀಚೆಗಷ್ಟೇ ಜುಲೈ 30 ರಂದು ಮುಂಜಾನೆ ವಯನಾಡ್ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ 370 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಕಾಣೆಯಾದವರಿಗಾಗಿ ಶೋಧ ಪ್ರಸ್ತುತ ನಡೆಯುತ್ತಿದೆ. ಮತ್ತು ನಿರಾಶ್ರಿತರನ್ನು ಸ್ಥಳಾಂತರಿಸಲಾಗಿದೆ. ಇದುವರೆಗೆ ಪತ್ತೆಯಾದ ಮೃತದೇಹಗಳ ಪೈಕಿ 341ರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಮತ್ತು 146 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಸೋಮವಾರ ಅನೇಕ ಮೃತ ದೇಹಗಳ ಶವ ಸಂಸ್ಕಾರ ಮಾಡಲಾಗಿದೆ. ಆದರೆ, ವಯನಾಡಿನ ದುರಂತ ಸಂಭವಿಸಿದ ನಂತರ ಲೋಕಸಭೆಯಲ್ಲಿ…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More