Fact Check : ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ ವೀಡಿಯೊ ತೆಲಂಗಾಣದ್ದಲ್ಲ ಸೌದಿ ಅರೇಬಿಯಾದ್ದು

ಪ್ರವಾಹ ಪೀಡಿತ ತೆಲಂಗಾಣದ ಖಮ್ಮಂನಲ್ಲಿ ರಕ್ಷಣಾ ಕಾರ್ಯಾಚರಣೆಯ ಪವಾಡವಾಗಿದೆ ಎಂದು ಸೌದಿ ಅರೇಬಿಯಾದ ವೀಡಿಯೊವನ್ನು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.                   ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಕಳೆದ ವಾರದಿಂದ ನಿರಂತರ ಮಳೆಯಿಂದಾಗಿ ತೀವ್ರ ಪ್ರವಾಹಕ್ಕೆ ತತ್ತರಿಸಿವೆ. ಭಾರತೀಯ ಹವಮಾನ ಇಲಾಖೆ (ಐಎಂಡಿ) ಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿದ್ದು, 35ಕ್ಕೂ ಹೆಚ್ಚು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ತೆಲಂಗಾಣದ ಖಮ್ಮಂ…

Read More
ರತನ್‌ ಟಾಟಾ

Fact Check : ರತನ್‌ ಟಾಟಾ ಭಾರತೀಯ ಸೇನೆಗೆ 2500 ಗುಂಡು ನಿರೋಧಕ ವಾಹನಗಳ ಖರೀದಿಗೆ ದೇಣಿಗೆ ನೀಡಿದ್ದಾರೆಂಬುದು ಸುಳ್ಳು

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನೀಡಿದ ದೇಣಿಗೆಯಿಂದ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ 2500 ಗುಂಡು ನಿರೋಧಕ ವಾಹನಗಳನ್ನು ಖರೀದಿಸಿದೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ವೈರಲ್‌ ಆದ ಪೋಸ್ಟ್‌ರ್‌ಗೆ ಸಂಬಂಧಿಸಿದ ಕೀವರ್ಡ್‌ನ್ನು ಹಾಕಿ ಹುಡುಕಿದಾಗ, ಈ ಪೋಸ್ಟ್‌ರ್‌ ಕುರಿತು ಯಾವುದೇ  ವಿಶ್ವಾಸಾರ್ಹ ವರದಿಗಳು ಪ್ರಕಟವಾಗಿಲ್ಲ. ಇದರ ಹೊರತಾಗಿಯೂ ರತನ್ ಟಾಟಾ ಅಥವಾ ಟಾಟಾ ಗ್ರೂಪ್‌ನವರು ದೇಣಿಗೆಯನ್ನು ನೀಡಿದ್ದರೆ, ಅದು ಖಂಡಿತವಾಗಿಯೂ ಗಮನಾರ್ಹವಾದ ವಿಷಯವಾಗಿದ್ದು, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿತ್ತು. ಹೆಚ್ಚುವರಿಯಾಗಿ, …

Read More

Fact Check | ಪಾಕಿಸ್ತಾನದಲ್ಲಿನ ಪ್ರವಾಹದ ವಿಡಿಯೋವನ್ನು ಆಂಧ್ರಪ್ರದೇಶದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇದು ಆಂಧ್ರಪ್ರದೇಶದಲ್ಲಿನ ವಿಜಯವಾಡದ ಪರಿಸ್ಥಿತಿ. ಅಲ್ಲಿ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಜನಸಾಮಾನ್ಯರು ಪರದಾಡುವಂತಾಗಿದೆ. ತಮ್ಮ ಜೀವವನ್ನು ಉಳಿಸಿಕೊಳ್ಳಲು ಪ್ರವಾಹ ಪೀಡಿತ ನೀರು ತುಂಬಿದ ಸ್ಥಳದಲ್ಲಿಯೇ ಜನರು ನಡೆದುಕೊಂಡು ಹೋಗುತ್ತಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಜನರು ನೀರಿನ ಮಧ್ಯೆ ಇರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ನೋಡಿದ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲೂ ಕೂಡ ಹಂಚಿಕೊಂಡು, ಆಂಧ್ರಪ್ರದೇಶದಲ್ಲಿ ಭೀಕರವಾದ ಮಳೆಯಿಂದಾಗಿ ಜನರು ಪರದಾಡುತ್ತಿದ್ದಾರೆ….

Read More

Fact Check | ಬಾಂಗ್ಲಾದೇಶದ ವೀಡಿಯೊವನ್ನು ಪ.ಬಂಗಾಳದ ವಿಡಿಯೋ ಎಂದು ಸುಳ್ಳು ಮಾಹಿತಿ ಹಂಚಿಕೊಂಡ ಅಮಿತ್‌ ಮಾಳವಿಯಾ

“ಈ ವಿಡಿಯೋ ನೋಡಿ ಇದು ಪಶ್ಚಿಮ ಬಂಗಾಳದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಮೇಣದಬತ್ತಿಯ ಮೆರವಣಿಗೆ ಮತ್ತು ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಎಂದೂ ಕಂಡು, ಕೇಳರಿಯದ ಬೃಹತ್‌ ಹೋರಾಟವಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.  History has been created! The people of entire Kolkata took to the streets today. It…

Read More

Fact Check | ಹರಿಯಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಲಿದೆ ಎಂಬ ಗ್ರಾಫಿಕ್‌ ಚಿತ್ರ ನಕಲಿಯಾಗಿದೆ

“ಹರಿಯಾಣದಲ್ಲಿ ಅಕ್ಟೋಬರ್ 5, 2024 ರಂದು 90 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಬರಲಿದೆ. ಬಹುಮತಕ್ಕೆ 46 ಸ್ಥಾನಗಳು ಬೇಕಾಗುತ್ತವೆ. ಈ ಮಧ್ಯೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 35-40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿರುವ ರಿಪಬ್ಲಿಕ್ ಟಿವಿ ಮತ್ತು ಪೋಲಿಂಗ್ ಏಜೆನ್ಸಿ ಮ್ಯಾಟ್ರಿಜ್ ನಡೆಸಿದ ಅಭಿಪ್ರಾಯ ಸಂಗ್ರಹವನ್ನು ತೋರಿಸುವ ಒಂದು ಗ್ರಾಫಿಕ್ ಪ್ಲೇಟ್‌ ಇಲ್ಲಿದ್ದು, ಇದನ್ನು ಸೂಕ್ಷ್ಮವಾಗಿ ಗಮನಿಸಿ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದು…

Read More
ಬಾಂಗ್ಲಾದೇಶ

Fact Check : ಬಾಂಗ್ಲಾದೇಶದಲ್ಲಿ ಪ್ರವಾಹಕ್ಕೆ ಒಳಗಾದ ದೇವಾಲಯವೆಂದು ಭಾರತದ ದೇವಾಲಯದ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಭಾರತದ ದೇವಾಲಯದ ಚಿತ್ರವನ್ನು, ಬಾಂಗ್ಲಾದೇಶದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ದೇವಾಲಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ” ಭಾರತ ದೇಶವು ತನ್ನ ಎಲ್ಲಾ ಆಣೆಕಟ್ಟೆಗಳನ್ನು ತೆರೆದಾಗ ಪ್ರವಾಹ ಉಂಟಾಗಿ ಬಾಂಗ್ಲಾದೇಶದಲ್ಲಿನ ದೇವಾಲಯವು ನೀರಿನಲ್ಲಿ ಮುಳುಗುತ್ತಿದೆ” ಎಂದು ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂಭವಿಸಿದ ಪ್ರವಾಹಕ್ಕೆ ಭಾರತವನ್ನು ಆರೋಪಿಸಿ ಅನೇಕ ಸುಳ್ಳುಗಳು ಇತ್ತೀಚೆಗೆ ಕಂಡುಬರುತ್ತಿವೆ. ಫ್ಯಾಕ್ಟ್‌ ಚೆಕ್‌ : ಗೂಗಲ್‌ ರಿವರ್ಸ್‌ ಇಮೇಜ್‌ನ್ನು ಬಳಸಿಕೊಂಡು ಈ ಚಿತ್ರವನ್ನು ಹುಡುಕಿದಾಗ ಇದು 2019ರದ್ದಾಗಿದೆ. ಭಾರತದಲ್ಲಿ ಸಂಭವಿಸಿದ ಪ್ರವಾಹದಲ್ಲಿ  ಕಂಡು ಬಂದ ಚಿತ್ರವಾಗಿದೆ. ಇದು…

Read More

Fact Check : ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಕ್ಕಾಗಿ ಹಿಂದೂಗಳು ವ್ಯಕ್ತಿಯನ್ನು ಥಳಿಸಿದ್ದಾರೆ ಎಂಬುದು ಸುಳ್ಳು

ವ್ಯಕ್ತಿಯೊಬ್ಬ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾನೆಂದು ಹಿಂದೂಗಳು ಅವನನ್ನು ದೊಣ್ಣೆ ಮತ್ತು ಲಾಠಿಗಳಿಂದ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ಈ ವೈರಲ್‌ ಆದ ವೀಡಿಯೊದ ಕೀಫ್ರೇಮ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ನ್ನು ಹುಡುಕಿದಾಗ, ಇದು 4 ಜುಲೈ 2022 ರಂದು X ನಲ್ಲಿ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದು ತೆಲಂಗಾಣದ ಸಂಗಾರೆಡ್ಡಿಯಲ್ಲಿರುವ 26 ವರ್ಷದ ಬೀಗರಿ ನರೇಶ್‌ ಎಂಬ ವ್ಯಕ್ತಿಯ ಮೇಲೆ ನಡೆದ ದೈಹಿಕ ಹಲ್ಲೆಯನ್ನು ತೋರಿಸುತ್ತದೆ. ಬೀಗರಿ ನರೇಶ್‌ ಎಂಬ ವ್ಯಕ್ತಿಯ…

Read More

Fact Check | ಮಣಿಪುರ ಗಲಭೆಗೆ ಸಂಬಂಧ ಪಟ್ಟಂತೆ ಸಂಬಂಧವಿಲ್ಲದ ಫೋಟೋ ಹಂಚಿಕೊಂಡ ರಿಪಬ್ಲಿಕ್‌ ಟಿವಿ

ಹಲವು ಚಿತ್ರಗಳನ್ನು ಬಳಸಿ ರಿಪಬ್ಲಿಕ್ ಟಿವಿಯ ಅರ್ನಬ್‌ ಗೋಸ್ವಾಮಿ ಅವರು, “ಮಹಿಳೆಯರೇ, ಮಹನೀಯರೇ, ಈ ಚಿತ್ರಗಳನ್ನು ನೋಡಿ. ಇದು ಐಟಿಎಲ್‌ಎಫ್ ಡ್ರೋನ್ ಸ್ಕ್ವಾಡ್‌ನ ಚಿತ್ರವಾಗಿದೆ. ಅವರು ಇಂದು ನನ್ನ ವಿರುದ್ಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನು ( ಡ್ರೋನ್‌ಗಳನ್ನು) ಮಣಿಪುರ ಪೊಲೀಸರು ಅಕ್ಟೋಬರ್ 2023 ರಲ್ಲಿ ವಶಪಡಿಸಿಕೊಂಡಿದ್ದಾರೆ ಮತ್ತು ಈ ದೃಶ್ಯಾವಳಿಯನ್ನು ಅವರು ಮಣಿಪುರ ಹಿಂಸಾಚಾರದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.” ಎಂದು ಸುದೀರ್ಘವಾಗಿ ತಮ್ಮ ಚರ್ಚಾ ಕಾರ್ಯಕ್ರಮದಲ್ಲಿ ಈ ಫೋಟೋಗಳನ್ನು ಬಳಸಿ ಮಾತನಾಡಿದ್ದಾರೆ. On 1st…

Read More

Fact Check | ಇನ್‌ಸ್ಟಾಗ್ರಾಂ ಬಂದ್‌ ಆಗಲಿದೆ ಎಂಬುದು ಸುಳ್ಳು

“ಇದೇ ಸೆಪ್ಟೆಂಬರ್ 10 ರಂದು ಇನ್‌ಸ್ಟಾಗ್ರಾಂ ಬ್ಯಾನ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ದೇಶಾದ್ಯಂತ Instagram ಬ್ಯಾನ್ ಆಗಲಿದೆ. ಈ ವಿಚಾರವನ್ನು ಎಲ್ಲರಿಗೂ ಹಂಚಿಕೊಳ್ಳಿ.” ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೆಲವೊಂದು ಬರಹಗಳಲ್ಲಿ ಅತಿ ಶೀಘ್ರದಲ್ಲಿ ಟೆಲಿಗ್ರಾಂ ಬಂದ್ ಆಗುವ ಹಿನ್ನಲೆಯಲ್ಲಿ ಇನ್‌ಸ್ಟಾಗ್ರಾಂ ಕೂಡ ಬಂದ್ ಆಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಶೇರ್ ಮಾಡಲಾಗುತ್ತಿರುವ ಪೋಸ್ಟ್‌ಗಳನ್ನು ಗಮನಿಸಿದ ಜನಸಾಮಾನ್ಯರು ಕೂಡ ಇದು ನಿಜವೆಂದು ಭಾವಿಸಿ, ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More

Fact Check | ಮುಸ್ಲಿಂ ಯುವಕರನ್ನು ಯುಪಿ ಪೊಲೀಸರು ಥಳಿಸಿದ ಹಳೆಯ ವಿಡಿಯೋ ಹಸುವಿನ ಬಾಲ ಕತ್ತರಿಸಿದ್ದಕ್ಕೆ ಎಂದು ತಪ್ಪಾಗಿ ಹಂಚಿಕೆ

“ರಾಜಸ್ಥಾನದ ಭಿಲ್ಜಾರದ ದೇವಸ್ಥಾನದ ಹೊರಗೆ ಹಸುವಿನ ಬಾಲವನ್ನು ಕೆಲ ಅನ್ಯಕೋಮಿನ ಕಿಡಿಗೇಡಿಗಳು ಎಸೆದು ಹೋಗಿದ್ದಾರೆ. ಇದೆ 25 ಆಗಸ್ಟ್ 2024ರಂದು ನಡೆದ ಈ ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ಈಗ ಬಂಧಿಸಲಾಗಿದ್ದು, ಅವರಿಗೆ ಪೊಲೀಸರು ತಮ್ಮ ಬೂಟು ಕಾಲಿನ ರುಚಿಯನ್ನು ತೋರಿಸಿದ್ದಾರೆ. ಈ ರೀತಿಯ ಹೀನ ಕೃತ್ಯವನ್ನು ಎಸೆಗಿದವರಿಗೆ ತಕ್ಕ ಪಾಠವನ್ನು ರಾಜಸ್ಥಾನದ ಪೊಲೀಸ್ ಇಲಾಖೆ ಕಲಿಸಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. I object to such actions This is not the…

Read More