Fact Check: ರಾಹುಲ್ ಗಾಂಧಿ ಸದನದಲ್ಲಿ ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೊಂಡ ನಿರ್ಮಲ ಸೀತಾರಾಮನ್

ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ ಧರ್ಮದ ಕುರಿತು ತೀವ್ರ ಮಾತಿನ ಚಕಮಕಿ ನಡೆಯಿತು. ಸಧ್ಯ ರಾಹುಲ್ ಗಾಂಧಿಯವರು ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಸಚಿವೆ ನಿರ್ಮಲ ಸೀತಾರಾಮನ್…

Read More

Fact Check | SFI ಜಿಲ್ಲಾಧ್ಯಕ್ಷರ ಫೋಟೋವನ್ನು ಮನೋರಂಜನ್‌ ಎಂದು ಸುಳ್ಳು ಹರಡಿದ ಕಿಡಿಗೇಡಿಗಳು

“ಮೋದಿ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನೂ ವಿರೋಧಿಸಿ ಜರುಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಇಂದಿನ ಪಾರ್ಲಿಮೆಂಟ್‌ ದಾಳಿಯ ರೂವಾರಿ ಮೈಸೂರಿನ ಮನೋರಂಜನ್‌ SFI ಕಾರ್ಯಕರ್ತ. ಈ ಫೋಟೋ ನೋಡಿ..” ಎಂಬ ಸುಳ್ಳು ಸುದ್ದಿಯನ್ನು ಫೋಟೋವೊಂದರ ಜೊತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿತ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನಿನ್ನೆಯಿಂದಲೂ ಹರಿದಾಡುತ್ತಿರುವ ಈ ಕುರಿತು ಪ್ರಶಾಂತ್‌ ಸಂಬರ್ಗಿ ಸೇರಿದಂತೆ ಸಾಕಷ್ಟು ಬಲಪಂಥಿಯ ಸಂಘಟನೆಗಳ ಮುಖಂಡರು ಕೂಡ ಈ ಫೋಟೋವಿನ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ…

Read More

Fact Check | ಪೊಲೀಸರು ಮಹುವಾರನ್ನು ಲೋಕಸಭೆಯಿಂದ ಎಳೆದೊಯ್ದಿದ್ದಾರೆ ಎಂಬುದು ಸುಳ್ಳು ..!

“ಈ ವಿಡಿಯೋ ನೋಡಿ ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಮೇಲೆ ಉಚ್ಚಾಟನೆಗೊಂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಹೇಗೆ ಪೊಲೀಸರು ಎಳೆದುಕೊಂಡು ಹೋಗುತ್ತಿದ್ದಾರೆ ಎಂದು. ಲೋಕಸಭೆಯಿಂದ ಹೊರಹೋಗಲು ನಿರಾಕರಿಸಿದ ಅವರ ಮೇಲೆ ಪೊಲೀಸರು ಈ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. #MahuaMoitra expelled as a Member of the Lok Sabha India will not tolerate the insult of Mahua Moitra…

Read More

Fact Check | ಮೋದಿ‌ ಸರ್ಕಾರ ಬಂದ ನಂತರ POK ಗೆ 24 ಸ್ಥಾನಗಳನ್ನು ಮೀಸಲಿರಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಬೆಂಬಲಿಸುವ ಹಲವು ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಾರೆ. ಹೀಗೆ ಹಂಚಿಕೊಳ್ಳುವಾಗ ಹಲವು ಸುಳ್ಳು ಸುದ್ದಿಗಳನ್ನು ನಿಜವೆಂದು ಶೇರ್‌ ಮಾಡುತ್ತಾರೆ. ಇದೀಗ “ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಮೋದಿ ಅವರ ಸರಕಾರ 24 ಸ್ಥಾನಗಳನ್ನು ಮೀಸಲಿಟ್ಟಿದೆ. ಇದಕ್ಕೆ ಮೋದಿ ಸರ್ಕಾರವೇ ಬರಬೇಕಾಯಿತು” ಎಂಬ ಸುಳ್ಳು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ “ಪಾಕ್‌ ಆಕ್ರಮಿತ ಕಾಶ್ಮೀರ ನಮ್ಮದು” ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಿದ ನಂತರ. ಈ ಹೇಳಿಕೆಯನ್ನು ಉಲ್ಲೇಖಿಸಿ…

Read More