Fact Check: ಟಿಪ್ಪು ಸುಲ್ತಾನ್‌ KRS ಅಣೆಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು ಎಂಬುದು ಸತ್ಯ

ಇತ್ತೀಚೆಗೆ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಂದ ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಎನ್ನುವಂತೆ ಬಿಂಬಿಸಲು ಅನೇಕರು ಶ್ರಮ ಪಡುತ್ತಿದ್ದಾರೆ. ಕೇವಲ ಟಿಪ್ಪು ಸುಲ್ತಾನ್ ನಡೆಸಿದ ದಾಳಿಗಳನ್ನು ಮುನ್ನಲೆಯಾಗಿಟ್ಟುಕೊಂಡು ಈ ವಾದಗಳನ್ನು ಮಂಡಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸಹ ಟಿಪ್ಪುಸುಲ್ತಾನ್ ಪರವಾಗಿ ಮತ್ತು ವಿರೋಧಿಸಿ ಚರ್ಚೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಇತ್ತೀಚೆಗೆ ಸಚಿವ ರಾಜಣ್ಣನವರು ತಮ್ಮ ಭಾಷಣವೊಂದರಲ್ಲಿ “ಕೆಆರ್‌ಎಸ್‌ ಕಟ್ಟೋಕೆ ಆರಂಭಿಸಿದ್ದು ಟಿಪ್ಪು, ಅದನ್ನು ಮೈಸೂರು ಮಹಾರಾಜರು ಕೇವಲ ಮುಂದುವರೆಸಿದರು” ಎಂದಿದ್ದಾರೆ. ಈ ಹೇಳಿಕೆಯು ತೀವ್ರ ಚರ್ಚೆಗೆ ಕಾರಣವಾಗಿದ್ದು ಕೆಲವರು “KRS…

Read More
Tippu Sultan Sword

Fact Check: ಟಿಪ್ಪುವಿನ ಖಡ್ಗದ ಮೇಲೆ ಹಿಂದೂ ವಿರೋಧಿ ಬರಹವಿಲ್ಲ | Tippu Sultan | Sword |

ಟಿಪ್ಪು ಸುಲ್ತಾನನ ಇತಿಹಾಸಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಟಿಪ್ಪು ಸುಲ್ತಾನ್ ಅವರ ಅರಮನೆಯ ಖಾಸಗಿ ಕೋಣೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ಲಂಡನ್‌ನ ಹರಾಜು ಸಂಸ್ಥೆ ಬೊನ್ಹಾಮ್ಸ್(Bonhams)ನಲ್ಲಿ ಭಾರತೀಯ ವಸ್ತುವಿನ ಎಲ್ಲಾ ಹರಾಜು ದಾಖಲೆಗಳನ್ನು ಮುರಿದಿದೆ.  ಲಂಡನ್ ನಲ್ಲಿ ನಡೆದ ಈ ಹರಾಜಿನಲ್ಲಿ £14 ಮಿಲಿಯನ್ ($ 17.4 ಮಿಲಿಯನ್)ಗೆ ಅಂದರೆ 140 ಕೋಟಿಗೆ ಮಾರಾಟವಾಗಿದೆ. ಈಗ ಅದೇ ಖಡ್ಗದ ಮೇಲೆ ಹಿಂದು ವಿರೋಧಿ ಬರಹವಿದೆ ಎಂಬ ಸುದ್ದಿಯನ್ನು ಹಲವು ವರ್ಷಗಳಿಂದ ಹಂಚಿಕೊಳ್ಳಲಾಗುತ್ತಿದೆ. ಟಿಪ್ಪು ಸುಲ್ತಾನ್…

Read More