ಇಸ್ಲಾಮಿಕ್ ರಾಷ್ಟ್ರ

ಜನನ ನಿಯಂತ್ರಣ ಕಾನೂನನ್ನು ತರದಿದ್ದರೆ ಭಾರತ ಇಸ್ಲಾಮಿಕ್ ರಾಷ್ಟ್ರವಾಗಲಿದೆ ಎಂದು ಜೂಲಿಯನ್ ಅಸಾಂಜ್ ಹೇಳಿಲ್ಲ

ಬಹುತ್ವಕ್ಕೆ, ಸಾಮರಸ್ಯಕ್ಕೆ ನೆಲವೀಡಾಗಿರುವ ಭಾರತದಲ್ಲಿ ದಿನೇ ದಿನೇ ಮತೀಯ ದ್ವೇಷ ಹೆಚ್ಚಾಗುತ್ತಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕೋಮುದ್ವೇಷ ಹರಡಿ ಹಲ್ಲೆಗಳು, ಬಹಿಷ್ಕಾರಗಳು ಮತ್ತು ಕೊಲೆಗಳ ಪ್ರಕರಣಗಳು ಸಹ ಹೆಚ್ಚಾಗಿ ಸಮಾಜದ ಸ್ವಸ್ಥ್ಯವೇ ಹಾಳಾಗುತ್ತಿದೆ. ಇತ್ತೀಚೆಗೆ, “ದೇಶದ ಮುಂದಿನ ಪ್ರಧಾನಿ ಎಷ್ಟೇ ರಾಷ್ಟ್ರೀಯವಾದಿಯಾಗಿದ್ದರೂ ಮುಸ್ಲಿಂ ಜನಸಂಖ್ಯೆಯ ಸ್ಫೋಟವನ್ನು ತಡೆಗಟ್ಟಲು ಚೀನಾ ಮತ್ತು ಮ್ಯಾನ್ಮಾರ್ ನಂತಹ ಒಂದು ಅಥವಾ ಎರಡು ಮಕ್ಕಳ ಕುಟುಂಬ ಯೋಜನೆ ಕಾನೂನನ್ನು ಅವರ ಸರ್ಕಾರ ಜಾರಿಗೆ…

Read More
ಗಾಜಾ

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಪ್ಯಾಲೆಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು. 33 ಸೆಕೆಂಡುಗಳ ಈ ವಿಡಿಯೋದಲ್ಲಿ ಶಸ್ತ್ರಸಜ್ಜಿತ ಬಂದೂಕುಧಾರಿಗಳು ಏಸು ಶಿಲುಬೆಯನ್ನು ನೆಲದ ಮೇಲೆ ಎಸೆದು ನಂತರ ಅದನ್ನು ನಾಶಪಡಿಸುವುದನ್ನು ತೋರಿಸಲಾಗಿದೆ. ಬಂದೂಕುಧಾರಿಗಳು ಇತರ ಕ್ರಿಶ್ಚಿಯನ್ ಪ್ರತಿಮೆಗಳನ್ನು ನಾಶಪಡಿಸುವುದನ್ನು ಸಹ ಕ್ಲಿಪ್ ನಲ್ಲಿ ನೋಡಬಹುದಾಗಿದೆ.  ಅಮಿತಾಭ್ ಚೌಧರಿ (@MithilaWaala) ಮತ್ತು ಅನಿಲ್ ಕೌಹ್ಲಿ ಎಂಬುವವರು ಈ ವಿಡಿಯೋವನ್ನು  ತಮ್ಮ ಎಕ್ಸ್(X) ಖಾತೆಯಲ್ಲಿ ” ಗಾಜಾ ನಗರದ ಬ್ಯಾಪ್ಟಿಸ್ಟ್ ಚರ್ಚ್ ಅನ್ನು…

Read More