ಟಿಎಂಸಿ

Fact Check: ಟಿಎಂಸಿ ಬೆಂಬಲಿಗರು ಹಿಂದು ಕುಟುಂಬದ ಮೇಲೆ ದಾಳಿ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ವೀಡಿಯೋ ಹಂಚಿಕೆ

ಪಶ್ಚಿಮ ಬಂಗಾಳದಲ್ಲಿ, ತೃಣಮೂಲ್ ಕಾಂಗ್ರೆಸ್‌(ಟಿಎಂಸಿ) ಬೆಂಬಲಿಗರು ಮತ್ತು ಇಸ್ಲಾಮಿಸ್ಟ್ ಗುಂಪೊಂದು ಹಿಂದೂ ಕುಟುಂಬದ ಕಾರಿಗೆ ಅಡ್ಡಗಟ್ಟಿ, ಪತಿ, ಹೆಂಡತಿ ಮತ್ತು ಮಗುವಿಗೆ ಕಿರುಕುಳ ನೀಡಿದ್ದಾರೆ. ಎಂಬ ವಿಡಿಯೋ ಒಂದು ಸಾಮಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.  ವೈರಲ್ ವೀಡಿಯೋದಲ್ಲಿ ಗುಂಪೊಂದು ಕಾರಿನಲ್ಲಿ ಕುಳಿತಿರುವ ವ್ಯಕ್ತಿಯನ್ನು ಹೊರಗೆ ಬರುವಂತೆ ಒತ್ತಾಯಪಡಿಸುತ್ತಿದ್ದರೆ, ಬುರ್ಖಾದಾರಿ ಮಹಿಳೆಯೊಬ್ಬರು ಗುಂಪಿನ ಜನರಿಗೆ ಏನು ಮಾಡದಂತೆ ಕೇಳಿಕೊಳ್ಳುತ್ತಿದ್ದಾರೆ. ಕಾರಿನಲ್ಲಿ ಕುಳಿತ ವ್ಯಕ್ತಿ ಮತ್ತು ಮಗು ಭಯ ಮತ್ತು ಗಾಭರಿಗೊಂಡು ಅಳುವುದನ್ನು ನೋಡಬಹುದು. ಅನೇಕ ಬಲಪಂಥೀಯರು ಮತ್ತು…

Read More

Fact Check: ಬಾಂಗ್ಲಾದೇಶದ ಇಸ್ಲಾಮಿಸ್ಟ್‌ಗಳು ಹಿಂದು ಕುಟುಂಬವನ್ನು ಹತ್ಯೆ ಮಾಡಿದ್ದಾರೆ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಪ್ರತಿದಿನ ಹತ್ತಾರು ಸುಳ್ಳು ಸುದ್ದಿಗಳು ಹರಿಬಿಡಲಾಗುತ್ತಿದೆ. ಆಡಳಿತರೂಢ ಕೇಂದ್ರ ಸರ್ಕಾರ ಕೂಡ ಹಿಂದು-ಮುಸ್ಲಿಂ ಎಂದು ಜನರ ನಡುವೆ ಪ್ರತ್ಯೇಕತೆಯ ವಾದವನ್ನು ಬಿತ್ತಿದ್ದಾರೆ. ಇವುಗಳ ಫಲವಾಗಿ ಮುಂದೊಂದು ದಿನ ಭಾರತದಲ್ಲಿ ಕೋಮುಗಲಭೆಗಳಾಗುವ ಸಾಧ್ಯತೆ ಹೆಚ್ಚಾಗುತ್ತಿದೆ. ಇತ್ತೀಚೆಗೆ,  ಬಾಂಗ್ಲಾದೇಶದ ಸಿರಾಜ್ಗಂಜ್ ನಲ್ಲಿ ಹಿಂದೂ ನಾಯಕ ವಿಕಾಸ್ ಸರ್ಕಾರ್ ಅವರ ಇಡೀ ಕುಟುಂಬವನ್ನು ಇಸ್ಲಾಮಿ ಜಿಹಾದಿಗಳು ಕೊಂದಿದ್ದಾರೆ. ಬಿಕಾಶ್ ಸರ್ಕಾರ್, ಅವರ ಪತ್ನಿ ಸ್ವರ್ಣ ಸರ್ಕಾರ್ ಮತ್ತು ಮಗಳು ಪರ್ಮಿತಾ ಸರ್ಕಾರ್ ತುಶಿ ಅವರನ್ನು ಸಿರಾಜ್ಗಂಜ್ ಜಿಲ್ಲೆಯ…

Read More