ಮುಸ್ಲಿಂ

Fact Check: ಮುಸ್ಲಿಂ ಮಹಿಳೆಯಿಂದ ಮಗು ಅಪಹರಣ ಎಂದು ಈಜಿಪ್ಟಿನ ಫೇಕ್ ವಿಡಿಯೋ ಹಂಚಿಕೆ

ಕಳೆದ ಒಂದು ದಶಕದಿಂದ ಮುಸ್ಲಿಂ ಸಮುದಾಯದವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಸುಳ್ಳು ಆರೋಪಗಳನ್ನು ಹರಿಬಿಡಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಇಸ್ಲಾಮ್ ಧರ್ಮದ ಮೇಲೆ, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಹುಟ್ಟಿಸುವುದೇ ಆಗಿದೆ. ಜನರು ಸಹ ಇವುಗಳ ಸತ್ಯ ತಿಳಿದುಕೊಳ್ಳದೆ ಸುಳ್ಳುಗಳನ್ನೇ ನಂಬಿಕೊಳ್ಳುತ್ತಾ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ಲಿಫ್ಟ್‌ ಒಂದರಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದು ಈಜಿಪ್ಟ್‌ನ ವಿಡಿಯೋ ಹಂಚಿಕೊಳ್ಳಲಾಗುತ್ತಿತ್ತು. ಈಗ “ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ. ಇಂತವರ ಕುರಿತು…

Read More
ಮುಂಬೈ

Fact Check: ಮುಂಬೈನ ಮೀರಾ ರಸ್ತೆಯ ಗಲಭೆ ಎಂದು ಪಶ್ಚಿಮ ಬಂಗಾಳದ ವಿಡಿಯೋ ಹಂಚಿಕೆ

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ದೇಶದ ಕೆಲವು ಭಾಗಗಳಲ್ಲಿ ಕೋಮು ಗಲಭೆಯ ಸಾಧ್ಯೆತೆ ಹೆಚ್ಚಿದ್ದರೂ ಪೋಲಿಸ್ ಇಲಾಖೆಯ ಕಟ್ಟೆಚ್ಚರದಿಂದ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದಾದ್ಯಂತ ಮುಂಜಾಗ್ರತ ಕ್ರಮವನ್ನು ವಹಿಸಿಲಾಗಿತ್ತು. ಆದರೂ ಮುಂಬೈನ ಮುಂಸ್ಲಿಂ ಸಮುದಾಯದ ಹೆಚ್ಚಿರುವ ಮೀರಾ ರಸ್ತೆಯಲ್ಲಿ ಕೋಮುಗಲಭೆಯ ಪ್ರಕರಣಗಳು ದಾಖಲಾಗಿವೆ. ಕೆಲವು ಬಲಪಂಥೀಯ ಯುವಕರು ಕೇಸರಿ ಭಾವುಟ ಹಿಡಿದು, ಘೋಷಣೆಗಳ ಕೂಗುತ್ತಾ ಮುಸ್ಲಿಂ ಸಂಚಾರಿಗಳಿಗೆ ತಳಿಸುವ, ಅವರ ಅಂಗಡಿ ಮುಗ್ಗಟ್ಟುಗಳನ್ನು ಒಡೆದು ಹಾಕುವ ವಿಡಿಯೋಗಳು ಈಗ ಸಾಮಾಜಿಕ…

Read More
ಬೆಂಗಳೂರಿನಲ್ಲಿ

Fact Check: ಬೆಂಗಳೂರಿನಲ್ಲಿ ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸಲಾಗುತ್ತಿತ್ತು ಎಂಬುದು ಸುಳ್ಳು

ಇತ್ತೀಚೆಗೆ ಅನ್ಯ ಕೋಮಿನವರು ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು, ಅವರಿಗೆ ಆರ್ಥಿಕ ನಿರ್ಬಂಧನೆಗಳನ್ನು ಹೇರುವುದು, ಸುಳ್ಳು ಆರೋಪಗಳನ್ನು ಮಾಡುವುದು ದೇಶದಾದ್ಯಂತ ಕಂಡು ಬರುತ್ತಿದೆ. ರಾಜಕೀಯ ಪ್ರೇರಿತ ಧರ್ಮಾಂಧತೆಯು ದಿನೇ ದಿನೇ ಭಾರತವನ್ನು ಆವರಿಸಿಕೊಂಡು ಎರಡು ಕೋಮುಗಳ ನಡುವೆ ದ್ವೇಷ, ಅಸಹಿಷ್ಣುತೆ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಈಗ ಇಂತಹದ್ದೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು “ಬೆಂಗಳೂರಿನಲ್ಲಿ ಉಪ್ಪಿನ ಬದಲು ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸುವಾಗ ಪಾಪ್ ಕಾರ್ನ್ ಸ್ಟಾಲ್ ನ ನಯಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ! ಮುಸ್ಲಿಮರನ್ನು ಸುಧಾರಿಸಲು…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More
ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು

ಇದು ಇಸ್ಲಾಂನ ಸೌಂದರ್ಯ. ಇಲ್ಲಿ ಹೆಂಡತಿಯಾಗಲು ವಯಸ್ಸು ಮುಖ್ಯವಲ್ಲ. ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳಾದ ಪುಟ್ಟ ಬಾಲಕಿಯನ್ನೇ ಮದುವೆಯಾಗಿದ್ದಾನೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇಟಲಿಯ ಕ್ಯಾಥೋಲಿಕ್ ಕುಟುಂಬವೊಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತಮ್ಮ ಮಗಳ ಮೊದಲ ಕಮುನಿಯನ್(communion ceremony) ಆಚರಣೆಯನ್ನು ನಡೆಸುತ್ತಿರುವ ವಿಡಿಯೋ ಇದಾಗಿದೆ. ಹುಡುಗಿಯ ತಂದೆ ಜಿನೊ ಕೊಪ್ಪೊಲಾ ಅಕ್ಟೋಬರ್ 23ರಂದು ತಮ್ಮ ಇಂಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಮೊದಲು ಹಂಚಿಕೊಂಡಿದ್ದಾರೆ. ಮಾರನೆ ದಿನವೂ ಸಹ ತನ್ನ ಹೆಂಡತಿ ಜೊತೆಗೆ ಮಗಳಿಗೆ…

Read More
ಇಸ್ಲಾಂ

2030ಕ್ಕೆ ಭಾರತ ಇಸ್ಲಾಂ ದೇಶವಾಗುತ್ತದೆ ಎಂಬುದು ಸಂಪೂರ್ಣ ಸುಳ್ಳು: ಇಲ್ಲಿದೆ ಪೂರ್ಣ ವಿವರ

“2030ಕ್ಕೆ ಭಾರತ ಇಸ್ಲಾಂ ದೇಶವಾಗುವುದನ್ನು ಯಾರೂ ತಪ್ಪಿಸಲಾಗದೆ..!” ಎಂಬ ಶೀರ್ಷಿಕೆಯುಳ್ಳ, ಶ್ರೀಪಮ ಎಂಬುವವರು ಬರೆದ ಪತ್ರಿಕಾ ವರದಿಯಂತೆ ಕಾಣುವ ಫೋಟೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದುಗಳೇ.. ದುಡ್ಡು ಮಾಡುತ್ತೀರಿ, ನಿದ್ದೆ ಮಾಡುತ್ತೀರಿ.. ಎಂಬ ವ್ಯಂಗ್ಯದಿಂದ ಶುರುವಾಗುವ ಬರಹದಲ್ಲಿ, “ದಿ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಡೆಮೋಗ್ರಫಿಕ್ ರಿಸರ್ಚ್” ಎಂಬ ಅಮೇರಿಕಾದ ಒಂದು ಸಂಸ್ಥೆ, ಭಾರತದ ಭವಿಷ್ಯ ಏನಾಗಬಹುದು? ಎಂಬುದನ್ನು ಅತ್ಯಂತ ವೈಜ್ಞಾನಿಕವಾಗಿ ತೋರಿಸಿಕೊಟ್ಟಿದೆ. ಈ ಸಂಸ್ಥೆ ಭಾರತವು 2041ರಲ್ಲಿ ಸಂಪೂರ್ಣವಾಗಿ ಇಸ್ಲಾಂ ದೇಶವಾಗುತ್ತದೆ, ಎಂಬುದನ್ನು ಸಾರುತ್ತದೆ. ಈ ಸಂಸ್ಥೆ…

Read More

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು

“ಸತ್ಯವನ್ನು ಎಷ್ಟು ಮುಚ್ಚಿಟ್ಟರೂ ಅದು ಹೊರಬರುತ್ತದೆ. ಇದು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ನಿಜವಾದ ಛಾಯಾಚಿತ್ರ, ಈ ನಕಲಿ ಗಾಂಧಿ ಕುಟುಂಬವು ವಾಸ್ತವವಾಗಿ ಮೊಹಮ್ಮದ್  ಘಾಜಿಯ ಕುಟುಂಬವಾಗಿದೆ. ಈ ಫೋಟೋವನ್ನು 10 ಜನರಿಗೆ ಕಳುಹಿಸಿ, ದೇಶವನ್ನು ಜಾಗೃತಗೊಳಿಸಿ ಮತ್ತು ಭಾರತವನ್ನು ಪಾಕಿಸ್ತಾನವಾಗಿ ಬದಲಾಗದಂತೆ ರಕ್ಷಿಸಿ.” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಚಿತ್ರಗಳು ರಾಜೀವ್ ಮತ್ತು ಸೋನಿಯಾರವರ ವಿವಾಹೋತ್ಸವ ಸಂದರ್ಭದಲ್ಲಿ ನಡೆದ ಫ್ಯಾನ್ಸಿ ಡ್ರೆಸ್ ಕಾರ್ಯಕ್ರಮದಾಗಿದೆ. ಇಂಡಿಯನ್ ಕಲ್ಚರ್ ಸಂಸ್ಥೆಯ ಅಧಿಕೃತ…

Read More

ಯುವತಿಯ ಕೊಲೆ ಮಾಡಿದ UP ಮುಸ್ಲಿಂ ಯುವಕರಿಗೆ ಯೋಗಿಯ ಶಿಕ್ಷೆ ಎಂಬುದು ಸುಳ್ಳು

ಉತ್ತರ ಪ್ರದೇಶದಲ್ಲಿ ಹುಡುಗಿಯ ದುಪ್ಪಟ ಹಿಡಿದು ಬೈಕಿನಲ್ಲಿ ಎಳೆದುಕೊಂಡು ಹೋಗಿ ಹುಡುಗಿಯ ಸಾವಿಗೆ ಕಾರಣರಾದ ಮೂವರು ಇಸ್ಲಾಂ ಜಿಹಾದಿಗಳಿಗೆ ಯೋಗಿ ಸರ್ಕಾರ ನೀಡಿರುವ ಬಹುಮಾನ! ಎಂದು ಹಲ್ಲೆಗೊಳಗಾದ ಆರೋಪಿಗಳು ತೆವಳುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಸತ್ಯವೇನೆಂದರೆ ಇದು ರಾಜಸ್ಥಾನದಲ್ಲಿ ನಡೆದ ಘಟನೆಯಾಗಿದ್ದು ಉತ್ತರ ಪ್ರದೇಶದ್ದಲ್ಲ. ಶಿಕ್ಷೆಗೊಳಗಾಗಿ ತೆವಳುತ್ತಿರುವವರು ಕೊಲೆ ಪ್ರಕರಣದ ಆರೋಪಿಗಳಾದ ತೇಜ್ವೀರ್, ಯುವರಾಜ್ ಮತ್ತು ಬಂಟಿ ಕುಶಾಲ್. ಇವರ ಹೆಸರುಗಳನ್ನು ಅರ್ಬಾಜ್, ಫೈಸಲ್ ಮತ್ತು ಶಹಬಾಜ್ ಎಂದು ತಪ್ಪಾಗಿ ತಿರುಚಲಾಗಿದೆ. ಇದನ್ನು ಬೂಮ್…

Read More