ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಇಸ್ರೇಲ್ ಸರ್ಕಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬುದು ಸುಳ್ಳು

ರಾಮ ಮಂದಿರದ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮಕ್ಕೆ ಭಾರತದಾದ್ಯಂತ ರಾಮ ಭಕ್ತರು ಅಯೋಧ್ಯೆಗೆ ಹೋಗುವ ಸಾಧ್ಯತೆ ಇದ್ದು ಜನವರಿ 22ರಂದು ರಜೆ ಘೋಷಿಸಲಾಗುವುದು ಎಂದು ಜನ ನಂಬಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ. ಈಗಿರುವಾಗ, ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬ ಸಂದೇಶವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಸಿದ್ದು ಅದಿನ್,…

Read More

ಇಸ್ರೇಲ್ ಅಧಿಕೃತ ಟ್ವಿಟರ್ ಖಾತೆಗಳಿಂದ ಫೆಲೆಸ್ತೀನಿಯರು ಸಾವುಗಳೆಂದು ನಟಿಸುತ್ತಿದ್ದಾರೆ ಎಂಬ ಸುಳ್ಳು ಹಂಚಿಕೆ

ಹಮಾಸ್‌ನವರಿಗೆ ಪ್ರತ್ಯುತ್ತರವಾಗಿ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಅಶ್ರು ದಾಳಿ ನಡೆಸಿದೆ.  ಇಸ್ರೇಲ್ ದಾಳಿಯಿಂದ ಸಾವನ್ನಪ್ಪಿದ, ಗಾಯಗೊಂಡ ಪ್ಯಾಲಸ್ಟೈನಿಗರ ಅನೇಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಆದರೆ ಇವುಗಳನ್ನು ಅಲ್ಲಗೆಳೆದಿರುವ ಇಸ್ರೇಲ್ ಸತ್ತ ಮಗು ಎಂದು ತೋರಿಸುತ್ತಿರುವುದು ಬೊಂಬೆ, ಯುದ್ದದ ಗಾಯಾಳುಗಳು ಎಂದು ಮೇಕಪ್ ಮಾಡಿಕೊಂಡು ನಾಟಕವಾಡುತ್ತಿದ್ದಾರೆ, ಮೃತದೇಹ ಎಂದು ಮಲಗಿಸಿರುವ ಹೆಣಗಳು ಚಲಿಸುತ್ತಿವೆ ಹೀಗೆ ವಾಸ್ತವವನ್ನು ತಿರುಚಲು ನಾನಾ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ.  ಇಸ್ರೇಲ್ ಮತ್ತು ಪ್ಯಾಲಸ್ಟೈನ್ ಯುದ್ಧಕ್ಕೆ ಸಂಬಂಧಿಸಿದಂತೆ ಇಂತಹ ಅನೇಕ ಸುಳ್ಳುಗಳು…

Read More