ಮುಸ್ಲಿಂ

Fact Check: ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ ಹಾಕಿರುವುದು ಉತ್ತರ ಪ್ರದೇಶದಲ್ಲಿ

ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ತಕ್ಷಣ ಜಾಗಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್‌ ಮೌಲಾನಾ ಸೈಯದ್‌ ಅಹ್ಮದ್‌ ಬುಖಾರಿ ಹೇಳಿದ್ದಾರೆ ಎಂಬಂತೆ ಹೇಳಿಕೆಯೊಂದರ ಪೋಸ್ಟರ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. “ಭಾರತದ ಉತ್ತರ ಪ್ರದೇಶ, ಬಂಗಾಲ, ಕೇರಳ, ಹೈದರಾಬಾದ, ಆಸ್ಸಾಮ ರಾಜ್ಯಗಳಲ್ಲಿ ನಾವು ಮುಸಲ್ಮಾನರು ಬಹುಸಂಖ್ಯಾಕರಾಗಿದ್ದೇವೆ. ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ. ಆದ್ದರಿಂದ ಹಿಂದೂಗಳು ಈ ಪ್ರದೇಶವನ್ನು ತಕ್ಷಣ ಖಾಲಿ ಮಾಡಬೇಕು….

Read More