ರತನ್‌ ಟಾಟಾ

Fact Check : ರತನ್‌ ಟಾಟಾ ಭಾರತೀಯ ಸೇನೆಗೆ 2500 ಗುಂಡು ನಿರೋಧಕ ವಾಹನಗಳ ಖರೀದಿಗೆ ದೇಣಿಗೆ ನೀಡಿದ್ದಾರೆಂಬುದು ಸುಳ್ಳು

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನೀಡಿದ ದೇಣಿಗೆಯಿಂದ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ 2500 ಗುಂಡು ನಿರೋಧಕ ವಾಹನಗಳನ್ನು ಖರೀದಿಸಿದೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ವೈರಲ್‌ ಆದ ಪೋಸ್ಟ್‌ರ್‌ಗೆ ಸಂಬಂಧಿಸಿದ ಕೀವರ್ಡ್‌ನ್ನು ಹಾಕಿ ಹುಡುಕಿದಾಗ, ಈ ಪೋಸ್ಟ್‌ರ್‌ ಕುರಿತು ಯಾವುದೇ  ವಿಶ್ವಾಸಾರ್ಹ ವರದಿಗಳು ಪ್ರಕಟವಾಗಿಲ್ಲ. ಇದರ ಹೊರತಾಗಿಯೂ ರತನ್ ಟಾಟಾ ಅಥವಾ ಟಾಟಾ ಗ್ರೂಪ್‌ನವರು ದೇಣಿಗೆಯನ್ನು ನೀಡಿದ್ದರೆ, ಅದು ಖಂಡಿತವಾಗಿಯೂ ಗಮನಾರ್ಹವಾದ ವಿಷಯವಾಗಿದ್ದು, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿತ್ತು. ಹೆಚ್ಚುವರಿಯಾಗಿ, …

Read More
ಜಮ್ಮು ಮತ್ತು ಕಾಶ್ಮೀರ

Fact Check: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಅಪರಿಚಿತ ವ್ಯಕ್ತಿಗಳು ಹಾರಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೆ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ವ್ಯಕ್ತಿಯೊಬ್ಬ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಹಾರಿಸಿದ್ದಾನೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋವೊಂದು ಹರಿದಾಡುತ್ತಿದೆ. ಇದನ್ನು ಅನೇಕರು “ಬ್ರೇಕಿಂಗ್:” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಮತ್ತು ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ನೀವು ಇಲ್ಲಿ ವೀಕ್ಷಿಸಬಹುದು. ಈ ಚಿತ್ರವನ್ನು ಎಕ್ಸ್ ಮತ್ತು ಫೇಸ್ ಬುಕ್ ನಂತಹ ಪ್ಲಾಟ್ ಫಾರ್ಮ್ ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯ ಪೋಸ್ಟ್ ಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು. ಫ್ಯಾಕ್ಟ್‌ ಚೆಕ್: ಈ ಚಿತ್ರವನ್ನು ಜೂನ್ 2019 ರ  ಹಳೆಯ…

Read More
ಚೆನಾಬ್ ನದಿ

Fact Check: ವಿಶ್ವದ ಅತಿ ಎತ್ತರದ ರೈಲು ಸೇತುವೆಯನ್ನು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ ಎಂದು AI ಪೋಟೋ ವೈರಲ್

ಜಗತ್ತಿನ ಅತೀ ಅಗಲವಾದ ಮತ್ತು ಎತ್ತರದ ಸೇತುವೆ ಭಾರತದಲ್ಲಿರುವ ಕಾಶ್ಮೀರದ ಚೆನಾಬ್ ರೈಲು ಸೇತುವೆಯಾಗಿದೆ ಎಂದು ಫೋಟೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನೇಕ ಬಳಕೆದಾರರು ಇದನ್ನು ನಿಜವೆಂದು ನಂಬಿ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. “ವಿಶ್ವದ ಅತಿ ಎತ್ತರದ ರೈಲು ಸೇತುವೆ ಜಮ್ಮು ಮತ್ತು #Kashmir ರಿಯಾಸಿ ಜಿಲ್ಲೆಯ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಕಮಾನು ಸೇತುವೆಯು ನೀರಿನಿಂದ 1,178 ಅಡಿ ಎತ್ತರದಲ್ಲಿದೆ, ಇದು #Paris ರ ಐಫೆಲ್ ಟವರ್ ಗಿಂತ ಎತ್ತರವಾಗಿದೆ. ದಶಕಗಳ ನಿರ್ಮಾಣದ…

Read More

Fact Check | ಭಾರತೀಯ ಸೈನಿಕರು ಅಪಘಾತದಲ್ಲಿ ಹುತಾತ್ಮರಾಗಿದ್ದಾರೆ ಹೊರತು ಉಗ್ರರಿಂದ ಹತರಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ ” ಲಡಾಕ್‌ನಲ್ಲಿ ಭಾರತೀಯ ಸೇನೆಯ ಟಿ – 72 ಟ್ಯಾಂಕರ್‌ನಲ್ಲಿದ್ದ ಐವರು ಸೈನಿಕರನ್ನು ಕಾಶ್ಮೀರದ ಉಗ್ರರು ಕೊಂದಿದ್ದಾರೆ, ಇದು ಕಾಶ್ಮೀರಿ ಪ್ರತ್ಯೇಕವಾದಿಗಳು ನಡೆಸಿದ ಬೃಹತ್‌ ದಾಳಿ.” ಎಂಬ ಬರಹದೊಂದಿಗೆ ಹಲವು ಪಾಕಿಸ್ತಾನಿ ಸಾಮಾಜಿಕ ಜಾಲತಾಣದ ಬಳಕೆದಾರರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ  ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಪಾಕಿಸ್ತಾನದಾದ್ಯಂತ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದನ್ನೇ ನಿಜವೆಂದು ಅಲ್ಲಿನ ಹಲವು ಮಂದಿ ಭಾವಿಸಿದ್ದಾರೆ. #BREAKINGNEWS Five lnd!an🇮🇳 Army soldiers kiIIed after Kashm!ri freed0m fighters fired…

Read More

Fact Check | ಶ್ರೀನಗರದಲ್ಲಿ ಉಗ್ರಗಾಮಿ ಬಂಧನ ಎಂದು ಬ್ರೆಜಿಲ್ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಭಾರತೀಯ ಸೇನೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರನೊಬ್ಬನನ್ನು ಸೆರೆಹಿಡಿದ ಪರಿ. ಈ ಉಗ್ರ ಸೈನಿಕರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ದೇಶದ ಸೈನಿಕರು ಇವನನ್ನು ಬೆಂಬಿಡದೆ ಹಿಂಬಾಲಿಸಿ ಸೆರೆ ಹಿಡಿದಿದ್ದಾರೆ. ಆ ಮೂಲಕ ದೇಶದಲ್ಲಿ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತದೆ ಇನ್ನೂ ಕೆಲವರು ಈ ವಿಡಿಯೋದಲ್ಲಿ “ಮೋದಿ ಸರ್ಕಾರದಿಂದಲೇ ಈ ಉಗ್ರನನ್ನ ಬಂಧಿಸಲಾಗಿದೆ ಇದರ ಸಂಪೂರ್ಣ ಶ್ರೇಯ ಮೋದಿಯವರಿಗೆ ಸಲ್ಲಬೇಕು” ಎಂದು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ…

Read More
ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More

ಕಾಶ್ಮೀರದ ಲಾಲ್‌ ಚೌಕ್‌ನಲ್ಲಿ ಶ್ರೀರಾಮನ ಲೇಸರ್ ಲೈಟಿಂಗ್ ಎಂದು ಡೆಹ್ರಾಡೂನ್‌ ಫೋಟೊ ಹಂಚಿಕೆ

ಅಯೋಧ್ಯೆಯ ರಾಮಮಂದಿರಕ್ಕೆ ಸಂಬಂಧಿಸಿದಂತೆ ಕಳೆದ ಹಲವಾರು ದಿನಗಳಿಂದ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜನರು ಸಹ ಇವುಗಳನ್ನೇ ಸತ್ಯವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಇಂತಹ ಹಲವಾರು ಸುಳ್ಳು ಸುದ್ದಿಗಳನ್ನು ಬಯಲುಗೊಳಿಸುವ ಪ್ರಯತ್ನ ಮಾಡಿದ್ದು ಅವುಗಳನ್ನು ನೀವು ಇಲ್ಲಿ ನೋಡಬಹುದು. ಇದರಂತೆ ಇತ್ತೀಚೆಗೆ “ಅವರ(ಕಾಂಗ್ರೆಸ್) ಆಳ್ವಿಕೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಹೆದರುತ್ತಿದ್ದರು. ಅದೆ ಲಾಲ್ ಚೌಕ್ ನಲ್ಲಿ ಇಂದು ಪ್ರಭು ಶ್ರೀರಾಮ ಅಜರಾಮರವಾಗಿ ನಿಂತಿದ್ದಾನೆ ಇದು ಮೋದಿಯವರ ತಾಕತ್ತು..! ಎಂಬ ವಿಡಿಯೋ…

Read More

Fact Check | ಮೋದಿ‌ ಸರ್ಕಾರ ಬಂದ ನಂತರ POK ಗೆ 24 ಸ್ಥಾನಗಳನ್ನು ಮೀಸಲಿರಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಬೆಂಬಲಿಸುವ ಹಲವು ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಾರೆ. ಹೀಗೆ ಹಂಚಿಕೊಳ್ಳುವಾಗ ಹಲವು ಸುಳ್ಳು ಸುದ್ದಿಗಳನ್ನು ನಿಜವೆಂದು ಶೇರ್‌ ಮಾಡುತ್ತಾರೆ. ಇದೀಗ “ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಮೋದಿ ಅವರ ಸರಕಾರ 24 ಸ್ಥಾನಗಳನ್ನು ಮೀಸಲಿಟ್ಟಿದೆ. ಇದಕ್ಕೆ ಮೋದಿ ಸರ್ಕಾರವೇ ಬರಬೇಕಾಯಿತು” ಎಂಬ ಸುಳ್ಳು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ “ಪಾಕ್‌ ಆಕ್ರಮಿತ ಕಾಶ್ಮೀರ ನಮ್ಮದು” ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಿದ ನಂತರ. ಈ ಹೇಳಿಕೆಯನ್ನು ಉಲ್ಲೇಖಿಸಿ…

Read More