Fact Check | ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಅತಿಥಿ ಉಪನ್ಯಾಸಕಿ ಸಾವಿನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ

ಚನ್ನರಾಯಪಟ್ಟಣದಲ್ಲಿನ ಗಾಯತ್ರಿ ಬಡಾವಣೆಯ ದೀಪಾ (34) ಎಂಬ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರುವ ಪ್ರಕರಣದಲ್ಲಿ ಪ್ರಜ್ವಲ ರೇವಣ್ಣ ವಿಡಿಯೋ ಲೀಕ್ ವಿಚಾರಕ್ಕೆ ಸಂಬಂಧವಿದೆ ಎಂಬ ರೀತಿಯಲ್ಲಿ, ಬರಹದೊಂದಿಗೆ ಡಿಜಿಟಲ್‌ ನ್ಯೂಸ್‌ನ ವರದಿಯ ಸ್ಕೀನ್‌ಶಾಟ್‌ ಅನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನೋಡಿದ ಬಹುತೇಕರು ಇದೇ ನಿಜವೆಂದು ನಂಬಿ ಈ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ. ಆದರೆ ಈ ಪ್ರಕರಣದ ಕುರಿತು ಇನ್ನೂ ತನಿಖೆ ನಡೆಯುತ್ತಿದ್ದರು, ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ,  ಗುಮಾನಿಯ ರೀತಿಯಲ್ಲಿ ಈ ಸುದ್ದಿಯನ್ನು ಹರಡಿರುವುದರಿಂದ ಇದೀಗ ಬಹುತೇಕರು ಇದನ್ನ…

Read More

Fact Check | BJP ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ.ಶಿವಕುಮಾರ್‌ ಫೋಟೋ ಎಂದು ಸುಳ್ಳು ಮಾಹಿತಿ ಹಂಚಿಕೆ

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಜೆಡಿಎಸ್‌ ಯುವ ಘಟಕ ಫೋಟೋವೊಂದನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ…

Read More
ದೇವೆಗೌಡ

Fact Check: ಮೈಸೂರಿನ ಸಭೆಯಲ್ಲಿ ದೇವೇಗೌಡರು ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕರೆಕೊಟ್ಟಿದ್ದಾರೆ ಎಂಬುದು ಸುಳ್ಳು

ಮೈಸೂರು ಲೋಕಸಭಾ ಬಿಜಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರ ನಡೆಸಲು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿ ಮಾತನಾಡಿದ್ದಾರೆ ಮತ್ತು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪ್ರಧಾನಿ ಮೋದಿಯವರು ರ್ಯಾಲಿ ನಡೆಸಿದ್ದಾರೆ. ಈಗ ಮೈಸೂರಿನ ಸಭೆಯಲ್ಲಿ ಎಚ್.ಡಿ ದೇವೇಗೌಡರು ಮಾತನಾಡಿರುವ ಮಾತುಗಳು ಸಾಕಷ್ಟು ವೈರಲ್ ಆಗುತ್ತಿದೆ. “ಮೈಸೂರಿಗೆ ಪ್ರಚಾರಕ್ಕೆಂದು ಆಗಮಿಸಿದ ನರೇಂದ್ರ ಮೋದಿಯವರ ಪಕ್ಕವೇ ಕೂತು ಮಾಜಿ ಪ್ರಧಾನಿ ದೇವೇಗೌಡರು ಭಾರತೀಯ ಜನತಾ ಪಾರ್ಟಿಯನ್ನು ಸೋಲಿಸಲೇಬೇಕು ಎಂದಿದ್ದಾರೆ….

Read More