ಜಾರ್ಖಂಡ್ ಪೊಲೀಸರ ಅಣಕು ಡ್ರಿಲ್ ವಿಡಿಯೋ ಸುಳ್ಳು ಹೇಳಿಕೆಗಳೊಂದಿಗೆ ವೈರಲ್ ಆಗಿದೆ
ನೆನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣೆ ನಡೆದಿದೆ, ಇಡೀ ದೇಶವೇ ಡಿಸೆಂಬರ್ 3ರಂದು ಪ್ರಕಟವಾಗುವ ಪಂಚರಾಜ್ಯಗಳ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಾರಿ ಮಧ್ಯಪ್ರದೇಶದ ಚುನಾವಣಾ ಪ್ರಚಾರಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳನ್ನೆ ತಮ್ಮ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುಳ್ಳು ಸುದ್ದಿಗಳು, ಆಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, 2016 ರಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಮಂದಸೌರ್ನಲ್ಲಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಕೇಳಿದ ರೈತರ ಮೇಲೆ ಗುಂಡು ಹಾರಿಸಿತು ಅದರಲ್ಲಿ ಆರು…