ಹಿಂದೂ

Fact Check: ಮುಂಬೈನ ರಸ್ತೆ ಜಗಳದ ವೀಡಿಯೋವನ್ನು ಹಿಂದೂ ಅರ್ಚಕನಿಗೆ ಜಿಹಾದಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಹಂಚಿಕೊಳ್ಳಲಾಗುತ್ತಿದೆ

ಕಳೆದ ಅನೇಕ ದಶಕಗಳಿಂದ ರಸ್ತೆ ಜಗಳಗಳ ವೀಡಿಯೋಗಳನ್ನು ಮತ್ತು ಸಂಬಂಧವಿರದ ವೈರಲ್ ವೀಡಿಯೋಗಳನ್ನು ಹಿಂದು ಮುಸ್ಲಿಂ ಜಗಳ ಎಂದು ಬಿಂಬಿಸಿ ಜನರ ನಡುವೆ ಹರಿಬಿಡಲಾಗುತ್ತಿದೆ. ಮತ್ತು ಈ ಮೂಲಕ ಕೋಮು ಸೌಹಾರ್ಧವನ್ನು ಹಾಳು ಮಾಡಲು ಕೆಲವು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅವರ ಬೆಂಬಲಿಗರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಮಿಸ್ಟರ್. ಸಿನ್ಹಾ ಎಂಬ ಬಲಪಂಥೀಯ ಮತ್ತು ಬಿಜೆಪಿ ಐಟಿ ಸೆಲ್‌ನ ಪ್ರಭಾವಿಯೊಬ್ಬರು ಇತ್ತೀಚೆಗೆ ವೀಡಿಯೋ ಒಂದನ್ನು ಹಂಚಿಕೊಂಡು ಅದನ್ನು ಹಿಂದು ಮುಸ್ಲಿಂ ಕಲಹ ಎಂದು ಆರೋಪಿಸಿದ್ದಾರೆ. “ಮುಂಬೈನಿಂದ ಕಂಡಿವಲಿ…

Read More
ಹಿಂದೂ ಕುಟುಂಬ

Fact Check: ಬಾಂಗ್ಲಾದೇಶದ ಜಿಹಾದಿಗಳು ಹಿಂದೂ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,  ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ(ಹಿಂದು, ಕ್ರಿಶ್ಚಿಯನ್, ಬೌದ್ಧ) ಹಿಂದುಗಳ ಮೇಲೆ ಮತ್ತು ಹಿಂದು ದೇವಾಲಯಗಳ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದರ ಬೆನ್ನಲ್ಲೇ ಹೀಗಾಗಲೇ ಮುಸ್ಲಿಂ ವಿರೋಧಿ ನಿಲುವು ತಾಳಿರುವ ಬಲಪಂಥೀಯ ಸಂಘಟನೆಗಳ ಬೆಂಬಲಿಗರು ಬಾಂಗ್ಲಾದೇಶದ ಮುಸ್ಲಿಮರು ಹಿಂದುಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಹಳೆಯ ಮತ್ತು ಸಂಬಂಧವಿರದ ಘಟನೆಯ ವೀಡಿಯೋಗಳನ್ನು ಬಳಸಿಕೊಂಡು ಬಾಂಗ್ಲಾದೇಶದ ಮುಸ್ಲಿಮರು ಸೇರಿದಂತೆ ಭಾರತೀಯ ಮುಸ್ಲಿಮರಿಗೂ ಅವಮಾನಿಸುವ ರೀತಿಯಲ್ಲಿ ಟೀಕೆಗಳನ್ನು…

Read More
ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More

Fact Check: ಈಜಿಪ್ಟಿನ ವಿಡಿಯೋವನ್ನು ಬೆಂಗಳೂರಿನಲ್ಲಿ ಜಿಹಾದಿಗಳು ಹಿಂದು ಹುಡುಗಿಯರನ್ನು ಅಪಹರಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕರ್ನಾಟಕದ ಕುರಿತು ಉತ್ತರ ಭಾರತದಲ್ಲಿ ಅತಿ ಹೆಚ್ಚು ಸುಳ್ಳು ಸುದ್ದಿಗಳು, ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರುತ್ತಲೂ ಈ ಸುಳ್ಳು ಅಪಪ್ರಚಾರಗಳು ಇನ್ನಷ್ಟು ಹೆಚ್ಚಾಗಿವೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ “ಕರ್ನಾಟಕದ ಬೆಂಗಳೂರಿನಲ್ಲಿ ಲಿಫ್ಟ್‌ನಲ್ಲಿ ಸಾಗುತ್ತಿದ್ದ ಹಿಂದೂ ಹುಡುಗಿಯರ ಮೇಲೆ ಜಿಹಾದಿಗಳು ದಾಳಿ ನಡೆಸಿ ಅಪಹರಿಸಿದ್ದಾರೆ. ಅಪಹರಣಕ್ಕೊಳಗಾದ ಹುಡುಗಿಯರು ಯಾರು ಎಂದು ತಿಳಿದುಬಂದಿಲ್ಲ” ಎಂಬ ಹಿಂದಿಯಲ್ಲಿ ಬರೆದ ತಲೆಬರಹದೊಂದಿಗೆ ಹಲವಾರು ಜನ ಇದನ್ನು ಹಂಚಿಕೊಳ್ಳುತ್ತಿದ್ದಾರೆ.ಲಿಫ್ಟ್‌ನಲ್ಲಿ ಗ್ರೌಂಡ್ ಫ್ಲೌರ್ ವರೆಗೆ ಕರೆದೋಯ್ದು ಅಲ್ಲಿಂದ ನೇರವಾಗಿ ಕಾರಿಗೆ…

Read More