ಕನಕದಾಸ

Fact Check: ತೆಲಂಗಾಣದಲ್ಲಿ ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಆರೋಪಕ್ಕೆ ದಾಖಲೆಗಳಿಲ್ಲ

ಮುಸ್ಲಿಂ ಸಮುದಾಯದ ವಿರುದ್ಧ ಹಿಂದುಗಳಲ್ಲಿ ದ್ವೇಷ ಹುಟ್ಟಿಸುವ ಸಲುವಾಗಿ ಕೇಂದ್ರ ಆಢಳಿತಾರೂಢ ಬಿಜೆಪಿ ಸರ್ಕಾರ ನಾನಾ ವಿಧವಾಗಿ ಪ್ರಯತ್ನಿಸುತ್ತಿದೆ. ಈಗ ಪ್ರತಿ ಜಾತಿಗಳನ್ನು ಕೇಂದ್ರವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ಜೊತೆಗೆ ಸಾಮರಸ್ಯದಿಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ನಡುವೆಯೂ ಈ ದ್ವೇಷವನ್ನು ಬಿತ್ತಲು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇತ್ತೀಚೆಗಷ್ಟೇ ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣಕ್ಕೆ ಮುಸ್ಲಿಮರು ಅಡ್ಡಿ ಪಡಿಸುತ್ತಿದ್ದಾರೆ ಎಂಬ ಸುದ್ದಿಯೊಂದು ವರದಿಯಾಗಿತ್ತು. ಈಗ ಅದೇ ರೀತಿ, “ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರ…

Read More