Fact Check | ಚೆನ್ನೈನಲ್ಲಿ ವ್ಯಕ್ತಿಯೊಬ್ಬ ತನ್ನ ಸಹೋದರಿಯ ಅತ್ಯಾಚಾರಿಯ ಶಿರಚ್ಛೇದ ಮಾಡಿದ್ದಾನೆ ಎಂಬುದು ಸುಳ್ಳು

” ತಮಿಳುನಾಡಿನಲ್ಲಿ ತನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದ ವ್ಯಕ್ತಿಯ ತಲೆ ಕಡಿದ ಅಣ್ಣ, ಆ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ. ಕಾನೂನು ಶಿಕ್ಷೆ ಕೊಡಲು ತಡ ಮಾಡಿದಾಗ ಅತ್ಯಾಚಾರಿಗಳನ್ನು ಹೀಗೆಯೇ ಶಿಕ್ಷಿಸಬೇಕಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ವ್ಯಕ್ತಿಯೊಬ್ಬ ರುಂಡವನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ನೋಡಬಹುದಾಗಿದೆ. ಹೀಗೆ ಈ ವಿಡಿಯೋ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಇದು ನಜವಾಗಿಯೂ ನಡೆದ ಘಟನೆ ಎಂದು ತಮ್ಮ ಸಾಮಾಜಿಕ…

Read More
Aadhaar

Fact Check: ಜೂನ್ 14, 2024ರ ಒಳಗೆ ನಿಮ್ಮ ಆಧಾರ್ ಕಾರ್ಡ್‌ ಅಪ್ಡೇಟ್‌ ಮಾಡಿಸದೇ ಹೋದರೆ ಅಮಾನ್ಯವಾಗುತ್ತದೆ ಎಂಬುದು ಸುಳ್ಳು

ನೀವು ಆಧಾರ್ ಕಾರ್ಡ್‌ ನೊಂದಣಿ ಮಾಡಿಸಿ ಹತ್ತು ವರ್ಷಗಳಾಗಿದ್ದರೆ ಈಗಲೇ ಅಪ್ಡೇಟ್‌ ಮಾಡಿಸಿ. ಇಲ್ಲ ನಿಮ್ಮ ಅಧಾರ್ ಕಾರ್ಡ್‌ ಅಮಾನ್ಯಗೊಳ್ಳಲಿದೆ. ಜೂನ್ 14, 2024 ರವರೆಗೆ ನಿಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವಾಗಿದೆ. ಎಂಬ ವಿಡಿಯೋ ಒಂದು ಇನ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಗುರ್ಲೀನ್ ಕೌರ್ ಟಿಕ್ಕು ಎಂಬ ಯೂಟೂಬರ್ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು 83 ಸಾವಿರಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಫ್ಯಾಕ್ಟ್‌ಚೆಕ್: ಈ ಕುರಿತು ಮಾರ್ಚ್ 15,…

Read More

ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ನಂಬಬೇಡಿ.

ವವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಅವರ ಬಗ್ಗೆ ಕೆಲ ಕಿಡಿಗೇಡಿಗಳು ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂದು ಸುಳ್ಳು ಸುದ್ದಿಯನ್ನ ಹರಡುತ್ತಿದ್ದಾರೆ, ಆದರೆ ತಿಮ್ಮಕ್ಕ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ.. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 5ರ ಇಂದು ಬೆಳಿಗ್ಗೆ ಅವರು ಆಸ್ಪತ್ರೆಯಲ್ಲಿ ತಿಂಡಿ ಸೇವಿಸುತ್ತಿರುವ ವಿಡಿಯೋವನ್ನು ಸಾಲು ಮರದ ತಿಮ್ಮಕ್ಕನವರ ದತ್ತು ಪುತ್ರ ಉಮೇಶ್ ವನಸಿರಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲಿ ಅವರು ಚೇತರಿಸಿಕೊಳ್ಳುತ್ತಿರುವುದನ್ನು ನೋಡಬಹುದು….

Read More