ಹೈಕೋರ್ಟ್

Fact Check: ಕಾಂಗ್ರೆಸ್‌ ಸರ್ಕಾರವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ ಎಂದು ನಕಲಿ ವರದಿ ಹಂಚಿಕೊಳ್ಳಲಾಗುತ್ತಿದೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಕಲಿ ಪತ್ರಿಕಾ ವರದಿಗಳನ್ನೇ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಸುಳ್ಳು ಹೇಳಿಕೆಗಳನ್ನು ಪತ್ರಿಕಾ ವರದಿಯಂತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಹಿಂದು ಮತ ಬೇಡ ಎಂದಿದ್ದಾರೆ ಎಂದು ಸಹ ನಕಲಿ ವರದಿ ಸೃಷ್ಟಿಸಲಾಗಿತ್ತು. ನಂತರ ಈ ಕುರಿತು ಪ್ರಕರಣ ದಾಖಲಾದರೂ ಯಾರನ್ನೂ ಬಂಧಿಸಿದ ವರದಿಯಾಗಿಲ್ಲ. ಈಗ, “ಇಂಥ ಕೆಟ್ಟ ಆಡಳಿತ ನಾವು ನೋಡೇ ಇಲ್ಲ: ಹೈಕೋರ್ಟ್‌, ಹೈಕೋರ್ಟ್ ಸರ್ಕಾರವನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದೆ. ಸಿಎಂ ಅವರೇ ಇದು…

Read More
ಡ್ರೈವಿಂಗ್‌

Fact Check: ರಾಜ್ಯ ಸರ್ಕಾರ ವಾಹನ ಚಾಲನಾ ತರಬೇತಿ ಶುಲ್ಕ ಹೆಚ್ಚಿಸಿದೆಯೇ ಹೊರತು ಡ್ರೈವಿಂಗ್‌ ಲೈಸೆನ್ಸ್ ದರವಲ್ಲ

ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪೋಸ್ಟರ್‌ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ ದರ ಹೊಸ ದರ ಕಾರು ಚಾಲನಾ, ದರ 4,000 ರಿಂದ 7,000ರೂ, ದ್ವಿಚಕ್ರ ವಾಹನಗಳ ದರ 2,200 ರಿಂದ 3,000ರೂ, ಆಟೋ ರಿಕ್ಷಾ 3,000 ರಿಂದ 4,000ರೂ ಬೃಹತ್ ಸಾರಿಗೆ ವಾಹನ 6,000 ರಿಂದ 9,000ರೂ, ಕಾರ್ ಡ್ರೈವಿಂಗ್ ಲೈಸೆನ್ಸ್ ಗೆ ಕನಿಷ್ಠ 8,500 ಖರ್ಚು ಮಾಡಬೇಕಿದೆ,…

Read More

ಕಾಂಗ್ರೆಸ್ ಸರ್ಕಾರ ದಸರಾ ಲೈಟಿಂಗ್ಸ್ ನಲ್ಲಿ ಗುಂಬಾಜ್ ರೀತಿ ಕಮಾನು ನಿರ್ಮಿಸಿದೆ ಎಂಬುದು ಸುಳ್ಳು

ಮೈಸೂರಿನ ಸಾಂಸ್ಕೃತಿಕ ದಸರಾ ಹಬ್ಬಕ್ಕೆ ದೀಪಾಲಂಕಾರ ಮಾಡಿದ ಖಾನ್ ಗ್ರೆಸ್ ಸರ್ಕಾರ. ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ ಎಂಬ ಹೇಳಿಕೆಯ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ದಸರಾ ಲೈಟಿಂಗ್ಸ್ ನಲ್ಲಿ ಗುಂಬಾಜ್ ರೀತಿ ಕಮಾನು ನಿರ್ಮಿಸಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್‌: ಇದು 2021ರ ಮೈಸೂರು ದಸರಾದ ಲೈಟಿಂಗ್ ಆಗಿದ್ದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಈ ರೀತಿಯ ಸ್ವಾಗತ ಕಮಾನನ್ನು ನಿರ್ಮಿಸಿತ್ತು. ಇದು…

Read More