Fact Check : ಕರ್ನಾಟಕದ ಪೋಲಿಸರು ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ ಎಂಬುದು ಸುಳ್ಳು

ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡುವಾಗ, ಕರ್ನಾಟಕ ಪೋಲೀಸರು ವಿಗ್ರಹವನ್ನು ಬಂಧಿಸಿದ್ದಾರೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 2024ರ ಸಪ್ಟೆಂಬರ್‌ನಲ್ಲಿ, “ಕರ್ನಾಟಕ ಪೋಲೀಸ್ ಸಿಬ್ಬಂದಿ ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ” ಎಂಬ ಪೋಸ್ಟ್‌ರ್‌ ಸಾಕಷ್ಟು ರೀತಿಯ ವಿವಾದಗಳನ್ನು ಹುಟ್ಟುಹಾಕಿದೆ. ಬಳಕೆದಾರರು ಬಲವಾದ ಪ್ರತಿಕ್ರಿಯೆಗಳ ಮೂಲಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ “ಗಣೇಶ ವಿಸರ್ಜನೆ’ ಉತ್ಸವದ ಕೋಮು ಹಿಂಸಾಚಾರ ನಡೆದ ಹಿನ್ನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ಪೊಲೀಸರು ಗಣಪತಿ ವಿಗ್ರಹವನ್ನು ಬಂಧಿಸಿದ್ದಕ್ಕೆ ಪ್ರಮುಖ ರಾಜಕಾರಣಿಗಳು…

Read More
ಇರಾನಿ ಗ್ಯಾಂಗ್‌

Fact Check: ರಾಜ್ಯದಲ್ಲಿ ಇರಾನಿ ಗ್ಯಾಂಗ್‌ ಕಳ್ಳತನ ಮತ್ತು ದರೋಡೆ ಮಾಡುತ್ತಿರುವ ಪ್ರಕರಣಗಳು ನಿಜವಾಗಿದೆ

ಇತ್ತೀಚೆಗೆ ಇರಾನಿ ಗ್ಯಾಂಗ್ ಹೆಸರಿನ ದರೋಡೆಕೋರ ಗುಂಪೊಂದು ಬೆಡ್‌ಶೀಟ್‌ ಮಾರುವ ನೆಪದಲ್ಲಿ ಮನೆಗಳನ್ನು ಲೂಟಿ ಮಾಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ಸಂದೇಶದಲ್ಲಿ “ಇವರು ಬೀದರ್ ಮತ್ತು ಗುಲ್ಬರ್ಗಾ ಇರಾನಿ ಜನರು, ಇವರು ಬೆಡ್‌ಶೀಟ್ ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಅವರೆಲ್ಲರೂ ದರೋಡೆಕೋರರು ದಯವಿಟ್ಟು ಗಮನಿಸಿ. ಗ್ಯಾಂಗ್‌ನ ಸದಸ್ಯರು ಹಗಲಿನಲ್ಲಿ ಕಂಬಳಿ ಮಾರಾಟ ಮಾಡುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸುತ್ತಾರೆ, ಮನೆ ಸಮೀಕ್ಷೆ ಮಾಡಿ ನಂತರ ಮನೆಯನ್ನು ಲೂಟಿ ಮಾಡುತ್ತಾರೆ ಎಂದು ಹೇಳಲಾಗುತ್ತದೆ, ಆದ್ದರಿಂದ ಎಲ್ಲರೂ ತಮ್ಮ ತಮ್ಮ ಬೀಟ್…

Read More