Fact Check | ಲಂಡನ್ ನಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದರು ಎಂಬುದು ಸುಳ್ಳು
ಸಿಎಂ ಸಿದ್ದರಾಮಯ್ಯ ಅವರು ಲಂಡನ್ನಲ್ಲಿ ನಿರ್ಮಾಣವಾದ ಬಸವಣ್ಣನವರ ಪುತ್ಥಳಿಗೆ ಯಾವುದೇ ಅನುದಾನವನ್ನು ನೀಡಿಲ್ಲ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಅಂದಿನ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು ಎಂಬ ವಿಡಿಯೋವನ್ನು ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇನ್ನು ಇದೇ ವಿಡಿಯೋದಲ್ಲಿ ಹಲವು ಸುಳ್ಳು ಆರೋಪಗಳನ್ನು ಮಾಡಲಾಗಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಸವಣ್ಣನವರ ಪುತ್ತಳಿಯ ಉದ್ಘಾಟನೆಯ ಸಂದರ್ಭದಲ್ಲಿ ಬಂದಿದ್ದರು ಎಂಬ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಅಂದು ಬಸವಣ್ಣನವರ ಪ್ರತಿಮೆಯ ಉದ್ಘಾಟನೆಗೆ ಬರಲಿಲ್ಲ. ಆದರೆ ಇಂದು ಲಂಡನಿಗೆ…