Fact Check | ಬಿಜೆಪಿ ಬಿಡುಗಡೆ ಮಾಡಿರುವ FSL ವರದಿ ನಕಲಿ

“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.” ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್…

Read More

Fact Check: ವಿಧಾನ ಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಎಂದು ಸುಳ್ಳು ವರದಿ ಮಾಡಿದ ಕರ್ನಾಟಕದ ಮಾಧ್ಯಮಗಳು

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬ ಗಾದೆ ಮಾತು ನಮ್ಮ ಸಮಾಜದಲ್ಲಿ ಬಹು ಹಿಂದಿನಿಂದಲೂ ಇದೆ. ಆದರೆ ಇಂದು ಬಹುತೇಕ ಮಾಧ್ಯಮಗಳು ಜನರಿಗೆ ಸತ್ಯವನ್ನು ತೋರಿಸುವ ಬದಲಾಗಿ ಆಧಾರರಹಿತವಾದ ಸುಳ್ಳುಗಳನ್ನೇ ಹಂಚಿಕೊಳ್ಳುತ್ತಿವೆ. ಸುದ್ದಿಯ ನಿಖರತೆಯನ್ನು ಪರೀಕ್ಷಿಸಿಕೊಳ್ಳದೆ ಪತ್ರಿಕಾ ಧರ್ಮವನ್ನು ಮರೆತವರಂತೆ ವರ್ತಿಸುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ನೆನ್ನೆ ನಡೆದ ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಅವರ ಬೆಂಬಲಿಗರಿಂದಲೇ ವಿಧಾನ ಸೌಧದಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೇಳಿಬಂದಿದೆ. ಎಂದು ಕನ್ನಡದ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ….

Read More
ದಕ್ಷಿಣ

Fact Check: ದಕ್ಷಿಣ ರಾಜ್ಯಗಳ ಪಾಲನ್ನು ಕಡಿಮೆ ಮಾಡಿದ್ದು ಯುಪಿಎಯೇ ಹೊರತು ಮೋದಿ ಸರ್ಕಾರವಲ್ಲ ಎಂಬುದು ಸುಳ್ಳು

ಕಳೆದ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2024ರ ಬಜೆಟ್ ಸಧ್ಯ ಭಾರತದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಭಾರಿಯ ಬಜೆಟ್‌ನಲ್ಲಿ ದಕ್ಷಿಣದ ರಾಜ್ಯಗಳಿಗೆ ನೀಡಬೇಕಾದ ತೆರಿಗೆ ಹಂಚಿಕೆ ಸಾಕಷ್ಟು ಕಡಿಮೆ ಆಗಿದೆ ಎಂದು ಆರೋಪಗಳು ಕೇಳಿ ಬಂದಿದ್ದು. ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಸಧ್ಯ, ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈಗ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು. ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಸಿಗಬೇಕಾದ ತೆರಿಗೆ ಹಂಚಿಕೆಯನ್ನು 15ನೇ…

Read More
Bharat

Fact Check: ಭಾರತ ಸರ್ಕಾರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ ಎಂಬುದು ಸುಳ್ಳು

ಭಾರತ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಪ್ರಧಾನಿ ಮೋದಿಯವರ ಹಲವು ಯೋಜನೆಗಳ ಕುರಿತು ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದ್ದು, ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಎಲ್ಲರ ಮೊಬೈಲ್‌ಗಳಿಗೆ ಒಂದು ತಿಂಗಳ ಉಚಿತ ರಿಚಾರ್ಟ್ ಮಾಡಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು. ಈಗ, ಭಾರತ ಸರ್ಕಾರವು ರೋಜ್ಗಾರ್ ಸಂಗಮ್ ಯೋಜನೆಯಡಿ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ. ಅರ್ಹತಾ ಮಾನದಂಡಗಳೆಂದರೆ, 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗವನ್ನು ಹೊಂದಿರಬಾರದು….

Read More

Fact Check: ಈಜಿಪ್ಟಿನ ವಿಡಿಯೋವನ್ನು ಬೆಂಗಳೂರಿನಲ್ಲಿ ಜಿಹಾದಿಗಳು ಹಿಂದು ಹುಡುಗಿಯರನ್ನು ಅಪಹರಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕರ್ನಾಟಕದ ಕುರಿತು ಉತ್ತರ ಭಾರತದಲ್ಲಿ ಅತಿ ಹೆಚ್ಚು ಸುಳ್ಳು ಸುದ್ದಿಗಳು, ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರುತ್ತಲೂ ಈ ಸುಳ್ಳು ಅಪಪ್ರಚಾರಗಳು ಇನ್ನಷ್ಟು ಹೆಚ್ಚಾಗಿವೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ “ಕರ್ನಾಟಕದ ಬೆಂಗಳೂರಿನಲ್ಲಿ ಲಿಫ್ಟ್‌ನಲ್ಲಿ ಸಾಗುತ್ತಿದ್ದ ಹಿಂದೂ ಹುಡುಗಿಯರ ಮೇಲೆ ಜಿಹಾದಿಗಳು ದಾಳಿ ನಡೆಸಿ ಅಪಹರಿಸಿದ್ದಾರೆ. ಅಪಹರಣಕ್ಕೊಳಗಾದ ಹುಡುಗಿಯರು ಯಾರು ಎಂದು ತಿಳಿದುಬಂದಿಲ್ಲ” ಎಂಬ ಹಿಂದಿಯಲ್ಲಿ ಬರೆದ ತಲೆಬರಹದೊಂದಿಗೆ ಹಲವಾರು ಜನ ಇದನ್ನು ಹಂಚಿಕೊಳ್ಳುತ್ತಿದ್ದಾರೆ.ಲಿಫ್ಟ್‌ನಲ್ಲಿ ಗ್ರೌಂಡ್ ಫ್ಲೌರ್ ವರೆಗೆ ಕರೆದೋಯ್ದು ಅಲ್ಲಿಂದ ನೇರವಾಗಿ ಕಾರಿಗೆ…

Read More

Fact Check : ಬಾಬಾಬುಡನ್ ಗಿರಿಯ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿಲ್ಲ

“ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.” ಎಂದು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆ ಟಿವಿ 9 ಕನ್ನಡ ಸೇರಿದ ಹಾಗೆ ಹಲವು ಮಾಧ್ಯಮಗಳು ವರದಿಯನ್ನ ಮಾಡಿವೆ. ಫ್ಯಾಕ್ಟ್‌ಚೆಕ್‌ ಈ ಸುದ್ದಿ ನಿಜವೇ ಎಂದು ಪರಿಶೀಲಿಸಲಿ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶ ದೇಶದ ಎರಡನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಎಂಬುದಕ್ಕೆ ಅಧಿಕೃತ ಆಧಾರಗಳಿಲ್ಲ

ಭಾರತದ ಆರ್ಥಿಕತೆಗೆ, ಜಿಡಿಪಿ ದತ್ತಾಂಶಕ್ಕೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಳೆದ ನವೆಂಬರ್ ತಿಂಗಳಲ್ಲಿ ಭಾರತವೂ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಿದೆ ಮತ್ತು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ, ಇದರ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂಬ ಸುಳ್ಳು ಸುದ್ದಿಯೊಂದನ್ನು ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ನಾಯಕರು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. ದೇಶದ ಮತ್ತು ರಾಜ್ಯದ ಹಲವು ಮಾಧ್ಯಮಗಳು ಸಹ ಸತ್ಯವನ್ನು ಪರಿಶೀಲಿಸದೆ ತಪ್ಪಾಗಿ…

Read More

Fact Check | ಕರ್ನಾಟಕದ ಕಾಂಗ್ರೆಸ್‌ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವೆಂದು ಮಹಾರಾಷ್ಟ್ರದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ( Social Media )  “ಕರ್ನಾಟಕದಲ್ಲಿ ( Karnataka ) ಕಾಂಗ್ರೆಸ್‌ ಸರ್ಕಾರವಿದೆ. ಆದರೆ ಅಲ್ಲಿ ಹಿಂದೂಗಳಿಗೆ ( Hindus )  ಯಾವುದೇ ರಕ್ಷಣೆ ಇಲ್ಲ. ಈ ವಿಡಿಯೋ ( Video ) ನೋಡಿ ಹಿಂದೂಗಳ ಮೇಲೆ ಹೇಗೆ ಅನ್ಯಕೋಮಿನವರು ಹಲ್ಲೆ ನಡೆಸುತ್ತಿದ್ದಾರೆ” ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವು ಹಲವು ಸುಳ್ಳುಗಳಿಂದ ಕೂಡಿದ್ದು ಹಲವು ತಪ್ಪು ಮಾಹಿತಿಗಳನ್ನು ( False Information ) ಈ ವಿಡಿಯೋದ ತಲೆ ಬರಹದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲೂ…

Read More

Fact Check: ಶಿಕ್ಷಕನೋರ್ವ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆ ಎಂಬುದು ಸುಳ್ಳು

ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಹಾಲು(ಕ್ಷೀರ ಭಾಗ್ಯ), ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಈ ಹಿಂದೆ ಶಾಲೆಯಲ್ಲಿ ಮೊಟ್ಟೆ ವಿತರಿಸುವ ಕುರಿತು ಬಿಜೆಪಿ ಪಕ್ಷದ ಅನೇಕ ಮುಖಂಡರು ವಿರೋಧಿಸಿದ್ದರು. ಆದರೆ ಮತ್ತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ತನ್ನ ಹಿಂದಿನ ಯೋಜನೆಯನ್ನು ಮುಂದುವರೆಸಿದೆ….

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More