Fact Check : ದಸರಾ ಕಲಾವಿದರಿಗೆ ಸಹಿ ವ್ಯತ್ಯಾಸದಿಂದ ಚೆಕ್‌ಬೌನ್ಸ್‌ ಆಗಿದೆಯೇ ಹೊರತು ನಾಡಹಬ್ಬದಲ್ಲಿ ಹಗರಣವಾಗಿಲ್ಲ

ರಾಜ್ಯ ಸರ್ಕಾರವನ್ನು ಟೀಕಿಸುವ ಬರದಲ್ಲಿ ಸುಳ್ಳು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವೊಂದು ವೈರಲ್‌ ಆಗಿದೆ. ಅದರಲ್ಲಿ “ಥೂ ನಿಮ್ಮ ಸರ್ಕಾರಕ್ಕೆ !! ದಸರಾ ಕಲಾವಿದರಿಗೆ ಕೊಟ್ಟ ಚೆಕ್‌ ಬೌನ್ಸ್‌ ಆಗಿದ್ದಲ್ಲದೆ ಅವರಿಗೆ ದಂಡ ಹಾಕಲಾಗಿದೆ!! ನಾಡಹಬ್ಬದಲ್ಲೂ ಹಗರಣ ಮಾಡಿದ ಕಾಂಗ್ರೆಸ್ಸನ್ನು ಖಂಡಿಸಲು ಶೇರ್‌ ಮಾಡಿ” ಎಂದು ಬರೆದುಕೊಳ್ಳಲಾಗಿದೆ. ಇದರ ಕುರಿತು ಪರಿಶೀಲನೆ ನಡೆಸಿದಾಗ ದಸರಾ ಅಂಗವಾಗಿ ಖರ್ಚು ವೆಚ್ಚದ ಲೆಕ್ಕಕ್ಕಾಗಿ ಆಯಾ ಉಪಸಮಿತಿಗಳ ಹೆಸರಿನಲ್ಲಿಯೇ ಬ್ಯಾಂಕ್‌ ಖಾತೆ ತೆರೆದು ಆ ಮೂಲಕವೇ ಕಲಾವಿದರಿಗೆ ಗೌರವ ಸಂಭಾವನೆಯ ಚೆಕ್‌ ನೀಡಲಾಗುತ್ತಿದೆ….

Read More

Fact Check: ಕರ್ನಾಟಕಕ್ಕೆ 1200 ಎಲೆಕ್ಟ್ರಿಕ್ ಬಸ್ ಮೋದಿ ಘೋಷಿಸಿದ್ದಾರೆ ಎಂಬುದು ಸುಳ್ಳು

ಭಾರತದಲ್ಲೇ ಮೊಟ್ಟಮೊದಲ ಇಂಟರ್ಸಿಟಿ ಎಲೆಕ್ಟ್ರಾನಿಕ್ ಬಸ್ ಸೇವೆಯನ್ನು ಅಳವಡಿಸಿಕೊಂಡ ರಾಜ್ಯ ನಮ್ಮ ಕರ್ನಾಟಕ. “ಸ್ಮಾರ್ಟ್‌ ಸಿಟಿ” ಯೋಜನೆಯ ಅಡಿಯಲ್ಲಿ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋಟೇಷನ್ ಕಾರ್ಪೋರೇಷನ್(BMTC)ಯು ಮೊದಲು 1 ಅಕ್ಟೋಬರ್  2021ರಲ್ಲಿ ತನ್ನ ಪ್ರಯೋಗಿಕ ಇ-ಬಸ್‌ ಸೇವೆಯನ್ನು ಬೆಂಗಳೂರಿನಲ್ಲಿ ನಡೆಸಿತ್ತು. ಇದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದ್ದರು. ನಂತರ KSRTCಯು 16 ಜನವರಿ 2023ರಿಂದ ಇಂಟರ್ಸಿಟಿ ಇ-ಬಸ್‌ಗೆ ಚಾಲನೆ ನೀಡಲಾಗಿದ್ದು ಬೆಂಗಳೂರು-ಮೈಸೂರಿನ ಪ್ರಯಾಣಿಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಈ ಇ-ಬಸ್‌ ಯೋಜನೆಯ ಕುರಿತು ಜನರಿಂದ ಮೆಚ್ಚುಗೆ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More

ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ನಂಬಬೇಡಿ.

ವವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಅವರ ಬಗ್ಗೆ ಕೆಲ ಕಿಡಿಗೇಡಿಗಳು ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂದು ಸುಳ್ಳು ಸುದ್ದಿಯನ್ನ ಹರಡುತ್ತಿದ್ದಾರೆ, ಆದರೆ ತಿಮ್ಮಕ್ಕ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ.. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 5ರ ಇಂದು ಬೆಳಿಗ್ಗೆ ಅವರು ಆಸ್ಪತ್ರೆಯಲ್ಲಿ ತಿಂಡಿ ಸೇವಿಸುತ್ತಿರುವ ವಿಡಿಯೋವನ್ನು ಸಾಲು ಮರದ ತಿಮ್ಮಕ್ಕನವರ ದತ್ತು ಪುತ್ರ ಉಮೇಶ್ ವನಸಿರಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲಿ ಅವರು ಚೇತರಿಸಿಕೊಳ್ಳುತ್ತಿರುವುದನ್ನು ನೋಡಬಹುದು….

Read More

ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಲ್ಲ: ಇದು ತಿರುಚಿದ ಫೋಟೊ

ಕಾವೇರಿ ಕರ್ನಾಟಕಕ್ಕಿಂತ ತಮಿಳುನಾಡಿನಲ್ಲೇ ಹೆಚ್ಚು ಹರಿಯುವುದರಿಂದ ತಮಿಳುನಾಡಿಗೆ ಕಾವೇರಿ ಮೇಲೆ ಹೆಚ್ಚಿನ ಹಕ್ಕಿದೆ. ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: KRS ನಿಂದ ಒಂದು ಹನಿ ನೀರು ಬಿಡುವುದಿಲ್ಲ, ತಮಿಳುನಾಡಿನ ಮನವಿಯನ್ನು CWRC ತಿರಸ್ಕರಿಸಿರುವುದರಿಂದ ಸಂತಸವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿದ ಮಾತನಾಡಿದ ಅವರು, ‘2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್…

Read More