ಚೆನಾಬ್ ನದಿ

Fact Check: ವಿಶ್ವದ ಅತಿ ಎತ್ತರದ ರೈಲು ಸೇತುವೆಯನ್ನು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ ಎಂದು AI ಪೋಟೋ ವೈರಲ್

ಜಗತ್ತಿನ ಅತೀ ಅಗಲವಾದ ಮತ್ತು ಎತ್ತರದ ಸೇತುವೆ ಭಾರತದಲ್ಲಿರುವ ಕಾಶ್ಮೀರದ ಚೆನಾಬ್ ರೈಲು ಸೇತುವೆಯಾಗಿದೆ ಎಂದು ಫೋಟೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನೇಕ ಬಳಕೆದಾರರು ಇದನ್ನು ನಿಜವೆಂದು ನಂಬಿ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. “ವಿಶ್ವದ ಅತಿ ಎತ್ತರದ ರೈಲು ಸೇತುವೆ ಜಮ್ಮು ಮತ್ತು #Kashmir ರಿಯಾಸಿ ಜಿಲ್ಲೆಯ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಕಮಾನು ಸೇತುವೆಯು ನೀರಿನಿಂದ 1,178 ಅಡಿ ಎತ್ತರದಲ್ಲಿದೆ, ಇದು #Paris ರ ಐಫೆಲ್ ಟವರ್ ಗಿಂತ ಎತ್ತರವಾಗಿದೆ. ದಶಕಗಳ ನಿರ್ಮಾಣದ…

Read More

Fact Check: ಸೋನಮ್ ವಾಂಗ್‌ಚುಕ್ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬುದು ಸುಳ್ಳು

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು, ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯಿಸಿದ್ದಾರೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ವಾಂಗ್ಚುಕ್ ಅವರು, “ಯಾವುದೇ ಸ್ಥಳವು ಸಂತೋಷವಾಗಿರಬೇಕು. ಅವರು ಯಾವಾಗ ಬೇಕಾದರೂ ಎಲ್ಲಿಗಾದರೂ ಹೋಗಬೇಕು.. ಜನಾಭಿಪ್ರಾಯ ಸಂಗ್ರಹಣೆಗಳ ಬಗ್ಗೆ ಕೇಳಿರಬೇಕು.. ಹೀಗೆ ಎಲ್ಲರೂ ಯೋಚಿಸಿದರೆ.. ಹಾಗಾದರೆ ಕಾಶ್ಮೀರದಲ್ಲಿ ಏಕೆ ಹೋಗಬಾರದು?” ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಹಲವರು, “ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆಗೆ ಒತ್ತಾಯಿಸುತ್ತಿರುವುದನ್ನು ನೋಡಿ ಬೇಸರವಾಯಿತು….

Read More
Modi

ಮೋದಿ ನಾಯಕತ್ವವನ್ನು ಮೆಚ್ಚಿ ಪಾಕ್ ಆಕ್ರಮಿತ ಕಾಶ್ಮೀರದ ಜನ ಭಾರತಕ್ಕೆ ಸೇರಲು ಬಯಸಿದ್ದಾರೆ ಎಂಬುದು ಸುಳ್ಳು

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಸಿಸುವ ಜನರು ಭಾರತವನ್ನು ಸೇರುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ, ಭಾರತದೊಂದಿಗೆ ಒಂದಾಗುವ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದಾರೆ ಎಂದು ಪ್ರತಿಪಾದಿಸಿದ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಈ ವಿಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಒಂದು ಕಾಲದಲ್ಲಿ ಮೂಲಭೂತವಾದಿಗಳು, ಕಲ್ಲುಗಳು ಮತ್ತು ಬಂದೂಕುಗಳ ಬಗ್ಗೆ ಮಾತನಾಡುತ್ತಿದ್ದವರು ಇಂದು 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಭಾರತವನ್ನು ಗೌರವಿಸಲು ಮತ್ತು…

Read More