Fact Check: NEET ಹಗರಣದ ಫಲಾನುಭವಿಗಳೆಲ್ಲಾ ಮುಸ್ಲಿಂ ಎಂದು ಕೇರಳದ ಕೊಟ್ಟಕ್ಕಲ್‌ನ NEET-2024 ಟಾಪರ್ಸ್‌ಗಳ ಪಟ್ಟಿ ಹಂಚಿಕೊಳ್ಳಲಾಗಿದೆ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು ಇವರು ಎಂದು ಹೇಳುವ ಪತ್ರಿಕೆಯ ಜಾಹೀರಾತಿನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಾಭ ಪಡೆದ ವ್ಯಕ್ತಿಗಳ ಹೆಸರುಗಳು, ಅಂಕಗಳು ಮತ್ತು ಫೋಟೋಗಳನ್ನು ಪಟ್ಟಿ ಮಾಡುತ್ತದೆ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಜಾಹೀರಾತಿನಲ್ಲಿ ಕಾಣಿಸಿಕೊಂಡವರಲ್ಲಿ ಹೆಚ್ಚಿನವರು ಮುಸ್ಲಿಮರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಎತ್ತಿ ತೋರಿಸಿದ್ದಾರೆ, ಮುಸ್ಲಿಮರು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಡೆಸಿದ್ದಾರೆ ಅಥವಾ ಅದರಿಂದ ಲಾಭ ಪಡೆದಿದ್ದಾರೆ ಎಂದು ಸೂಚ್ಯವಾಗಿ ಹೇಳಲಾಗುತ್ತಿದೆ. ಮೇಲೆ ತಿಳಿಸಿದ…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More
Muslim

Fact Check: ಹಿಂದೂಗಳಿಗೆ ವಿತರಿಸುವ ಹಾಲಿನ ಸ್ನಾನ ಮಾಡಿದ ಕೇರಳದ ಮುಸ್ಲಿಂ ಎಂಬುದು ಸುಳ್ಳು: ಇದು ಟರ್ಕಿಯ ಘಟನೆ

ಇತ್ತೀಚೆಗೆ, ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ದ ಮತ್ತು ಕೇರಳದ ಮುಸ್ಲಿಂ ವಿರುದ್ದ ಸಾಕಷ್ಟು ಸುಳ್ಳು ಆಪಾದನೆಗಳು, ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈಗ, “ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡಿ ಅದನ್ನು ಹಿಂದೂಗಳಿಗೆ ವಿತರಿಸುವ ಮೊದಲು ‘ಹಲಾಲ್’ ತಯಾರಿಸುತ್ತಿದ್ದಾರೆ” ಎಂದು ಪ್ರತಿಪಾದಿಸಿದ ವಿಡಿಯೋ ಒಂದನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಟರ್ಕಿಯ ಸುದ್ದಿ ಸಂಸ್ಥೆ TRT ಹೇಬರ್ ಜೂನ್ 10, 2022 ರ ವರದಿಯಲ್ಲಿ ವೈರಲ್ ವೀಡಿಯೊದ ಚಿತ್ರವನ್ನು ಪ್ರಕಟಿಸಿದೆ. ಈ ವರದಿ…

Read More
ಮುಜರಾಯಿ

ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲಿಮರೇ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ನೂರಾರು ಸುಳ್ಳು ಸುದ್ದಿಗಳು, ಆರೋಪಗಳು ಪ್ರತಿನಿತ್ಯದಂತೆ ಹರಿದಾಡುತ್ತಿವೆ. ಇವುಗಳ ಸತ್ಯಾಸ್ಯತೆಯನ್ನು ಪರಿಶೀಲಿಸದೆ ಸಾಮಾನ್ಯ ಜನರು ನಂಬಿಕೊಳ್ಳುತ್ತಿದ್ದಾರೆ. ಇಂತಹ ದ್ವೇಷ ಹರಡುವ ಕೃತ್ಯದಲ್ಲಿ ರಾಜಕೀಯ ಪಕ್ಷಗಳು ಸಹ ಸಕ್ರಿಯವಾಗಿವೆ. ಮುಸ್ಲೀಮರ ಕುರಿತು ಹರಿದಾಡುತ್ತಿರುವ ಹಲವಾರು ಸುಳ್ಳು ಸುದ್ದಿಗಳನ್ನು ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋದನೆ ನಡೆಸಿ ಸುಳ್ಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ, ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲೀಮರೇ. ಅನುಮಾನ…

Read More