Fact Check | ವಯನಾಡ್ ದೇವಾಲಯ ಅತಿಕ್ರಮಣ ಎಂದು ಪಾಕಿಸ್ತಾನದ ಫೋಟೊ ಹಂಚಿಕೆ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಮನಿಗೆ ಸಮರ್ಪಿತವಾದ ದೇವಾಲಯದ ಸಂಕೀರ್ಣದೊಳಗೆ ಕೋಳಿ ಅಂಗಡಿಯನ್ನು ನಡೆಸಲು ಅನುಮತಿ ನೀಡಿದ್ದು ಮಾತ್ರವಲ್ಲದೆ ಆ ಅಂಗಡಿಯನ್ನು ಈ ಹಿಂದೆ ಅವರೇ ಉದ್ಘಾಟಿಸಿದ್ದಾರೆ” ಎಂದು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಅಂತಹ ಒಂದು ವೀಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೂಡ ಹಂಚಿಕೊಂಡಿದ್ದಾರೆ. केरल के वायनाड में राहुल गांधी और प्रियंका वाड्राइन ने चार…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More
ಬಿಜೆಪಿ

ಬಿಜೆಪಿ ಸೋಲಿಸಲು ದುಬೈನಿಂದ ಲಕ್ಷಾಂತರ ಮುಸ್ಲಿಮರು ಆಗಮಿಸಿದ್ದಾರೆ, ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂಬುದು ಸಂಪೂರ್ಣ ಸುಳ್ಳು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಏಕಮೇವ ಅಸ್ತ್ರವಾಗಿ ಬಳಸುತ್ತಿರುವುದು ಮುಸ್ಲಿಂ ದ್ವೇಷವಾಗಿದೆ. ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಹತ್ತಾರು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಹಿಂದುಗಳಲ್ಲಿ ಮುಸ್ಲಿಂ ಸಮುದಾಯದ ಕುರಿತು ಭಯ ಮತ್ತು ದ್ವೇಷವನ್ನು ಸೃಷ್ಟಿಸಲಾಗುತ್ತಿದೆ. ಈಗ, ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ. ಎಂಬ ವಿಡಿಯೋ ಒಂದನ್ನು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೇರಳದ ಅನಿವಾಸಿ ಮುಸ್ಲಿಮರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತಕ್ಕೆ ಬಂದಿರುವುದನ್ನು ನೋಡಬಹುದು.  …

Read More

Fact Check | ರಾಹುಲ್‌ ಗಾಂಧಿ ಚುನಾವಣ ಪ್ರಚಾರದಲ್ಲಿ ಕೇವಲ ದೋಸೆಯ ಬಗ್ಗೆ ಮಾತನಾಡಿದ್ದಾರೆ ಎಂಬುದು ಸುಳ್ಳು

“ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿಯವರು ಬರೀ ದೋಸೆಗಳ ಬಗ್ಗೆ ಮಾತನಾಡಿದ್ದಾರೆ. ರಾಹುಲ್‌ ಗಾಂಧಿ ಅಂತವರನ್ನು ನೀವು ಚುನಾವಣೆಗೆ ಕರೆದುಕೊಂಡು ಬಂದರೆ ಇವುಗಳನ್ನು ಕೇಳಬೇಕಾಗುತ್ತದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಂಡಿದ್ದಾರೆ. When you bring a buffoon like Rahul Gandhi to an election campaign, this is what you will get to hear. pic.twitter.com/nhYRQ5TnaC —…

Read More

Fact Check | ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ, ಈ ವಿಡಿಯೋ ನೋಡಿ ” ಎಂದು ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜಿನಾಮೆ ನಡುವ ರೀತಿಯಲ್ಲಿ ವಿಡಿಯೋವೊಂದು ಕಂಡು ಬಂದಿದೆ. ಇದನ್ನು ಕಂಡ ಬಹುತೇಕರು ಅಚ್ಚರಿಯನ್ನು ವ್ಯಕ್ತಿ ಪಡಿಸಿದ್ದರೆ, ಇನ್ನೂ ಕೆಲವರು ಇದೊಂದು ನಕಲಿ ವಿಡಿಯೋ ಎನ್ನುತ್ತಿದ್ದಾರೆ. Don’t know whether this video is true or edited 🤣😅😜 pic.twitter.com/uVgR6udzJw — Amitabh Chaudhary (@MithilaWaala) April 12,…

Read More
Muslim

Fact Check: ಹಿಂದೂಗಳಿಗೆ ವಿತರಿಸುವ ಹಾಲಿನ ಸ್ನಾನ ಮಾಡಿದ ಕೇರಳದ ಮುಸ್ಲಿಂ ಎಂಬುದು ಸುಳ್ಳು: ಇದು ಟರ್ಕಿಯ ಘಟನೆ

ಇತ್ತೀಚೆಗೆ, ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ದ ಮತ್ತು ಕೇರಳದ ಮುಸ್ಲಿಂ ವಿರುದ್ದ ಸಾಕಷ್ಟು ಸುಳ್ಳು ಆಪಾದನೆಗಳು, ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈಗ, “ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡಿ ಅದನ್ನು ಹಿಂದೂಗಳಿಗೆ ವಿತರಿಸುವ ಮೊದಲು ‘ಹಲಾಲ್’ ತಯಾರಿಸುತ್ತಿದ್ದಾರೆ” ಎಂದು ಪ್ರತಿಪಾದಿಸಿದ ವಿಡಿಯೋ ಒಂದನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಟರ್ಕಿಯ ಸುದ್ದಿ ಸಂಸ್ಥೆ TRT ಹೇಬರ್ ಜೂನ್ 10, 2022 ರ ವರದಿಯಲ್ಲಿ ವೈರಲ್ ವೀಡಿಯೊದ ಚಿತ್ರವನ್ನು ಪ್ರಕಟಿಸಿದೆ. ಈ ವರದಿ…

Read More
Kerala Communist

Fact Check: ಮುಸ್ಲಿಮರ ಅಂಗಡಿಯಲ್ಲಿ ಮಾತ್ರ ಕೊಳ್ಳಿ ಎಂದು ಕೇರಳದ ಸರ್ಕಾರಿ ಶಾಲಾ ಪಠ್ಯಪುಸ್ತಕದಲ್ಲಿದೆ ಎಂಬುದು ಸುಳ್ಳು

ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಆರೋಪಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಕೇರಳದಲ್ಲಿ ಕಮುನಿಸ್ಟ್‌ ಸರ್ಕಾರ ಹಿಂದುಗಳನ್ನು ಕಡೆಗಣಿಸಿ ಮುಸ್ಲೀಮರಿಗೆ ಹೆಚ್ಚು ಪ್ರಶಸ್ತ್ಯ ನೀಡುತ್ತಿದೆ ಎಂದು ಆರೋಪಿಸುತ್ತಿರುತ್ತಾರೆ. ಇಂತಹ ಅನೇಕ ಸುಳ್ಳು ವದಂತಿಯನ್ನು ಈಗಾಗಲೇ ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ಬಳಗ ಬಯಲು ಮಾಡಿದ್ದು ನೀವದನ್ನು ಇಲ್ಲಿ ನೋಡಬಹುದು. ಅದೇ ರೀತಿ ಈಗ, “ಮುಸೀಮ್ ಅಂಗಡಿ : ನೈರ್ಮಲ್ಯ, ನಾವು ಅವರ ಅಂಗಡಿಯಿಂದ ಸಿಹಿತಿಂಡಿಗಳನ್ನು ಖರೀದಿಸಬೇಕು. ಹಿಂದೂ ಅಂಗಡಿ : ಅನೈರ್ಮಲ್ಯ, ಯಾರೂ ಸಿಹಿತಿಂಡಿಗಳನ್ನು…

Read More

Fact Check | ಕೇರಳದ ದೇವಾಸ್ಥಾನದಲ್ಲಿ ಆಜಾನ್ ಕೂಗುವುದು ಮಾಪ್ಪಿಲ ತೆಯ್ಯಂ ಎಂಬ ಸೌಹಾರ್ದ ಆಚರಣೆಯಾಗಿದೆ

“ಕೇರಳ ಸರ್ಕಾರ ದೇವಸ್ಥಾನಗಳಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಅರ್ಚಕರನ್ನು ನೇಮಿಸಿದೆ, ಅಲ್ಲಿ ನಡೆಯುವ ಮಾಪ್ಪಿಲ ತೆಯ್ಯಂನಲ್ಲಿ ಅಜಾನ್‌ ರೀತಿ ಅಲ್ಲಾ ಹು ಅಕ್ಬರ್‌ ಹೇಳಲಾಗುತ್ತಿದ್ದು, ಮುಸಲ್ಮಾನರು ದೇವಸ್ಥಾನವನ್ನು ವಶ ಪಡಿಸಿಕೊಂಡಿದ್ದಾರಾ ಎಂಬ ಅನುಮಾನ ಮೂಡಲು ಆರಂಭವಾಗಿದೆ.” ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. *केरला सरकार ने मन्दिरों में मुस्लिम और क्रिश्चियन पुजारी नियुक्त कर दिए, अब हालात ये हैं कि हनुमान जी के प्रतिरूप को शराब…

Read More

Fact Check | ಕೇರಳದ RSS ಮುಖಂಡನ ಮನೆಯಲ್ಲಿ ಸಿಕ್ಕಿರುವುದು ಅನಧಿಕೃತ ಪಟಾಕಿಗಳು

“ಕೇರಳದ ಅರ್‌ಎಸ್‌ಎಸ್ ಮುಖಂಡನ ಮನೆಯಿಂದ 770 ಕೆಜಿ ಸ್ಪೋಟಕ ವಶಕ್ಕೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೇರಳದ ಮಾಧ್ಯಮಗಳು ಇದೇ ವರದಿಯನ್ನು ಪ್ರಕಟಿಸಿದ್ದು ಕೇರಳ ಕಾಂಗ್ರೆಸ್‌ ಕೂಡ ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಟ್ವಿಟ್‌ ಮಾಡಿದ್ದು. ಇದನ್ನೇ ಸಾಕಷ್ಟು ಜನ ನಿಜವೆಂದು ನಂಬಿದ್ದಾರೆ. 770 Kg of explosives seized from houses of RSS local leader Vadakkeil Pramod & his cousin Vadakkeil Shanta by Kerala Police. BJP…

Read More
Congress

ಕೇರಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರದ ವೇಳೆ ಪಾಕಿಸ್ತಾನದ ಬಾವುಟ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವ ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಮತ್ತು ಪ್ರತೀದಿನವೂ ಒಂದೊಂದು ಸುಳ್ಳು ಆರೋಪಗಳನ್ನು ಹರಿಬಿಡುತ್ತಿದ್ದಾರೆ. ಈಗ, “ಇಲ್ಲ! ಇದು ಪಾಕಿಸ್ತಾನವಲ್ಲ, ಆದರೆ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ನಿರ್ದಿಷ್ಟ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ನೀವು ಭಾರತದ ಯಾವುದಾದರೂ ಒಂದು ರಾಷ್ಟ್ರೀಯ ಧ್ವಜವನ್ನು ಗುರುತಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ?…

Read More