Fact Check | ಚೆನ್ನೈನಲ್ಲಿ ವ್ಯಕ್ತಿಯೊಬ್ಬ ತನ್ನ ಸಹೋದರಿಯ ಅತ್ಯಾಚಾರಿಯ ಶಿರಚ್ಛೇದ ಮಾಡಿದ್ದಾನೆ ಎಂಬುದು ಸುಳ್ಳು

” ತಮಿಳುನಾಡಿನಲ್ಲಿ ತನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದ ವ್ಯಕ್ತಿಯ ತಲೆ ಕಡಿದ ಅಣ್ಣ, ಆ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ. ಕಾನೂನು ಶಿಕ್ಷೆ ಕೊಡಲು ತಡ ಮಾಡಿದಾಗ ಅತ್ಯಾಚಾರಿಗಳನ್ನು ಹೀಗೆಯೇ ಶಿಕ್ಷಿಸಬೇಕಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ವ್ಯಕ್ತಿಯೊಬ್ಬ ರುಂಡವನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ನೋಡಬಹುದಾಗಿದೆ. ಹೀಗೆ ಈ ವಿಡಿಯೋ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಇದು ನಜವಾಗಿಯೂ ನಡೆದ ಘಟನೆ ಎಂದು ತಮ್ಮ ಸಾಮಾಜಿಕ…

Read More
ವಿರಾಟ್ ಕೊಹ್ಲಿ

Fact Check: ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ವಿರಾಟ್‌ ಕೊಹ್ಲಿ ₹50 ಕೋಟಿ ದೇಣಿಗೆ ನೀಡಿಲ್ಲ

ಕೋಲ್ಕತ್ತಾದ ಆರ್‌ಜಿಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಘಟನೆಯ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶದ ನಡುವೆ, ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯವರು ಸಂತ್ರಸ್ತೆಯ ತಾಯಿಗೆ ₹ 50 ಕೋಟಿ ದೇಣಿಗೆ ನೀಡಿದ್ದಾರೆಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಿಂದಿ ಭಾಷೆಯಲ್ಲಿ “प्यार उससे करो जो खराब टाइम में मदद करे कोलकाता रैंप में विराट कोहली ने 50 करोड़ डोनेट किये उसकी मां की खुशी…

Read More

Fact Check| ಆರ್‌ಜಿ ಕರ್ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ ಎಂಬುದು ಸುಳ್ಳು

ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ‌. ಫ್ಯಾಕ್ಟ್‌ಚೆಕ್: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಸ್ವಯಂ ಪ್ರೇರಿತವಾಗಿ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳ ಸರ್ಕಾರದ ಪರ ಕಪಿಲ್ ಸಿಬಲ್‌ರವರು ವಾದ ಮಂಡಿಸುತ್ತಿದ್ದಾರೆ. ಹಾಗಾಗಿ ಕಪಿಲ್ ಸಿಬಲ್‌ರವರು ಆರೋಪಿ ಸಂಜಯ್ ರಾಯ್ ಪರ ವಾದ ಮಂಡಿಸುತ್ತಿದ್ದಾರೆ ಎಂದು ಸುಳ್ಳು….

Read More

Fact Check | ಮಗಳನ್ನು ಅತ್ಯಾಚಾರಗೈದ ಆರೋಪಿಯನ್ನು ತಾಯಿ ಕೊಲ್ಲುವ ವಿಡಿಯೋ ನಿಜವಲ್ಲ, ಸಿನಿಮಾ ದೃಶ್ಯವಾಗಿದೆ

“ಈ ವಿಡಿಯೋ ನೋಡಿ ಜರ್ಮನಿಯ ಮಹಿಳೆ ಮರಿಯಾನ್ನೆ ಬ್ಯಾಚ್ಮಿಯರ್ ತನ್ನ ಏಳು ವರ್ಷದ ಮಗಳನ್ನು ಲೈಂಗಿಕವಾಗಿ ದೌರ್ಜನ್ಯ ಎಸಗಿ ಕೊಂದ ವ್ಯಕ್ತಿಯನ್ನು ನ್ಯಾಯಾಲಯದಲ್ಲಿ ಶೂಟ್ ಮಾಡಿದ್ದಾರೆ.  ಅವರ ಆಕ್ರೋಶ ಮತ್ತು ತನ್ನ ಮಗಳ ಸಾವಿಗೆ ನ್ಯಾಯ ಕೊಡಸಲೇ ಬೇಕು ಎನ್ನುವ ಉದ್ದೇಶದಿಂದ ಅವರು ತೆಗೆದುಕೊಂಡ ಈ ನಿರ್ಧಾರದಿಂದ ಅಲ್ಲಿ ಮಹತ್ತರವಾದ ಬದಲಾವಣೆ ಮತ್ತು ಪ್ರಬಲವಾದ ಕಾನೂನು ಜಾರಿಗೆ ಬಂದಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Marianne Bachmeier, a West German woman, took…

Read More
ಸಿಬಿಐ

Fact Check: ಆರ್ ಜಿ. ಕರ್ ಆಸ್ಪತ್ರೆಯ ಅತ್ಯಾಚಾರ ಪ್ರಕರಣವನ್ನು ತನಿಖೆ ಮಾಡುತ್ತಿದ್ದ ಸಿಬಿಐನ ಡಾ. ಆಕಾಶ್ ನಾಗ್ ಅವರು ರಾಜೀನಾಮೆ ನೀಡಿಲ್ಲ

ಕೋಲ್ಕತಾದ ಸಿಬಿಐನ ಅಪರಾಧ ವಿಭಾಗದ ಉಪ ಇನ್ಸ್ಪೆಕ್ಟರ್ ಜನರಲ್ ಮತ್ತು ಜಂಟಿ ನಿರ್ದೇಶಕ ಡಾ. ಆಕಾಶ್ ನಾಗ್ ಅವರ ರಾಜೀನಾಮೆಯನ್ನು ಪ್ರತಿನಿಧಿಸುವ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆರ್. ಜಿ. ಕರ್ ಆಸ್ಪತ್ರೆಯ ಅತ್ಯಾಚಾರ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಾಗದ ಕಾರಣ ಡಾ. ನಾಗ್ ರಾಜೀನಾಮೆ ನೀಡಿದ್ದಾರೆ ಮತ್ತು ತನಿಖೆಯಿಂದ ಹಿಂದೆ ಸರಿಯಲು ಪ್ರಯತ್ನಿಸಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು, ಈ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಹಂಚಿಕೊಂಡು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ…

Read More

Fact Check| ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿಯ ಕೊನೆಯ ಕ್ಷಣಗಳು ಎಂದು ಹಂಚಿಕೊಳ್ಳುತ್ತಿರುವ ವಿಡಿಯೋ ಮೇಕಪ್ ಕಲಾವಿದೆಯದ್ದು

ಕೋಲ್ಕತ್ತಾ ಆರ್‌‌ಜಿ ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕೊಲೆ ಹಾಗೂ ಅತ್ಯಾಚಾರಕ್ಕೊಳಗಾದ ವೈದ್ಯಕೀಯ ವಿದ್ಯಾರ್ಥಿನಿಯ ಜೀವನದ ಕೊನೆಯ ಕ್ಷಣಗಳು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.   ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ ವಿಡಿಯೋ ಕೋಲ್ಕತ್ತಾ ಮೂಲದ ಮೇಕಪ್ ಕಲಾವಿದೆ ಝೀನತ್ ರಹ್ಮಾನ್‌ ಅವರದ್ದು ಎಂದು ಗುರುತಿಸಲಾಗಿದೆ. ಸಿನೆಮಾ ನಟಿಯರ ಮೇಕಪ್ ಹಾಗೂ ಉಡುಗೆಯ ನಕಲು, ಭೀಕರ ಘಟನೆಗಳು ಹಾಗೂ ಸಿನೆಮಾದ ತುಣುಕುಗಳನ್ನು ಮರು ಸೃಷ್ಟಿಸುವ ಕೆಲಸವನ್ನು ಝೀನತ್ ರಹ್ಮಾನ್ ಮಾಡುತ್ತಾರೆ. 2020ರಿಂದ ತಮ್ಮ ಇನ್ಸ್ಟಾ…

Read More

Fact Check | ಕೋಲ್ಕತ್ತಾ ಪ್ರಕರಣದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಕೊಲೆಗೈಯ್ಯಲಾಗಿದೆ ಎಂಬುದು ಸುಳ್ಳು

“14 ಆಗಸ್ಟ್ 2024 ರ ರಾತ್ರಿ, ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಮಹಿಳೆಯರಿಂದ “ರಿಕ್ಲೈಮ್ ದಿ ನೈಟ್” ಪ್ರತಿಭಟನೆಯನ್ನು ಆಯೋಜಿಸಲಾಯಿತು. ಈ ಫ್ರತಿಭಟನೆಯಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ಕುರಿತು ಯಾರು ಕೂಡ ಏನನ್ನು ಮಾತನಾಡುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯೇ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ನೋಡಿದ ಹಲವರು…

Read More
ರಾಜ್‌ದೀಪ್‌ ಸರ್ದೇಸಾಯಿ

Fact Check: ಕೋಲ್ಕತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಜ್‌ದೀಪ್‌ ಸರ್ದೇಸಾಯಿ ಹಳೆಯ ವಿಡಿಯೋ ತಪ್ಪು ಮಾಹಿತಿಯೊಂದಿಗೆ ವೈರಲ್

ಕೋಲ್ಕತಾದ R.G ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ 31 ವರ್ಷದ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ ಅವರನ್ನು ಟೀಕಿಸಲಾಗುತ್ತಿದೆ. ಅವರು ದೂರದರ್ಶನದ ಪ್ಯಾನಲ್ ಚರ್ಚೆಯನ್ನು ತೋರಿಸುತ್ತಿರುವ ವೀಡಿಯೊ ವೈರಲ್ ಆಗಿದ್ದು, ಸಂಭಾಷಣೆಯನ್ನು ಬೇರೆಡೆಗೆ ತಿರುಗಿಸಲು ಅವರು ಪ್ರಯತ್ನಿಸುತ್ತಿರುವುದನ್ನು ಗಮನಿಸಿ ಸರ್ದೇಸಾಯಿ ಅವರನ್ನು ಬಳಕೆದಾರರು ಟೀಕಿಸಿದ್ದಾರೆ. “ರಾಜ್‌ದೀಪ್ “ದಲಾಲ್” ಸರ್ದೇಸಾಯಿ ಯುಪಿ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಅನುಸರಿಸುವ…

Read More
ಮುಸ್ಲಿಮರು

Fact Check: ಬಾಂಗ್ಲಾದೇಶದ ಮುಸ್ಲಿಮರು ಕಿಕ್ಕಿರಿದ ರೈಲಿನಲ್ಲಿ ಅಸ್ಸಾಂ ಮತ್ತು ಕೋಲ್ಕತ್ತಾಗೆ ಬಂದಿಳಿದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ರೈಲಿನ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗುತ್ತಿದೆ. ರೈಲಿನ ತುಂಬಾ ಮುಸ್ಲಿಂ ಸಮುದಾಯದ ಜನ ಕಿಕ್ಕಿರಿದು ಕುಳಿತಿರುವುದನ್ನು ಈ ವೀಡಿಯೋ ತೋರಿಸುತ್ತದೆ. ಈ ವೀಡಿಯೋವಿಗೆ “ಇದು ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ…

Read More
ಮೋದಿ

Fact Check: ತಮಿಳುನಾಡಿನಲ್ಲಿ “ಗೋ ಬ್ಯಾಕ್ ಮೋದಿ” ಎಂದು ಪ್ರತಿಭಟನೆ ನಡೆಸಿದ್ದಾರೆ ಎಂದು ಕೋಲ್ಕತ್ತಾದ ಹಳೆಯ ಪೋಟೋ ವೈರಲ್ ಆಗಿದೆ

ಪ್ರಸ್ತುತ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಪಲಿತಾಂಶಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 2 ಸಾವಿರ ಪೋಲಿಸ್ ಭದ್ರತೆಯೊಂದಿಗೆ 48 ಗಂಟೆಗಳ ಕಾಲ(ಎರಡು ದಿನ) ಧ್ಯಾನಕ್ಕೆ ತೆರಳಿದ್ದಾರೆ. ಆದರೆ ಮೋದಿಯವರ ಧ್ಯಾನದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ತಮಿಳುನಾಡು ಸೇರಿದಂತೆ ದೇಶದಾದ್ಯಂತ ವ್ಯಾಪಕವಾಗದ ಟೀಕೆಗೆ ಗುರಿಯಾಗುತ್ತಿದ್ದಾರೆ. ಮಾಧ್ಯಮಗಳ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಮೋದಿಯವರನ್ನು ಟೀಕಿಸಲಾಗುತ್ತಿದೆ. ಈಗ, “ತಮಿಳುನಾಡಿನ ಜನಗಳಷ್ಟು ಮೋದಿಯನ್ನು ದ್ವೇಷಿಸುವವರು ಇಲ್ಲ” ಎಂದು ರಸ್ತೆಯ…

Read More