Fact Check | ಗೂಳಿಹಟ್ಟಿ ಶೇಖರ್‌ ತಮ್ಮ ಆರೋಪ ನಿರಾಧಾರ ಎಂದು ಒಪ್ಪಿಕೊಂಡಿದ್ದಾರೆ ಎಂಬುದು ಸುಳ್ಳು!

ಸಾಮಾಜಿಕ ಜಾಲತಾಣದಲ್ಲಿ ಗೂಳಿಹಟ್ಟಿ ಶೇಖರ್‌ ಅವರು ಕೋಟ ಶ್ರೀನಿವಾಸ್‌ ಪೂಜಾರಿಯವರ ಕ್ಷಮೆ ಕೇಳಿದ್ದಾರೆ ಮತ್ತು  ಭೋವಿ ಸಮಾಜದ ಹಣವನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಾವು ಮಾಡಿದ ಆರೋಪ ನಿರಾಧರವೆಂದು ಒಪ್ಪಿಕೊಂಡಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಿದ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಇನ್ನು ಕೆಲವೊಂದು ಪೋಸ್ಟ್‌ಗಳಲ್ಲಿ ಗೂಳಿಹಟ್ಟಿ ಶೇಖರ್‌ ಅವರು ಸ್ವತಃ ಕ್ಷಮೆ ಕೇಳಿರುವ ಆಡಿಯೋ ಕೂಡ ವೈರಲ್‌ ಆಗುತ್ತಿದೆ. ಹಾಗಾಗಿ ಇದನ್ನು ನಿಜವೆಂದು ನಂಬಿ ಹಲವರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ…

Read More