KRS

Fact Check: ಬರದಲ್ಲೂ KRS ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬುದು ಸುಳ್ಳು

ಈ ಬಾರಿ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಬೇಸಿಗೆ ಸಮೀಪಿಸುತ್ತಿದ್ದಂತೆ ನೀರಿಗಾಗಿ ಸಮಸ್ಯೆ ಶುರುವಾಗಿದೆ. ಬೆಂಗಳೂರಿನಾದ್ಯಂತ ಕುಡಿಯುವ ನೀರಿಗೆ ಸಮಸ್ಯೆಯಾಗಿ ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ. ಸಧ್ಯ ರಾಜ್ಯದ 195 ತಾಲ್ಲೂಕುಗಳನ್ನು ಪರಪೀಡಿತ ಪ್ರದೇಶಗಳೆಂದು ಪಟ್ಟಿ ಮಾಡಿ ಆಯಾ ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡುವ ಸಲುವಾಗಿ ಕೆಲಸಗಳು ನಡೆಯುತ್ತಿವೆ. ಆದರೆ “ಬೆಂಗಳೂರಿನಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುತ್ತಿಲ್ಲ. ಆದರೆ, ನಾಡ ದ್ರೋಹಿ  ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಲೇ ಇದೆ….

Read More