Fact Check | ಸಚಿವ ಎಂ.ಬಿ ಪಾಟೀಲ್‌ ವಿರುದ್ಧ ಮಹೇಶ್‌ ವಿಕ್ರಮ್‌ ಹೆಗ್ಡೆ ಹರಡಿದ್ದ ಸುಳ್ಳು ಸುದ್ದಿ ಮತ್ತೊಮ್ಮೆ ವೈರಲ್‌

ಕರ್ನಾಟಕದ ಕಾಂಗ್ರೆಸ್‌ನ ನಾಯಕ ಹಾಗೂ ಸಚಿವ ಡಾ.ಎಂ.ಬಿ ಪಾಟೀಲ್ ಅವರು, ಸೋನಿಯಾ ಗಾಂಧಿಯವರಿಗೆ 10 ಜುಲೈ 2018ರಂದು BLDEA ( ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಶನಲ್ ಅಸೋಸಿಯೇಷನ್)  ಲೆಟರ್ ಹೆಡ್ ಮೂಲಕ ಪತ್ರ ಬರೆದಿದ್ದಾರೆ ಎನ್ನಲಾದ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪತ್ರದಲ್ಲಿ “ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲು ಹಿಂದುಗಳನ್ನು ವಿಭಜಿಸಿ ಮುಸ್ಲಿಮರನ್ನು ಒಗ್ಗೂಡಿಸುವ ತಂತ್ರವನ್ನು ಅಳವಡಿಸಿಕೊಂಡಿದೆ ಮತ್ತು ಆ ಮೂಲಕ ಯಶಸ್ಸನ್ನ ಸಾಧಿಸಲಿದೆ ಎಂದು ವೈರಲ್‌ ಪತ್ರದಲ್ಲಿ ಉಲ್ಲೇಖಿಸಲಾಗಿದೆ. Look carefully what…

Read More
ಲಿಂಗಾಯತ

Fact Check: ಬೆಂಗಳೂರಿನಲ್ಲಿ ಲಿಂಗಾಯತ ಕ್ಯಾಥೋಲಿಕ್ ಚರ್ಚ್ ಸ್ಥಾಪಿಸಲಾಗಿದೆ ಎಂಬುದು ಸುಳ್ಳು

ಕ್ರೈಸ್ತ ಧರ್ಮದ ಮತಾಂತರದ ಕುರಿತು ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತದೆ. ಆದರೆ ಅದನ್ನೇ ಹಿನ್ನಲೆಯಾಗಿಟ್ಟುಕೊಂಡು ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಿ ಟೀಕಿಸುವುದು ಮತ್ತು ದ್ವೇಷಿಸುವುದು ಹೆಚ್ಚಾಗುತ್ತಿದೆ. ಈಗ, “ನಮ್ಮ ಕರ್ಮ ಕ್ರೈಸ್ತರು ಈ ರೀತಿ ಹಿಂದೂ ಧರ್ಮದ ಎಲ್ಲಾ ಜಾತಿಗಳನ್ನು ಬಳಕೆ ಮಾಡಿಕೊಂಡು ಅವರ ಧರ್ಮಕ್ಕೆ ಸೇರಿಸಿಕೊಳ್ಳುತ್ತಿದ್ದರೆ. ಏನು ಹೇಳೋದು ಸ್ವಾಮಿ, ಅಲ್ಪ ಸಂಖ್ಯಾತರ ಬಾಧೆ ಒಂದು ಕಡೆ ಆದರೆ ಇವರು ಶಾಂತಿಯುತವಾಗಿ ಹರಡಿಕೊಳ್ಳಲು ಎಲ್ಲಾ ರೀತಿಯ ದಾರಿಗಳನ್ನು ನಿಧಾನವಾಗಿ ನಿಶ್ಯಬ್ದವಾಗಿ…

Read More