Fact Check:  ಹೈದರಾಬಾದ್‌ನ ದೇವಸ್ಥಾನವೊಂದರಲ್ಲಿ ಕಿಡಿಗೇಡಿಗಳು ಕರುವಿನ ಮಾಂಸ ಎಸೆದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಹೈದರಾಬಾದಿನ ಮಸಾಬ್ ಟ್ಯಾಂಕ್‌ನಲ್ಲಿರುವ ಶ್ರೀ ದುರ್ಗಾ ದೇವಿ ದೇವಾಲಯದ ಮಂಟಪದಲ್ಲಿ ಕಿಡಿಗೇಡಿಗಳು ಕರುವಿನ ಮಾಂಸ ಎಸೆಯ ಆಘಾತಕಾರಿ ಘಟನೆ ನಡೆದಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “ಮಸಾಬ್ ಟ್ಯಾಂಕ್‌ನ ಶ್ರೀ ಶ್ರೀ ದುರ್ಗಾ ಭವಾನಿ ದೇವಸ್ಥಾನದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ, ಅನಾಮಧೇಯ ವ್ಯಕ್ತಿಯೊಬ್ಬ ದೇವಾಲಯದೊಳಗೆ ಕರುವಿನ ಮಾಂಸವನ್ನು ಎಸೆದಿದ್ದಾನೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಹಿಂದೂ ಧ್ವನಿ ಎತ್ತಬೇಕು – ನಮಗೆ ನ್ಯಾಯ ಬೇಕು!…” ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿಯೇ ಯಾಕೆ ಹೀಗೆ ಆಗುತ್ತಿದೆ?…

Read More
ದುರ್ಗಾ ಮಾತೆ

Fact Check: ಹೈದರಾಬಾದ್‌ನಲ್ಲಿ ದುರ್ಗಾ ಮಾತೆಯ ವಿಗ್ರಹ ಧ್ವಂಸಗೊಳಿಸಿರುವವನು ಮಾನಸಿಕ ಅಸ್ವಸ್ತ. ಇದಕ್ಕೆ ಯಾವುದೇ ಕೋಮು ಆಯಾಮವಿಲ್ಲ

ಕೆಲವು ದಿನಗಳ ಹಿಂದೆಯಷ್ಟೇ ದಸರ ಹಬ್ಬ ಮತ್ತು ದುರ್ಗಾ ಪೂಜೆ ಮುಗಿಸಿದೆ. ಆದರೆ ಈಗ ದುರ್ಗಾ ದೇವಿಯ ಮುರಿದ ವಿಗ್ರಹ ಮತ್ತು ಪೂಜೆಯ ಸಾಮಾನುಗಳು ದೇವಾಲಯದ ತುಂಬಾ ಹರಡಿಕೊಂಡಿರುವುದನ್ನು ತೋರಿಸುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋವನ್ನು ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಲಾಗುತ್ತಿದೆ. ಈ ವಿಡಿಯೋವನ್ನು”ಅತಿರೇಕ: ಹೈದರಾಬಾದ್‌ನಲ್ಲಿ ದುರ್ಗಾ ಮಾತೆಯ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನಿ ಹೈದರಾಬಾದ್ ಅಲ್ಲ, ಕಾಂಗ್ರೆಸ್ ಆಡಳಿತದ ಭಾರತೀಯ ಹೈದರಾಬಾದ್” ಎಂದು ಕೆಲವು ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ಅನ್ನು…

Read More