ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿಲ್ಲ

ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಹೀಗಾಗಲೇ ಮತ ಚಲಾವಣೆ ಪ್ರಕ್ರಿಯೆಗಳು ಮುಗಿದಿವೆ. ಎಲ್ಲರೂ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಮಧ್ಯ ಪ್ರದೇಶದ ಚುನಾವಣೆಯಲ್ಲಿ ಹಂಚಿಕೊಳ್ಳಲಾದ ಸುಳ್ಳು ಸುದ್ದಿಗಳು ನಿಧಾನವಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಬಾಲಿವುಡ್ ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಅಶುತೋಷ್ ರಾಣ ಅವರು ಚುನಾವಣಾ ಮಹತ್ವ ಸಾರುವಂತಹ ಸಂದೇಶದೊಂದಿಗೆ ಜನರಿಗೆ ಮತದಾನ ಮಾಡುವಂತೆ ಮನವಿ ಮಾಡಲು ನಿರ್ಮಿಸಿದ ವಿಡಿಯೋ ಇದಾಗಿದೆ. ಆದರೆ ಅವರು…

Read More

Fact Check : ದಿಗ್ವಿಜಯ ಸಿಂಗ್ ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ತಮ್ಮ ನಿಲುವು ಬದಲಿಸಿದ್ದಾರೆ ಎಂಬ ವಿಡಿಯೋ ನಕಲಿ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬಲು ಪ್ರಾರಂಭವಾಗಿವೆ. ಇದೇ ರೀತಿಯಲ್ಲಿ ಈಗ ಮಧ್ಯಪ್ರದೇಶದಲ್ಲಿ ವಿಡಿಯೋವೊಂದು ವೈರಲ್‌ ಆಗಿದೆ. ಅದರಲ್ಲಿ 2023 ರ ಮಧ್ಯಪ್ರದೇಶ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ದಿಗ್ವಿಜಯ ಸಿಂಗ್ ಅವರು ಸನಾತನ ಧರ್ಮದ ಬಗ್ಗೆ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ ಎಂಬ ವಿಡಿಯೋವನ್ನ ಹಂಚಿಕೊಳ್ಳಲಾಗುತ್ತಿದೆ.. ಈ ಕುರಿತು ಫ್ಯಾಕ್ಸ್‌ಲೀ ವೆಬ್‌ ತಂಡ ಫ್ಯಾಕ್ಟ್‌ಚೆಕ್‌ ಮಾಡಿದ್ದು ವೈರಲ್‌ ಆಗುತ್ತಿರುವ ವಿಡಿಯೋ ಮೂರು ಕ್ಲಿಪ್‌ಗಳನ್ನು ಎಡಿಟ್‌ ಮಾಡಿ ಒಂದು ವಿಡಿಯೋವಾಗಿ ಪರಿವರ್ತಿಸಲಾಗಿದೆ ಎಂಬುವುದನ್ನು…

Read More
ಜಾರ್ಖಂಡ್

ಜಾರ್ಖಂಡ್ ಪೊಲೀಸರ ಅಣಕು ಡ್ರಿಲ್ ವಿಡಿಯೋ ಸುಳ್ಳು ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ನೆನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣೆ ನಡೆದಿದೆ, ಇಡೀ ದೇಶವೇ ಡಿಸೆಂಬರ್ 3ರಂದು ಪ್ರಕಟವಾಗುವ ಪಂಚರಾಜ್ಯಗಳ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಾರಿ ಮಧ್ಯಪ್ರದೇಶದ ಚುನಾವಣಾ ಪ್ರಚಾರಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳನ್ನೆ ತಮ್ಮ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುಳ್ಳು ಸುದ್ದಿಗಳು, ಆಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, 2016 ರಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಮಂದಸೌರ್‌ನಲ್ಲಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಕೇಳಿದ ರೈತರ ಮೇಲೆ ಗುಂಡು ಹಾರಿಸಿತು ಅದರಲ್ಲಿ ಆರು…

Read More

ಪಶ್ಚಿಮ ಬಂಗಾಳದ ಚುನಾವಣೆಯ ಹಳೆಯ ವಿಡಿಯೋವನ್ನು ಮಧ್ಯಪ್ರದೇಶಕ್ಕೆ ಸೇರಿದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಂಚರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಝೋರಾಂ ನಲ್ಲಿ ಈಗಾಗಲೇ ಚುನಾವಣೆಗಳು ಜರುಗುತ್ತಿವೆ. ಈ ಸುದ್ದಿ ಬರೆಯುವ ಹೊತ್ತಿಗೆ ಮಧ್ಯ ಪ್ರದೇಶದ ಚುನಾವಣೆಯು ಮುಗಿದಿದೆ. ಆದರೆ ಮಿಕ್ಕ ರಾಜ್ಯಗಳಿಗೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಹರಿದಾಡಿದಷ್ಟು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಬೇರೆಲ್ಲೂ ನಡೆದಿಲ್ಲ. ಮಧ್ಯಪ್ರದೇಶದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹರಿದಾಡುತ್ತಿದ್ದ ಹಲವಾರು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್ ಬಯಲುಗೊಳಿಸಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕ ಹಳ್ಳಿಗೆ ಪ್ರಚಾರಕ್ಕೆಂದು ಹೋದ…

Read More
BJP

ಬಿಜೆಪಿಗೆ ಮತ ನೀಡಬೇಡಿ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಹೇಳಿಲ್ಲ

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಅನೇಕ ಸುಳ್ಳು ಸುದ್ದಿಗಳು ಆರೋಪ-ಪ್ರತ್ಯಾರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನೂ ಹಲವು ಎಡಿಟೆಡ್ ವಿಡಿಯೋಗಳನ್ನು ಜನ ಸತ್ಯವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಲೋಧಿ ಸಮಾಜವನ್ನು ಕಡೆಗಣಿಸಿರುವ ಕಾರಣಕ್ಕಾಗಿ ಈ ಬಾರಿ ಬಿಜೆಪಿಗೆ ಓಟು ನೀಡದಂತೆ ಜನರಲ್ಲಿ ಕೇಳಿಕೊಂಡಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಈ ವಿಡಿಯೋ 1 ಫೆಬ್ರವರಿ 2023ರಂದು ಭೋಪಾಲ್‌ನ ಅಯೋಧ್ಯೆ ನಗರದ ಹನುಮಾನ್ ದೇವಸ್ಥಾನದಲ್ಲಿ ಮದ್ಯ…

Read More

ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಹಿಂದೂ ಸಂತರು ನಿರಾಕರಿಸಿದ್ದಾರೆ ಎಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಗಳು ಜರುಗುತ್ತಿವೆ. ಆಯಾ ರಾಜ್ಯಗಳಲ್ಲಿ  ವಿವಿಧ ರಾಜಕೀಯ ಪಕ್ಷಗಳು ತೀವ್ರವಾದ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಈ ನಡುವೆ ತಮ್ಮ ಎದುರಾಳಿ ಅಭ್ಯರ್ಥಿಯನ್ನು, ಪಕ್ಷವನ್ನು ಹಿಮ್ಮೆಟ್ಟಿಸಲು ಅನೇಕ ಸುಳ್ಳು ಸುದ್ದಿಗಳನ್ನು, ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಈಗ, ಮಧ್ಯಪ್ರದೇಶದಲ್ಲಿ ಹಿಂದೂ ಸಾಧು-ಸಂತರು ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಜೆಪಿ ಪರ ಪ್ರಚಾರ ಮಾಡಲು ನಿರಾಕರಿಸಿದ್ದಾರೆ, ಈ ಬಾರಿ ಬಿಜೆಪಿ ಕೇವಲ 50 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಹೇಳಿದ್ದಾರೆ ಎಂಬ ವಿಡಿಯೋ ಒಂದು ಹಲವು ತಿಂಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌:…

Read More

Fact Check : “ಗೋವು ನಮ್ಮ ತಾಯಿಯಲ್ಲ” ಎಂದು ದಿಗ್ವಿಜಯ್ ಸಿಂಗ್‌ ಹೇಳಿಲ್ಲ

ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಇದೀಗ ಅಲ್ಲಿನ ಆಡಳಿತರೂಢ  ಸರ್ಕಾರದ ವಿರುದ್ಧ ಮತ್ತು ಅಲ್ಲಿನ ವಿರೋಧ ಪಕ್ಷದ ಕುರಿತು ವ್ಯಾಪಕವಾಗಿ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿದೆ ಅದರಲ್ಲೂ ಪ್ರಮುಖವಾಗಿ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್‌ ಅವರ ವಿರುದ್ಧ ಹಲವು ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿದೆ.  ಇದೇ ರೀತಿಯಾಗಿ “ಗೋವು ನಮ್ಮ ತಾಯಿಯಲ್ಲ. ಅದರ ಮಾಂಸವನ್ನು ತಿನ್ನುವುದರಲ್ಲಿ ತಪ್ಪೇನಿಲ್ಲ” ಎಂಬ ವಿಡಿಯೋ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ ಹೇಳಿದ್ದಾರೆ ಎಂಬ ಸುದ್ದಿಯೊಂದಿಗೆ…

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More

Fact Check : ಮಸೀದಿ ಭೂಮಿ ಮತ್ತು ಆರ್ಟಿಕಲ್‌ 370 ವಾಪಸ್ಸು ಪಡೆಯುತ್ತೇವೆ ಎಂದು ಕಮಲ್‌ ನಾಥ್‌ ಹೇಳಿಲ್ಲ

ಮಧ್ಯಪ್ರದೇಶ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಲ್ಲಿನ ಮಾಜಿ ಮುಖ್ಯಮಂತ್ರಿ ಕಮಲ್‌ ಅವರ ಕುರಿತು ವ್ಯಾಪಕವಾದ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಕಾಂಗ್ರೆಸ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಚುನಾವಣೆ ಎದುರಾಗಲಿರುವ ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಮಲ್ ನಾಥ್ ಅವರು ಮುಸ್ಲಿಂ ಸಮುದಾಯದೊಂದಿಗೆ ಸಭೆ ನಡೆಸುತ್ತಿರುವುದನ್ನು ವಿಡಿಯೋದಲ್ಲೆ ಕಾಣಬಹುದಾಗಿದೆ. ಸಭೆಯಲ್ಲಿ ಕಮಲ್ ನಾಥ್ ಅವರು ಮುಸ್ಲಿಮರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ ಮತ್ತು ಮಸೀದಿ…

Read More
ಕಾರ್ತಿಕ್ ಆರ್ಯನ್

ನಟ ಕಾರ್ತಿಕ್ ಆರ್ಯನ್ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್‌ರವರ ಪರ ಪ್ರಚಾರ ನಡೆಸಿಲ್ಲ

ಪಂಚರಾಜ್ಯಗಳ ಚುನಾವಣೆಯ ಹೊಸ್ತಿಲಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಿರುಸಿನಿಂದ ಪ್ರಚಾರ ನಡೆಸುತ್ತಿವೆ. ಅದರ ಜೊತೆಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಅದರಂತೆ, ನಟ ಕಾರ್ತಿಕ್ ಆರ್ಯನ್ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್‌ರವರ ಪರ ಪ್ರಚಾರ ನಡೆಸಿದ್ದಾರೆ ಎಂಬ ಜಾಹಿರಾತಿನ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್ ಲೋಗೋ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಉದ್ದೇಶಿತ ಯೋಜನೆಗಳನ್ನು ವಿವರಿಸುವ ವಾಯ್ಸ್ ಓವರ್ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್…

Read More