Fact Check | ಬದ್ಲಾಪುರ್ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುಸ್ಲಿಂ ಅಲ್ಲ

“ಹಿಂದೂಗಳೇ ಎಚ್ಚರ ದೇಶಾದ್ಯಂತ ಮುಸಲ್ಮಾನರು ಹಿಂದೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದು ಮುಸಲ್ಮಾನರ ಹೊಸ ಜಿಹಾದ್‌ ಕೂಡ ಆಗಿರಬಹುದು. ಇದಕ್ಕೀಗ ಸಣ್ಣ ಸಣ್ಣ ಹಿಂದೂ ಕಂದಮ್ಮಗಳು ಕೂಡ ಹೊರತಾಗಿಲ್ಲ. ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿ 4 ವರ್ಷದ ಹಿಂದೂ ಬಾಲಕಿಯ ಮೇಲೆ ಅಶ್ರಫ್ ಹುಸೇನ್‌ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನನ್ನು ಈಗ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈಗಲಾದರು ಎಚ್ಚೆತ್ತುಕೊಳ್ಳಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Two 4-year-old girls…

Read More

Fact Check: ಭಾರತದಾದ್ಯಂತ ಪೋಲಿಸ್ ಇಲಾಖೆ ಮಹಿಳೆಯರಿಗಾಗಿ ಉಚಿತ ಸವಾರಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂಬುದು ಸುಳ್ಳು

ಪೋಲಿಸ್ ಇಲಾಖೆ ಹೊಸದಾಗಿ ಮಹಿಳೆಯರಿಗೆ ರಾತ್ರಿಯಲ್ಲಿ ಉಚಿತ ಸವಾರಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂಬ ಸಂದೇಶ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಇದನ್ನು “ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರವು ಮಹಿಳೆಯರಿಗೆ ರಾತ್ರಿಯಲ್ಲಿ ಉಚಿತ ಸವಾರಿ ನೀಡುವಂತೆ ರಾಜ್ಯ ಪೊಲೀಸರಿಗೆ ಆದೇಶಿಸಿದೆ ” ಎಂದು ಸಹ ಹಂಚಿಕೊಳ್ಳಲಾಗುತ್ತಿದೆ. 1091 ಮತ್ತು 7837018555 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಮಹಿಳೆಯರಿಗೆ ಉಚಿತ ಸವಾರಿ ಯೋಜನೆಯನ್ನು ಪಡೆಯಬಹುದು ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಸಂದೇಶ ಹೀಗಿದೆ: “ಮಹಾರಾಷ್ಟ್ರದ ಹೊಸ ಸರ್ಕಾರವು…

Read More
ಹಿಂದೂ

Fact Check: ಮುಂಬೈನ ರಸ್ತೆ ಜಗಳದ ವೀಡಿಯೋವನ್ನು ಹಿಂದೂ ಅರ್ಚಕನಿಗೆ ಜಿಹಾದಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಹಂಚಿಕೊಳ್ಳಲಾಗುತ್ತಿದೆ

ಕಳೆದ ಅನೇಕ ದಶಕಗಳಿಂದ ರಸ್ತೆ ಜಗಳಗಳ ವೀಡಿಯೋಗಳನ್ನು ಮತ್ತು ಸಂಬಂಧವಿರದ ವೈರಲ್ ವೀಡಿಯೋಗಳನ್ನು ಹಿಂದು ಮುಸ್ಲಿಂ ಜಗಳ ಎಂದು ಬಿಂಬಿಸಿ ಜನರ ನಡುವೆ ಹರಿಬಿಡಲಾಗುತ್ತಿದೆ. ಮತ್ತು ಈ ಮೂಲಕ ಕೋಮು ಸೌಹಾರ್ಧವನ್ನು ಹಾಳು ಮಾಡಲು ಕೆಲವು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅವರ ಬೆಂಬಲಿಗರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಮಿಸ್ಟರ್. ಸಿನ್ಹಾ ಎಂಬ ಬಲಪಂಥೀಯ ಮತ್ತು ಬಿಜೆಪಿ ಐಟಿ ಸೆಲ್‌ನ ಪ್ರಭಾವಿಯೊಬ್ಬರು ಇತ್ತೀಚೆಗೆ ವೀಡಿಯೋ ಒಂದನ್ನು ಹಂಚಿಕೊಂಡು ಅದನ್ನು ಹಿಂದು ಮುಸ್ಲಿಂ ಕಲಹ ಎಂದು ಆರೋಪಿಸಿದ್ದಾರೆ. “ಮುಂಬೈನಿಂದ ಕಂಡಿವಲಿ…

Read More

Fact Check: ಬಿಜೆಪಿ ನಾಯಕ ಬ್ಯಾಂಕ್‌ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಸಂಬಂಧವಿಲ್ಲದ ವೀಡಿಯೋ ಹಂಚಿಕೆ

ಬಿಜೆಪಿ ನಾಯಕನೊಬ್ಬ ಬ್ಯಾಂಕ್‌ ಮ್ಯಾನೆಜರ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಬ್ಯಾಂಕ್ ಆಫ್ ಮಹಾರಾಷ್ಟ್ರ ಕಚೇರಿಯಲ್ಲಿ ಕುಳಿತಿರುವ ಗುಂಪನ್ನು ತೋರಿಸುತ್ತದೆ, ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುಗುತ್ತದೆ. ಭಾರತೀಯ ಜನತಾ ಪಕ್ಷದ ನಾಯಕ ಎಂದು ಹೇಳಲಾದ ಹಲ್ಲೆಕೋರನು ಮೇಜಿನ ಮುಂದಿರುವ ವ್ಯಕ್ತಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡುತ್ತಿರುವುದನ್ನು ಕಾಣಬಹುದು. ಎಕ್ಸ್ ನಲ್ಲಿ ವೈರಲ್ ಆಗಿರುವ ಕ್ಲಿಪ್ ಅನ್ನು ಹಂಚಿಕೊಂಡ ಬಳಕೆದಾರರೊಬ್ಬರು, “ಬಿಜೆಪಿ ನಾಯಕನಿಗೆ ಸಾರ್ವಜನಿಕ…

Read More

Fact Check | ಅಹ್ಮದ್‌ನಗರದಲ್ಲಿ ಜನರು ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಮುಸ್ಲಿಂ ಕಾರ್ಮಿಕರು ಪಾಕಿಸ್ತಾನದ ಧ್ವಜವನ್ನು ಹಾರಿಸಿದ್ದಾರೆ” ಎಂದು ಹೇಳುವ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಮುಸಲ್ಮಾನರ ವಿರುದ್ಧ ದ್ವೇಷ ಹರಡುವಂತಹ ಕಮೆಂಟ್‌ಗಳು ಹಾಗೂ ಪೋಸ್ಟ್‌ಗಳನ್ನು ಮಾಡಲಾಗುತ್ತಿದೆ. श्रीरामपूरच्या वार्ड क्रमांक २ म्हणजे वेस्टन चौक भागात महाविकास आघाडीचा जल्लोष साजरा करतांना मुस्लिम समाजकंटकांनी पाकिस्तानचा झेंडा फिरवला…#Loksabha_Election2024 #Result pic.twitter.com/HZ4XJSLM35 — Phir Ek Baar Devendra…

Read More

Fact Check | ಯಾದಗಿರಿಯಲ್ಲಿ ರೈತನೊಬ್ಬನ ಜಮೀನನ್ನು ವಕ್ಪ್ ಬೋರ್ಡ್ ವಶಪಡಿಸಿಕೊಂಡಿದೆ ಎಂಬುದು ಸುಳ್ಳು..!

“ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ಅರ್ಜುನಪ್ಪ ಎಂಬ ರೈತನ ಜಮೀನು ದರ್ಗಾಕ್ಕೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ಹೇಳಿಕೊಂಡಿದೆ. ಇದೀಗ ಆ ಬಡ ರೈತನ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವ ವಕ್ಫ್‌ ಬೋರ್ಡ್‌ ಅಲ್ಲಿ ಈಗ ದರ್ಗಾ ನಿರ್ಮಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Another case of #LandJihaad Karnataka farmer is asking to give his land back. In Karnataka, Yadagiri DT, shabaad village, a farmer…

Read More
ಶಿವಸೇನಾ

Fact Check: ಶಿವಸೇನಾ(ಯುಬಿಟಿ) ಚುನಾವಣಾ ಪ್ರಚಾರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುದು ಸುಳ್ಳು

ಮುಂಬೈ ದಕ್ಷಿಣದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಅನಿಲ್ ದೇಸಾಯಿ ಅವರ ಚೆಂಬೂರ್ ಪ್ರಚಾರದ ಸಮಯದಲ್ಲಿ ಪಾಕಿಸ್ತಾನದ ಧ್ವಜಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ ಚಂದ್ರ ಮತ್ತು ನಕ್ಷತ್ರ ಇರುವ ಹಸಿರು ಧ್ವಜವನ್ನು ನೋಡಬಹುದು.  This is UBT candidate Anil Desai's campaign in Chembur. In India a Pakistan flag,see the desperation 🤬 What UBT, Sanjay Raut& Aditya have REDUCED Shiv Sena too. Marathi manoos…

Read More

Fact Check | ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್ INDIA ಒಕ್ಕೂಟಕ್ಕೆ ಬೆಂಬಲ ನೀಡಿದೆ ಎಂಬುದು ಸುಳ್ಳು

“ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್ INDIA ಒಕ್ಕೂಟಕ್ಕೆ ತನ್ನ ಬೆಂಬಲ ನೀಡಿದೆ. ಆ ಮೂಲಕ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ ಹೊಡೆತವನ್ನು ಆರ್‌ಎಸ್‌ಎಸ್ ನೀಡಿದೆ..” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ. ಹಲವಾರು ಮಂದಿ ಇದನ್ನು  ಶೇರ್‌ ಕೂಡ ಮಾಡುತ್ತಿದ್ದು, ಇನ್ನೂ ಕೆಲವರು ಇದು ಸುಳ್ಳು ಸುದ್ದಿ. ಇದೊಂದು ನಕಲಿ ವಿಡಿಯೋ ಎಂದು ಕೂಡ ಪ್ರತಿಪಾದನೆ ಮಾಡುತ್ತಿದ್ದಾರೆ. 🔥 Big News.. Please make viral this देशभर में RSS (राष्ट्रीय स्वयंसेवक संघ)…

Read More

Fact Check | ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಹಾಕಿದ ಹಣ ಮುಸ್ಲಿಮರ ಪಾಲು ಎಂಬುದು ಸುಳ್ಳು

“ನಮ್ಮ ಹಿಂದೂಗಳು ಶಿರಡಿ ಸಾಯಿಬಾಬಾನಿಗೆ ಹಾಕಿದ ಹಣ ಎಲ್ಲಿಗೆ ಹೋಗುತ್ತೆ ಅಂತಾ ನೋಡಿ. ಇನ್ನಾದರೂ ಹಿಂದೂಗಳು ಎಚ್ಚೆತ್ತುಕೊಳ್ಳಿ.. ಮುಸ್ಲಿಂ ಮುಖಂಡು ಈ ಹಣವನ್ನು ಸಂಗ್ರಹಿಸಿಕೊಳ್ಳುತ್ತಿರುವ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದನ್ನೇ ನಿಜವಾದ ಸುದ್ದಿ ಎಂದು ನಂಬಿ ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕೆಲವು ಮುಸಲ್ಮಾನ ವ್ಯಕ್ತಿಗಳು ರಾಶಿ ರಾಶಿ ಹಣವನ್ನು ಚೀಲವೊಂದಕ್ಕೆ ತುಂಬಿಸುತ್ತಿರುವುದನ್ನು ಕಾಣ ಬಹುದಾಗಿದೆ. ಆದರೇ ಈ ಹಣ ಯಾವ ದೇಶಕ್ಕೆ ಸಂಬಂಧಿಸಿದ್ದು,…

Read More

Fact Check | ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ ಮೇಲೆ ಹಲ್ಲೆ ನಡೆದಿದೆ ಎಂಬ ವಿಡಿಯೋ 2015ರದ್ದು

“ಭಗವಾನ್ ರಾಮ ಮಾಂಸಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ಗೆ ಕೆಲ ಹಿಂದೂಗಳು ಥಳಿಸಿ ಬುದ್ದಿ ಕಲಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಎನ್‌ಸಿಪಿ ನಾಯಕ ಜೀತೆಂದ್ರ ಅವಾದ್ ಅವರು ವೇದಿಕೆಯ ಮೇಲೆ ಭಾಷಣ ಮಾಡಲು ಮುಂದಾಗುತ್ತಾರೆ. ಆಗ ಅಲ್ಲೇ ಇದ್ದ ಕೆಲವರು ಪೊಲೀಸ್ ಅಧಿಕಾರಿಗಳ ಮುಂದೆಯೇ ಜಿತೇಂದ್ರ ಅವರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಬಳಿಕ ಅವಾದ್ ಅವರು ವೇದಿಕೆಯಿಂದ ಇಳಿದು ಕಾರ್ಯಕ್ರಮದಿಂದ ಹೊರ…

Read More