Fact Check | ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ನಡೆದ ಕೊಲೆಗೆ ಮುಸ್ಲಿಂ ಯುವಕ ಕಾರಣ ಎಂಬುದು ಸುಳ್ಳು

ಸಾಮಾಜಿಕಿ ಜಾಲತಾಣದಲ್ಲಿ ” ಸಲೀಂ ಎಂಬ ಮುಸ್ಲಿಂ ವ್ಯಕ್ತಿ ಆರತಿ ಎಂಬ ಹಿಂದೂ ಯುವತಿಯನ್ನು ಹಾಡಹಗಲೇ ಸಾರ್ವಜನಿಕರ ಎದುರಿನಲ್ಲೇ ಕೊಂದಿದ್ದಾನೆ. ಅವನ ಪ್ರೀತಿಯ ಪ್ರಸ್ತಾಪವನ್ನು ಆಕೆ ಈ ಹಿಂದೆ ತಿರಸ್ಕರಿಸಿದ್ದಳು. ಇದರ ಜೊತೆಗೆ ಆಕೆಗೆ ಬೇರೋಬ್ಬರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಭಾವಿಸಿ, ಈತ ಈ ಕೃತ್ಯವನ್ನು ಎಸಗಿದ್ದಾನೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ಕೊಲೆಯ ವಿಡಿಯೋ ಅಂತರ್ಜಾಲದಲ್ಲಿ ಬಹುದೊಡ್ಡ ಚರ್ಚೆಯನ್ನು ಕೂಡ ಹುಟ್ಟು ಹಾಕಿದೆ. ಇದಕ್ಕೆ ಕೋಮು ಆಯಾಮವನ್ನು ಕೊಡಲು ಹಲವರು ಪ್ರಯತ್ನಿಸುತ್ತಿದ್ದು,…

Read More
ಲಿಂಗಾಯತ

Fact Check: ಬೆಂಗಳೂರಿನಲ್ಲಿ ಲಿಂಗಾಯತ ಕ್ಯಾಥೋಲಿಕ್ ಚರ್ಚ್ ಸ್ಥಾಪಿಸಲಾಗಿದೆ ಎಂಬುದು ಸುಳ್ಳು

ಕ್ರೈಸ್ತ ಧರ್ಮದ ಮತಾಂತರದ ಕುರಿತು ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತದೆ. ಆದರೆ ಅದನ್ನೇ ಹಿನ್ನಲೆಯಾಗಿಟ್ಟುಕೊಂಡು ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಿ ಟೀಕಿಸುವುದು ಮತ್ತು ದ್ವೇಷಿಸುವುದು ಹೆಚ್ಚಾಗುತ್ತಿದೆ. ಈಗ, “ನಮ್ಮ ಕರ್ಮ ಕ್ರೈಸ್ತರು ಈ ರೀತಿ ಹಿಂದೂ ಧರ್ಮದ ಎಲ್ಲಾ ಜಾತಿಗಳನ್ನು ಬಳಕೆ ಮಾಡಿಕೊಂಡು ಅವರ ಧರ್ಮಕ್ಕೆ ಸೇರಿಸಿಕೊಳ್ಳುತ್ತಿದ್ದರೆ. ಏನು ಹೇಳೋದು ಸ್ವಾಮಿ, ಅಲ್ಪ ಸಂಖ್ಯಾತರ ಬಾಧೆ ಒಂದು ಕಡೆ ಆದರೆ ಇವರು ಶಾಂತಿಯುತವಾಗಿ ಹರಡಿಕೊಳ್ಳಲು ಎಲ್ಲಾ ರೀತಿಯ ದಾರಿಗಳನ್ನು ನಿಧಾನವಾಗಿ ನಿಶ್ಯಬ್ದವಾಗಿ…

Read More

ಬಿಜೆಪಿಗೆ ಮತ ನೀಡಿದ ತಪ್ಪಿಗೆ ಬೆರಳು ಕತ್ತರಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಬಿಜೆಪಿಗೆ ಮತ ನೀಡಿದ್ದಕ್ಕಾಗಿ ಬೇಸರಗೊಂಡ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿಕೊಂಡಿದ್ದಾನೆ ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಮಹಾರಾಷ್ಟ್ರದ ಧನಂಜಯ್ ನನವಾರೆ ಎಂಬ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ಅತ್ತಿಗೆ ಆತ್ಮಹತ್ಯೆಯಿಂದ ಸಾವನ್ನಪ್ಪಿಲ್ಲ. ಇದು ಕೊಲೆಯಾಗಿದೆ. ಹಾಗಾಗಿ ನ್ಯಾಯಯುತ ಪೋಲಿಸ್ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಯಾವುದೇ ತನಿಖೆ ನಡೆಸದ ಪೋಲಿಸರ ಮೇಲೆ ಸಿಟ್ಟಿಗೆದ್ದು ತನ್ನ ಬೆರಳು ಕತ್ತರಿಸಿದ್ದಾನೆ ಮತ್ತು ಪ್ರತೀವಾರ ತನ್ನ ದೇಹದ ಅಂಗಾಂಗಳನ್ನು ಕತ್ತರಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ…

Read More