ಮಲ್ಲಿಕಾರ್ಜುನ್ ಖರ್ಗೆ

Fact Check: ಮಲ್ಲಿಕಾರ್ಜುನ್ ಖರ್ಗೆಯವರು 50 ಸಾವಿರ ಕೋಟಿ ಆಕ್ರಮ ಆಸ್ತಿ ಹೊಂದಿದ್ದಾರೆ ಎಂಬುದಕ್ಕೆ ದಾಖಲೆಗಳಿಲ್ಲ

ನೆನ್ನೆ ಮತ್ತು ಮೊನ್ನೆಯಷ್ಟೇ ಸಂಸತ್ತಿನಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ಜರುಗಿದೆ. ಆದರೆ ಸಂಸತ್ತಿನಲ್ಲಿ ಮೋದಿಜಿಯವರು ಖರ್ಗೆಯವರ ಆಸ್ತಿ ವಿವರಗಳನ್ನು ಬಯಲು ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಹಿಂದೆಯೂ ಈ ಸಂದೇಶ ವೈರಲ್ ಆಗಿತ್ತು. ಈಗ ಮತ್ತೆ ಈ ಚರ್ಚೆ ಮುನ್ನಲೆಗೆ ಬಂದಿದೆ. ವೈರಲ್ ಸಂದೇಶದಲ್ಲಿ ” ಖರ್ಗೆಯವರು ಸಂಸತ್ತಿನಲ್ಲಿ ದಲಿತರಿಗೆ ಕನಿಷ್ಠ ಒಂದು ಪ್ರತಿಶತ ಭೂಮಿಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದ್ದರು. ಆಗ ಪ್ರತಿಯಾಗಿ ಮೋದಿಯವರು…

Read More
ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More

Fact Check | ಶೇ.50ರಷ್ಟು ಮೀಸಲಾತಿ ರದ್ದು ಪಡಿಸುವುದಾಗಿ ರಾಹುಲ್‌ ಗಾಂಧಿ ಹೇಳಿಲ್ಲ.!

“ಕಾಂಗ್ರೆಸ್ ಅಥವಾ ಇಂಡಿಯಾ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ’50 ಶೇ.ಮೀಸಲಾತಿಯನ್ನು ತೆಗೆದು ಹಾಕಲಾಗುವುದು’ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ” ಎಂಬ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಇದನ್ನೇ ಬಳಸಿಕೊಂಡು ಸಾಕಷ್ಟು ಮಂದಿ ರಾಹುಲ್‌ ಗಾಂಧಿ ಅವರ ಮೀಸಲಾತಿ ವಿರೋಧಿ ಮನಸ್ಥಿತಿ ಇದು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ನ್ಯಾಯ ಯಾತ್ರಯನ್ನು ನಡೆಸುತ್ತಿದ್ದು, ಇದು ಸಾಕಷ್ಟು ಜನ ಮನ್ನಣೆಗಳನ್ನು ಗಳಿಸುತ್ತಿರುವುದರ ಜೊತೆಗೆ, ಹಲವು ಸುಳ್ಳು ಸುದ್ದಿಗಳಿಂದ ಈ ಭಾರತ್‌…

Read More

Fact Check : ಪಕ್ಷದ ಕಾರ್ಯಕರ್ತನಿಗೆ ರಾಹುಲ್‌ ಗಾಂಧಿ ನಾಯಿ ಬಿಸ್ಕೆಟ್‌ ನೀಡಿದರೆಂದು ಅಪಪ್ರಚಾರ..!

“ನಾಯಿಯೂ ತಿನ್ನದ ಬಿಸ್ಕೆಟ್‌ ಅನ್ನೂ ಪಕ್ಷದ ಕಾರ್ಯಕರ್ತನಿಗೆ ನೀಡಿದ ರಾಹುಲ್‌ ಗಾಂಧಿ, ಇದು ಕಾಂಗ್ರೆಸ್‌ ತನ್ನ ಕಾರ್ಯಕರ್ತರಿಗ ನೀಡುವ ಮರ್ಯಾದೆ.” ಎಂದು ವಿಪಕ್ಷಗಳು ಸೇರಿದಂತೆ ಸಾಮಾಜಿಕ ಜಾಲತಾಣದ ಸಾಕಷ್ಟು ಮಂದಿ ಬಳಕೆದಾರರು ವಿಡಿಯೊವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಯಲ್ಲಿ ವಿವಾದ ತಲೆದೂರಿದೆ. How shameless First, Rahul Gandhi made @himantabiswa ji eat biscuits 🍪 from same plate as his pet dog 🐕…

Read More
ಖರ್ಗೆ

ಖರ್ಗೆಯವರು ಭಾಷಣ ಮಾಡುವಾಗ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು INDIA ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ದೇಶಾದ್ಯಂತ ಚರ್ಚೆಗಳಾಗುತ್ತಿವೆ. ಇಂತಹ ಸಂದರ್ಭದಲ್ಲಿ ಖರ್ಗೆಯವರು  ಭಾಷಣ ಮಾಡುವಾಗ ಪ್ರೇಕ್ಷಕರು ಮೋದಿ ಮೋದಿ ಎಂಬ ಘೋಷಣೆ ಕೂಗಿ, ಹಿಂಸೆ ನೀಡಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ವೈರಲ್ ಮಾಡಲಾಗುತ್ತಿದೆ. ಆ ಮೂಲಕ ಕಾಂಗ್ರೆಸ್ ಕಾರ್ಯಕರ್ತರೆ ಖರ್ಗೆಯವರಿಗೆ ಗೌರವ ಕೊಡದೇ ಮೋದಿ ಮೋದಿ ಎಂದು ಕೂಗುತ್ತಿದ್ದಾರೆ ಎಂದು ಟೀಕೆ ಮಾಡಲಾಗುತ್ತಿದೆ. ಫ್ಯಾಕ್ಟ್ ಚೆಕ್ ವೈರಲ್ ವಿಡಿಯೋದ…

Read More

Fact Check | ವಿಮಾನದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಮಹಿಳೆ ನೋವು ತೋಡಿಕೊಂಡಿದ್ದಾರೆ ಹೊರತು ತರಾಟೆ ತೆಗೆದುಕೊಂಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸುದ್ದಿಯೊಂದು ವೈರಲ್‌ ಆಗಿದೆ ಅದರಲ್ಲಿ “ಕಾಶ್ಮೀರದ ವಿಚಾರದಲ್ಲಿ ಮೋದಿಜಿಯವರು ಮಾಡಿದ ಒಳ್ಳೆಯ ಕಾರ್ಯಗಳಿಗೆ ಏಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ರಾಹುಲ್ ಗಾಂಧಿಯವರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಯಲ್ಲಿ ರಾಹುಲ್‌ ಗಾಂಧಿಗೆ ಮಹಿಳೆಯಿಂದ ಛೀಮಾರಿ. ಮಹಿಳೆಯ ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾದ ರಾಹುಲ್‌ ಗಾಂಧಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹೆಚ್ಚು ಹಂಚಿಕೊಳ್ಳಲಾಗುತ್ತಿರುವುದು ಬಲಪಂಥಿಯ ಖಾತೆಗಳಲ್ಲಿ ಮತ್ತು ಬಿಜಪಿ ಬೆಂಬಲಿಗೆ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಲೇವಡಿಗಾಗಿ ತಿರುಚಿದ ಬಿಜೆಪಿ..!

ಸಾಮಾಜಿಕ ಜಾಲತಾಣದಲ್ಲಿ “ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಭಾಷಣದಲ್ಲಿ ದೇಶದ ಏಕತೆಗಾಗಿ ರಾಹುಲ್‌ ಗಾಂಧಿ ಅವರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಿಗೆ ಯಾರು ರಾಹುಲ್‌ ಗಾಂಧಿ ಯಾರು ರಾಜೀವ್‌ ಗಾಂಧಿ ಏಂಬುದೇ ತಿಳಿದಿಲ್ಲ” ಎಂಬ ತಲೆ ಬರಹದೊಂದಿಗೆ ವಿಡಿಯೋ ಕ್ಲಿಪ್‌ವೊಂದು ವೈರಲ್‌ ಆಗಿದೆ. ये कब हुआ? pic.twitter.com/OCCR65Q1qc — BJP (@BJP4India) November 20, 2023 ಆದರೆ ಇದರ ಪೂರ್ಣ ವಿಡಿಯೋವನ್ನು ಹಂಚಿಕೊಳ್ಳದ  ಬಿಜೆಪಿ ಸೇರಿದ ಹಾಗೆ ಹಲವು ಪಕ್ಷಗಳು ಕ್ಲಿಪ್‌ ವಿಡಿಯೋವನ್ನು ಹಂಚಿಕೊಳ್ಳುವ…

Read More

ಕಾಂಗ್ರೆಸ್‌ಗೆ ದಿಗ್ವಿಜಯ ಸಿಂಗ್‌ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಪತ್ರವೊಂದು ಉತ್ತರ ಭಾರತದ ರಾಜಕೀಯದಲ್ಲಿ ಬಹುದೊಡ್ಡ ಸಂಚಲನವನ್ನ ಸೃಷ್ಟಿಸಿದೆ, ಈ ಪತ್ರದ ಸತ್ಯಾಸತ್ಯತೆಯನ್ನ ಪರಿಶೀಲಿಸದೆ ಅದೆಷ್ಟೋ ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೌದು.. ನಿನ್ನೆ ಸಂಜೆಯಿಂದ ಟಿಕೆಟ್‌ ಹಂಚಿಕೆ ವಿಚಾರದಲ್ಲಿ  ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ಅವರು ಕೋಪಗೊಂಡಿದ್ದಾರೆ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್‌ ಆಗಿದೆ. ಈ ಸುದ್ದಿಯನ್ನ ದೇಶಾದ್ಯಂತ ಇರುವ ಕಾಂಗ್ರೆಸ್‌ನ ಹಲವು ಕಾರ್ಯಕರ್ತರನ್ನು…

Read More

ಗಂಗಾಜಲಕ್ಕೆ ಕೇಂದ್ರ ಸರ್ಕಾರ 18% ಜಿಎಸ್‌ಟಿ ವಿಧಿಸಿದೆಯೆ?

ಇದೇ ಗುರುವಾರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ಹೇಳಿಕೆಯನ್ನ ನೀಡಿದ್ದರು, ಆ ಹೇಳಿಕೆ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ, ಅದರ ಸದ್ದು ಹೇಗಿದೆ ಅಂದ್ರೆ ಆಡಳಿತರೂಢ ಬಿಜೆಪಿಯ ಜಂಗಾಬಲವನ್ನೇ ಆಲುಗಾಡಿಸಿ ಬಿಟ್ಟಿದೆ.. ಅಷ್ಟಕ್ಕೂ ಕಾಂಗ್ರೆಸ್‌ ಅಧಿನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ಅಂದ್ರೆ “ಉತ್ತರಾಖಂಡ ಸರ್ಕಾರವು ಗಂಗಾ ನೀರಿನ ಮೇಲೆ 18% ಜಿಎಸ್‌ಟಿ ವಿಧಿಸಿದೆ” ಎಂದು ಈ ಹೇಳಿಕೆತಯನ್ನ ರಾಷ್ಟ್ರೀಯ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದಂತೆ ಕೇಂದ್ರ ಸರ್ಕಾರವೇ ಪತರುಗುಟ್ಟಿದೆ. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡ ಹಣಕಾಸು…

Read More